News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

1143

ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.


ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಅಷ್ಟೇ ಅಲ್ಲ, ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್‍ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ.

`ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರವನ್ನು ಅರುಣ್ ಎನ್ನುವವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಕಾರ್ತಿಕ್ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್‍ನಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ.

ಇನ್ನು ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. `ಆಪ್ತರಕ್ಷಕ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ಫೆಬ್ರವರಿ ತಿಂಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಈ ಕಾಲೇಜ್ ಕೈಗೊಂಡ ಕ್ರಮವೇನು ಗೊತ್ತ?ತಿಳಿದರೆ ಬಿದ್ದು ಬಿದ್ದು ನಗ್ತೀರಾ..!

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…

  • ದೇವರು

    ರಾಮ ಹನುಮಂತನ ವಿರುದ್ಧವೇ ಯುದ್ಧ ಮಾಡಿದ್ದು ಯಾಕೆ ಗೊತ್ತಾ, ಹನುಮನ ಮೇಲೆ ಬ್ರಮ್ಮಾಸ್ತ್ರ ಪ್ರಯೋಗಿಸಿದ್ದು ಯಾಕೆ ಗೊತ್ತಾ.!

    ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ

    ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…

  • ಸುದ್ದಿ

    ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಒಂದೇ ವರ್ಷದೊಳಗೆ ಕಳೆದುಕೊಂಡ ದೆಹಲಿ……!

    ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು.  ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…