ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.

ವೀಳ್ಯದೆಲೆ ಸೇವನೆ ಡಯಾಬಿಟಿಕ್ ಹಾಗೂ ಶುಗರ್ ರೋಗಿಗಳಿಗೆ ರಾಮಬಾಣದಂತೆ ಕೆಲಸ ಮಾಡುತ್ತದೆ. ದೇಹದಲ್ಲಿ ಶುಗರ್ ನ ಪ್ರಮಾಣ ಕಡಿಮೆ ಮಾಡುವುದಲ್ಲದೆ, ಡಯಾಬಿಟಿಸ್ ರೋಗಿಗಳು ತೂಕ ಇಳಿಸಿಕೊಳ್ಳಲು ಸಹಕಾರಿಯಾಗಿದೆ.

ವಸುಡಿನ ಕ್ಯಾನ್ಸರ್ ಗೂ ವೀಳ್ಯದೆಲೆ ಔಷಧ ರೂಪದಲ್ಲಿ ಕೆಲಸ ಮಾಡುತ್ತದೆ. ನೀರಿನಲ್ಲಿ 10 ರಿಂದ 12 ಎಲೆಗಳನ್ನು ಬೇಯಿಸಿ ಅದಕ್ಕೆ ಎರಡು ಹನಿ ಜೇನುತುಪ್ಪ ಹಾಕಿದ ನೀರನ್ನು ನಿತ್ಯ ಸೇವಿಸುವುದರ ಮೂಲಕ ಬಾಯಿ ಕ್ಯಾನ್ಸರ್ ಹೋಗಲಾಡಿಸಿಕೊಳ್ಳಬಹುದು.

ಗಾಯದ ಮೇಲೆ ಬ್ಯಾಂಡೇಜ್ ನಂತೆ ಉಪಯೋಗಿಸಿದರೆ ಗಾಯ ಶೀಘ್ರ ವಾಸಿಯಾಗುವಂತೆ ಮಾಡುತ್ತದೆ.

ತಲೆ ನೋವು ಬಂದಾಗಲು ಅಣೆ ಮೇಲೆ ಇಟ್ಟುಕೊಳ್ಳುವುದರಿಂದ ನೋವು ಬೇಗ ಗುಣಮುಖವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…