News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

1146

ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.


ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಅಷ್ಟೇ ಅಲ್ಲ, ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್‍ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ.

`ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರವನ್ನು ಅರುಣ್ ಎನ್ನುವವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಕಾರ್ತಿಕ್ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್‍ನಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ.

ಇನ್ನು ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. `ಆಪ್ತರಕ್ಷಕ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ಫೆಬ್ರವರಿ ತಿಂಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಜ್ಯೋತಿಷ್ಯ

    ಶ್ರೀ ಚಾಮುಂಡೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಈ ವಿಸ್ಕಿಯನ್ನು ‘ಗ್ಲಾಸ್’ ಇಲ್ಲದೇ ಕುಡಿಯುರಿ.! ಅದರ ವಿಶೇಷತೆ ಏನು ಗೊತ್ತ..?

    ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…

  • ಸುದ್ದಿ

    ಹುತಾತ್ಮ ಯೋಧನ ಪತ್ನಿಗೆ ರಕ್ಷಾಬಂಧನ ಹಬ್ಬಕ್ಕೆ ಗ್ರಾಮಸ್ಥರಿಂದ 11 ಲಕ್ಷದ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ…!

    ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…