ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ, ಟಕಿಲ,ಜಸ್ಟ್ ಲವ್ ಮತ್ತು ಪರವಶನಾದೇನು ಹಾಡಿಗೆ ಸಮ್ಮತಿ ಸೂಚಿಸಿದರು..

ಮೊದಲಿಗೆ ಕಿಚನ್ ಏರಿಯಾದಲ್ಲಿ ಶೃತಿಯವರು ಲಿಪ್ ಬಾಮ್ ಕಳಿಸಿದ್ದಕ್ಕೆ ಧನ್ಯವಾದ ಹೇಳಿದರು.
ದಿವಾಕರ್ ಅವರು ಸಕ್ಕರೆ ಖಾಲಿಯಾದ ಕಾರಣಕ್ಕೆ ಹಾಲಿಗೆ ಜಾಮೂನು ಪಾಕವನ್ನು ಸುರುವಿ ಕುಡಿದರು..

“ಸವಿ-ಸವಿ ನೆನಪು” ಚಟುವಟಿಕೆಯಲ್ಲಿ ಕ್ಯಾನ್ವಾಸ್ ಕುಂಚದ ಮೇಲೆ ಬಣ್ಣವನ್ನು ಬಳಸಿ ಆಟೋಗ್ರಾಫ್ ರಚಿಸುವುದಾಗಿತ್ತು.. ಎಲ್ಲ ಸದಸ್ಯರು ತಮ್ಮದೇ ಆದ ಕಲ್ಪನೆಯಲ್ಲಿ ಆಟೋಗ್ರಾಫ್ ರಚಿಸಿದರು.. ಅದರಲ್ಲಿ ಚಂದನ್ ಮತ್ತು ಜೆಕೆಯವರ ಆಟೋಗ್ರಾಫ್ ಸೃಜನಾತ್ಮಕವಾಗಿತ್ತು..

ಈ ವೇಳೆಯಲ್ಲಿ ನಿವೇದಿತಾ ಅವರು ಪೇಂಟ್ ಸುರುವಿ ಹೋಗಿದ್ದಕ್ಕೆ ಕಣ್ಣೀರು ಹಾಕಿದ್ದು ತರ್ಕಕ್ಕೆ ನಿಲುಕದ್ದು. ಈ ಹುಡುಗಿ ಇಷ್ಟೊಂದು ಸೂಕ್ಷ್ಮವಾ ಎಂಬ ಪ್ರಶ್ನೆ ಮೂಡಿದ್ದಂತೂ ನಿಜ!

“ನನ್ನ ಬಿಗ್ಬಾಸ್ ಮನೆ” ಚಟುವಟಿಕೆಯಲ್ಲಿ ಬಿಗ್ಬಾಸ್ ಕೇಳಿದ 30ಪ್ರಶ್ನೆಗಳಲ್ಲಿ ಜೆಕೆಯವರು 15, ಶೃತಿ-ದಿವಾಕರ್ 10, ಮತ್ತು ಚಂದನ್ -ನಿವೇದಿತಾ 14 ಪ್ರಶ್ನೆಗಳಿಗೆ ಸರಿಯುತ್ತರ ಕೊಟ್ಟರು.

“ನನ್ನ ಹಾಡು ನನ್ನದು” ಉಳಿದ ಮೂರು ದಿನಗಳಲ್ಲಿ ಬೆಳಿಗ್ಗೆ ಹಾಕುವ ಮೂರು ಹಾಡನ್ನು ಸೂಚಿಸಲು ಬಿಗ್ಬಾಸ್ ಹೇಳಿದ್ದರು..ಆಗ ಚಂದನ್ ತಮ್ಮ ಟಕೀಲ ಸಿನಿಮಾದ ಹಾಡು ಮತ್ತು ಜೆಕೆ ತಮ್ಮ ಜಸ್ಟ್ ಲವ್ ಚಿತ್ರದ ಹಾಡಿಗೆ ಸಮ್ಮತಿ ಸೂಚಿಸಿದರು..

ನಿವೇದಿತಾ : ಮೆಲೊಡಿ ಸಾಂಗ್ ಇರಲಿ
ದಿವಾಕರ್: ಯಜಮಾನ ಮೂವಿ ನಮ್ಮ ಮನೆಯಲಿ ಸಾಂಗ್ ಇರಲಿ
ನಿವೇದಿತಾ: ವಿಷ್ಣುವರ್ಧನ್ ಅವರದ್ದೇ ಯಾವುದಾದರೂ ಮೆಲೊಡಿ ಸಾಂಗ್ ಹೇಳಿ.
ದಿ: ೩ದಿನವಾದ್ಮೇಲೆ ಮೆಲೊಡಿ ಸಾಂಗ್ ಹಾಕಿಸಿಕೊಡ್ತಿನಿ ಬಿಡು.. ಇವಾಗ ಇದು ಇರಲಿ..
ನಿವೇದಿತಾ: actually daily ಈ ಸಾಂಗ್ ಹಾಕಿ ಅಂತ ಬಿಗ್ಬಾಸ್ ಗೆ ಕೇಳ್ತಿದ್ದೆ.
ಜೆಕೆ: ನಂದು ಬೇಡ, ವಿಷ್ಣು ದು,ಟಕೀಲ, ಮೆಲೊಡಿ ಇರಲಿ.
ನಿವೇದಿತಾ:no problem ಯಾವುದಾದರೂ ಹಾಕೊಳ್ಳಿ!
ಚಂ: ಟಕೀಲ ಬೇಡ, ಫೀನಾಲೆಗೆ ಹಾಕೋಣ..
ದಿ: ಇವಳ್ದೆ ಹಾಕಿ, ನಂದು ಮನೆಗೆ ಹೋಗಿ ಕೇಳ್ಕೊತೀನಿ.
ನಿವೇದಿತಾ: ಇಷ್ಟೊತ್ತು ನೀವು ಹೇಳಾಯ್ತಲ್ವಾ!(ಇಲ್ಲಿಂದ ಶುರುವಾಯ್ತು)
ದಿ: ನೀ ಮುನಿಸ್ಕೊತಿಯಲ್ಲ..
ನೀ: ನೀನೇ ಮುನಿಸ್ಕೊಂಡು ರೇಗಾಡ್ತಿದೀಯಾ!
ದಿ: ನೀನು ಮಾತಾಡೋಕೆ ಬಿಟ್ರೆ ಮಾತಾಡಿಬಿಡ್ತಿಯಾ!
ನೀ: ಏನು ಹೇಳಿದ್ದು.
ದಿ: ಇಂತದ್ದು ಮಾತಾಡೋಕೆ ಬಿಟ್ರೆ ಮಾತಾಡ್ತಿಯಾ..
ನೀ: ಸುಮ್ನೆ ರೇಗಾಡ್ತಾರೆ.. ಒಂದು ಒಳ್ಳೆಯದು ಹೇಳ್ತಿದ್ರೆ!
ದಿ: ಸುಮ್ನೆ ತಲೆ ತಿಂತಾಳೆ!
ನೀ: ನೀವ್ಯಾಕೆ ತಲೆ ಕೊಡ್ತಿರಿ ನನಗೆ ತಿನ್ನೋಕೆ
ದಿ: ಮೆಂಟಲ್ ತರ ಆಡಬಾರದು.
ನೀ: ಯಾರ್ ಮೆಂಟಲ್ ಯಾರ್ ಮೆಂಟಲ್, ಮೆಂಟಲ್-ಗಿಂಟಲ್ ಅಂತೆಲ್ಲ ಹೇಳಬಾರ್ದು ಚಂದನ್
ದಿ: ಹೇಳು ಮಗ ಚಂದನ್ ಸಾಂಗ್ ಅವಳದ್ದೆ
ನೀ: ಯಾರು ಹೇಳ್ತಾರೆ ಅವರೇ ಮೆಂಟಲ್ ಆಗಿರ್ತಾರೆ.
ದಿ: ಏನ್ ಕಂಯ್ಯಾ ಕಂಯ್ಯಾ ಅಂತೀಯಾ
ನೀ: ಕಂಯ್ಯಾ ಕಂಯ್ಯಾ ಮಾಡಿಸ್ತಿರೋದು ಯಾರು..
ಬೇಗ ಹೇಳಿ
ಚಂ: ಜೆಕೆ ಲೈನ್ ಹಾಡ್ಬೇಕಂತೆ ಬನ್ನಿ, ನೀವಿ ನೀನು ಬಾ
ನೀ: ನಾನು ಬರಲ್ಲ
ಚಂ: ಏ!
ನೀ: ಎದ್ದು ಬರುತ್ತಾ, ತಲೆ ತಿಂತಾರೆ ಅಂತ ಯಾಕೆ ಕೊಡ್ಬೇಕು.
ದಿ: ಏನಾದರೂ ಹೊಸದು ಹೇಳು, ಹೇಳಿದ್ದೆ ಹೇಳ್ತಿಯಲ್ಲ.
ನೀ: ಚಂದನ್ ಗೆ ಹೊಡೆಯುತ್ತಿದ್ದಾಗ
ದಿ: ಸಿಟ್ಟು ಬಂದು ಹೊಡೆಯೋದಂತೆ..
ನೀ: ಚಂದನ್ ನಕ್ಕಿದ್ದಕ್ಕೆ ಹೊಡೆದಿದ್ದು, ನಿಮ್ಮ ಮೇಲಿನ ಸಿಟ್ಟಿಗೆ ಹೊಡೆದಿಲ್ಲ..
ದಿ: ಬೊರ್ ಹೊಡೆಯುತ್ತೆ ಜನರಿಗೆ.
ನೀ: ವಾಯಲಿನ್ ತರ ಕುಯ್ತಾರೆ.. ವಿಶ್ ಹೇರ್ ಬಂತು.
ಯಾರ ಸಾಂಗ್ ಕೂಡ ಪ್ಲೆ ಮಾಡ್ಬೇಡಿ. ನನ್ನ ಸಾಂಗ್ ಪ್ಲೆ ಮಾಡಿ..
ದಿ: ಹೊಟ್ಟೆ ಉರಿ
ನೀ: ನಾನು ನಿಮ್ಮ ಸಾಂಗ್ ಹಾಕ್ಬೇಡ ಅಂದ್ನಾ? ವಿಶ್ ಮಾಡೋಕೆ ಬಿಟ್ಟಿಲ್ಲ ಅಂದ್ರೆ ಕರ್ಸ್ ಆಗುತ್ತೆ..
ದಿ: ಡಬ್ಬ ಎಲ್ಲ ಹೇಳ್ಬೇಡ, ನೀನು ಡವ್ ರಾಣಿ,ದಡ್ಡಿಯಂತೂ ಅಲ್ಲ,ಬುದ್ಧಿವಂತೆ.
ನೀ: ಚಂದನ್ ಕೈಯಿಂದ ಬಿಡಿಸಿಕೊಂಡು ಅಳ್ತಾ ಬೆಡ್ರೂಮ್ ಏರಿಯಾಗೆ ಹೋಗಿ ಅಲ್ಲಿಂದ ಕ್ಯಾಪ್ಟನ್ ರೂಮಿಗೆ ಹೋಗ್ತಾರೆ..

ಅಲ್ಲಿ ಚಂದನ್ ಅವರು ಸಮಾಧಾನ ಮಾಡಿ ಸಮಸ್ಯೆಯನ್ನು ಬಗೆಹರಿಸ್ತಾರೆ..
ಅಂತೂ-ಇಂತೂ ವಿಷ್ಣುವರ್ಧನ್ ಹಾಡು ಕ್ಯಾನ್ಸಲ್ ಆಗೋಯ್ತು..ಇಲ್ಲಿ ಯಾರ ತಪ್ಪಿದೆ ನೀವೆ ನಿರ್ಧರಿಸಿ..
ಕೃಪೆ:ಉದಯ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…