ಮನರಂಜನೆ

ವಿಷ್ಣು ಹಾಡಿಗೆ ಅವಮಾನ ಮಾಡಿದ್ರ!ಹಾಗಾದ್ರೆ ದಿವಾಕರ್ ನಿವೇದಿತಾ ನಡುವೆ ನಡೆದ ವಾಗ್ವಾದ ಏನು?ತಿಳಿಯಲು ಮುಂದೆ ಓದಿ…

495

ನಿನ್ನೆಯ ಬಿಗ್‌ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ‌ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ, ಟಕಿಲ,ಜಸ್ಟ್ ಲವ್ ಮತ್ತು ಪರವಶನಾದೇನು ಹಾಡಿಗೆ ಸಮ್ಮತಿ ಸೂಚಿಸಿದರು..

ಮೊದಲಿಗೆ ಕಿಚನ್ ಏರಿಯಾದಲ್ಲಿ ಶೃತಿಯವರು ಲಿಪ್ ಬಾಮ್ ಕಳಿಸಿದ್ದಕ್ಕೆ ಧನ್ಯವಾದ ಹೇಳಿದರು.
ದಿವಾಕರ್ ಅವರು ಸಕ್ಕರೆ ಖಾಲಿಯಾದ ಕಾರಣಕ್ಕೆ ಹಾಲಿಗೆ ಜಾಮೂನು ಪಾಕವನ್ನು ಸುರುವಿ ಕುಡಿದರು..

“ಸವಿ-ಸವಿ ನೆನಪು” ಚಟುವಟಿಕೆಯಲ್ಲಿ ಕ್ಯಾನ್‌ವಾಸ್ ಕುಂಚದ ಮೇಲೆ ಬಣ್ಣವನ್ನು ಬಳಸಿ ಆಟೋಗ್ರಾಫ್ ರಚಿಸುವುದಾಗಿತ್ತು.. ಎಲ್ಲ ಸದಸ್ಯರು ತಮ್ಮದೇ ಆದ ಕಲ್ಪನೆಯಲ್ಲಿ ಆಟೋಗ್ರಾಫ್ ರಚಿಸಿದರು.. ಅದರಲ್ಲಿ ಚಂದನ್ ಮತ್ತು ಜೆಕೆಯವರ ಆಟೋಗ್ರಾಫ್ ಸೃಜನಾತ್ಮಕವಾಗಿತ್ತು..


ಈ ವೇಳೆಯಲ್ಲಿ ನಿವೇದಿತಾ ಅವರು ಪೇಂಟ್ ಸುರುವಿ ಹೋಗಿದ್ದಕ್ಕೆ ಕಣ್ಣೀರು ಹಾಕಿದ್ದು ತರ್ಕಕ್ಕೆ ನಿಲುಕದ್ದು. ಈ ಹುಡುಗಿ ಇಷ್ಟೊಂದು ಸೂಕ್ಷ್ಮವಾ ಎಂಬ ಪ್ರಶ್ನೆ ಮೂಡಿದ್ದಂತೂ ನಿಜ!

“ನನ್ನ ಬಿಗ್‌ಬಾಸ್ ಮನೆ” ಚಟುವಟಿಕೆಯಲ್ಲಿ ಬಿಗ್‌ಬಾಸ್ ಕೇಳಿದ 30ಪ್ರಶ್ನೆಗಳಲ್ಲಿ ಜೆಕೆಯವರು 15, ಶೃತಿ-ದಿವಾಕರ್ 10, ಮತ್ತು ಚಂದನ್ -ನಿವೇದಿತಾ 14 ಪ್ರಶ್ನೆಗಳಿಗೆ ಸರಿಯುತ್ತರ ಕೊಟ್ಟರು.

“ನನ್ನ ಹಾಡು ನನ್ನದು” ಉಳಿದ ಮೂರು ದಿನಗಳಲ್ಲಿ ಬೆಳಿಗ್ಗೆ ಹಾಕುವ ಮೂರು ಹಾಡನ್ನು ಸೂಚಿಸಲು ಬಿಗ್‌ಬಾಸ್ ಹೇಳಿದ್ದರು..ಆಗ ಚಂದನ್ ತಮ್ಮ ಟಕೀಲ ಸಿನಿಮಾದ ಹಾಡು ಮತ್ತು ಜೆಕೆ ತಮ್ಮ ಜಸ್ಟ್ ಲವ್ ಚಿತ್ರದ ಹಾಡಿಗೆ ಸಮ್ಮತಿ ಸೂಚಿಸಿದರು..

ನಿವೇದಿತಾ ಮೆಲೊಡಿ ಹಾಡಿಗೆ ಮತ್ತು ದಿವಾಕರ್ ವಿಷ್ಣುವರ್ಧನ್ ಅವರ ಹಾಡನ್ನು ಕೇಳಿದಾಗ ವಾಗ್ವಾದ ಶುರುವಾಯಿತು..

ನಿವೇದಿತಾ : ಮೆಲೊಡಿ ಸಾಂಗ್ ಇರಲಿ
ದಿವಾಕರ್: ಯಜಮಾನ ಮೂವಿ ನಮ್ಮ ಮನೆಯಲಿ ಸಾಂಗ್ ಇರಲಿ

ನಿವೇದಿತಾ: ವಿಷ್ಣುವರ್ಧನ್ ಅವರದ್ದೇ ಯಾವುದಾದರೂ ಮೆಲೊಡಿ ಸಾಂಗ್ ಹೇಳಿ.
ದಿ: ೩ದಿನವಾದ್ಮೇಲೆ ಮೆಲೊಡಿ ಸಾಂಗ್ ಹಾಕಿಸಿಕೊಡ್ತಿನಿ ಬಿಡು.. ಇವಾಗ ಇದು ಇರಲಿ..

ನಿವೇದಿತಾ: actually daily ಈ ಸಾಂಗ್ ಹಾಕಿ ಅಂತ ಬಿಗ್‌ಬಾಸ್ ಗೆ ಕೇಳ್ತಿದ್ದೆ.
ಜೆಕೆ: ನಂದು ಬೇಡ, ವಿಷ್ಣು ದು,ಟಕೀಲ, ಮೆಲೊಡಿ ಇರಲಿ.

ನಿವೇದಿತಾ:no problem ಯಾವುದಾದರೂ ಹಾಕೊಳ್ಳಿ!
ಚಂ: ಟಕೀಲ ಬೇಡ, ಫೀನಾಲೆಗೆ ಹಾಕೋಣ..
ದಿ: ಇವಳ್ದೆ ಹಾಕಿ, ನಂದು ಮನೆಗೆ ಹೋಗಿ ಕೇಳ್ಕೊತೀನಿ.
ನಿವೇದಿತಾ: ಇಷ್ಟೊತ್ತು ನೀವು ಹೇಳಾಯ್ತಲ್ವಾ!(ಇಲ್ಲಿಂದ ಶುರುವಾಯ್ತು)
ದಿ: ನೀ ಮುನಿಸ್ಕೊತಿಯಲ್ಲ..
ನೀ: ನೀನೇ ಮುನಿಸ್ಕೊಂಡು ರೇಗಾಡ್ತಿದೀಯಾ!
ದಿ: ನೀನು ಮಾತಾಡೋಕೆ ಬಿಟ್ರೆ ಮಾತಾಡಿಬಿಡ್ತಿಯಾ!
ನೀ: ಏನು ಹೇಳಿದ್ದು.
ದಿ: ಇಂತದ್ದು ಮಾತಾಡೋಕೆ ಬಿಟ್ರೆ ಮಾತಾಡ್ತಿಯಾ..
ನೀ: ಸುಮ್ನೆ ರೇಗಾಡ್ತಾರೆ.. ಒಂದು ಒಳ್ಳೆಯದು ಹೇಳ್ತಿದ್ರೆ!
ದಿ: ಸುಮ್ನೆ ತಲೆ ತಿಂತಾಳೆ!
ನೀ: ನೀವ್ಯಾಕೆ ತಲೆ ಕೊಡ್ತಿರಿ ನನಗೆ ತಿನ್ನೋಕೆ
ದಿ: ಮೆಂಟಲ್ ತರ ಆಡಬಾರದು.
ನೀ: ಯಾರ್ ಮೆಂಟಲ್ ಯಾರ್ ಮೆಂಟಲ್, ಮೆಂಟಲ್-ಗಿಂಟಲ್ ಅಂತೆಲ್ಲ ಹೇಳಬಾರ್ದು ಚಂದನ್
ದಿ: ಹೇಳು ಮಗ ಚಂದನ್ ಸಾಂಗ್ ಅವಳದ್ದೆ
ನೀ: ಯಾರು ಹೇಳ್ತಾರೆ ಅವರೇ ಮೆಂಟಲ್ ಆಗಿರ್ತಾರೆ.
ದಿ: ಏನ್ ಕಂಯ್ಯಾ ಕಂಯ್ಯಾ ಅಂತೀಯಾ
ನೀ: ಕಂಯ್ಯಾ ಕಂಯ್ಯಾ ಮಾಡಿಸ್ತಿರೋದು ಯಾರು..
ಬೇಗ ಹೇಳಿ
ಚಂ: ಜೆಕೆ ಲೈನ್ ಹಾಡ್ಬೇಕಂತೆ ಬನ್ನಿ, ನೀವಿ ನೀನು ಬಾ
ನೀ: ನಾನು ಬರಲ್ಲ
ಚಂ: ಏ!
ನೀ: ಎದ್ದು ಬರುತ್ತಾ, ತಲೆ ತಿಂತಾರೆ ಅಂತ ಯಾಕೆ ಕೊಡ್ಬೇಕು.
ದಿ: ಏನಾದರೂ ಹೊಸದು ಹೇಳು, ಹೇಳಿದ್ದೆ ಹೇಳ್ತಿಯಲ್ಲ.
ನೀ: ಚಂದನ್ ಗೆ ಹೊಡೆಯುತ್ತಿದ್ದಾಗ
ದಿ: ಸಿಟ್ಟು ಬಂದು ಹೊಡೆಯೋದಂತೆ..
ನೀ: ಚಂದನ್ ನಕ್ಕಿದ್ದಕ್ಕೆ ಹೊಡೆದಿದ್ದು, ನಿಮ್ಮ ಮೇಲಿನ ಸಿಟ್ಟಿಗೆ ಹೊಡೆದಿಲ್ಲ..
ದಿ: ಬೊರ್ ಹೊಡೆಯುತ್ತೆ ಜನರಿಗೆ.
ನೀ: ವಾಯಲಿನ್ ತರ ಕುಯ್ತಾರೆ.. ವಿಶ್ ಹೇರ್ ಬಂತು.
ಯಾರ ಸಾಂಗ್ ಕೂಡ ಪ್ಲೆ ಮಾಡ್ಬೇಡಿ. ನನ್ನ ಸಾಂಗ್ ಪ್ಲೆ ಮಾಡಿ..
ದಿ: ಹೊಟ್ಟೆ ಉರಿ
ನೀ: ನಾನು ನಿಮ್ಮ ಸಾಂಗ್ ಹಾಕ್ಬೇಡ ಅಂದ್ನಾ? ವಿಶ್ ಮಾಡೋಕೆ ಬಿಟ್ಟಿಲ್ಲ ಅಂದ್ರೆ ಕರ್ಸ್ ಆಗುತ್ತೆ..
ದಿ: ಡಬ್ಬ ಎಲ್ಲ‌ ಹೇಳ್ಬೇಡ, ನೀನು ಡವ್ ರಾಣಿ,ದಡ್ಡಿಯಂತೂ ಅಲ್ಲ,ಬುದ್ಧಿವಂತೆ.
ನೀ: ಚಂದನ್ ಕೈಯಿಂದ ಬಿಡಿಸಿಕೊಂಡು ಅಳ್ತಾ ಬೆಡ್‌ರೂಮ್ ಏರಿಯಾಗೆ ಹೋಗಿ ಅಲ್ಲಿಂದ ಕ್ಯಾಪ್ಟನ್ ರೂಮಿಗೆ ಹೋಗ್ತಾರೆ..


ಅಲ್ಲಿ ಚಂದನ್ ಅವರು ಸಮಾಧಾನ ಮಾಡಿ ಸಮಸ್ಯೆಯನ್ನು ಬಗೆಹರಿಸ್ತಾರೆ..
ಅಂತೂ-ಇಂತೂ ವಿಷ್ಣುವರ್ಧನ್ ಹಾಡು ಕ್ಯಾನ್ಸಲ್ ಆಗೋಯ್ತು..ಇಲ್ಲಿ ಯಾರ ತಪ್ಪಿದೆ ನೀವೆ  ನಿರ್ಧರಿಸಿ..

ಕೃಪೆ:ಉದಯ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಎಟಿಎಂ ನಿಂದ ಕ್ಯಾಶ್ ವಿತ್ ಡ್ರಾ ಮಾಡಲು ಈ ನಿಯಮವನ್ನು ತಪ್ಪದೆ ಪಾಲಿಸಬೇಕು…!

    ಬ್ಯಾಂಕ್ ನಿಂದ  ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…

  • ಸುದ್ದಿ

    ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

    ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಉಪಯುಕ್ತ ಮಾಹಿತಿ

    ಮನುಷ್ಯ ಸತ್ತ ನಂತರ ಮೂಗು ಮತ್ತು ಕಿವಿಗೆ ಹತ್ತಿಯನ್ನು ಇಡುತ್ತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಮತ್ತು ಶೇರ್ ಮಾಡಿ…

    ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…