ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. 2018ರ ಏಪ್ರಿಲ್ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್ ಮೂಲಕವೇ ಮಾಡಬಹುದಾಗಿದೆ.

ಎಂಜಿನಿಯರಿಂಗ್, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್ಗೆ ಪ್ರತಿ ವರ್ಷ ಸಿಇಟಿ ಫಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ.ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ. 2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್ಲೈನ್ ರೂಪ ನೀಡಲಾಯಿತು. ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು.

ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು. ಹೀಗಾಗಿಯೇ ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಸೈಬರ್ ಕೆಫೆ ಮೊರೆ ಹೋಗುತ್ತಿದ್ದರು. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುತ್ತಿದ್ದರು. ಇದರಿಂದ ಹತ್ತಾರು ಅನಾಹುತ ಆಗಿರುವ ನಿದರ್ಶನವೂ ಪ್ರಾಧಿಕಾರದ ಮುಂದಿದೆ. ಇದನ್ನೆಲ್ಲ ಅರಿತ ಪ್ರಾಧಿಕಾರದ ಅಧಿಕಾರಿಗಳು, ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ತೆಗೆದುಕೊಂಡಿದ್ದಾರೆ.
ಸಾಫ್ಟ್ವೇರ್ ಬದಲಾವಣೆ:-
ಸಿಇಟಿ ಸಾಫ್ಟ್ವೇರ್ ಬದಲಾಯಿಸುವ ಕಾರ್ಯ ಆರಂಭವಾಗಿದೆ. ಕೆಇಎ ಕಾರ್ಯನಿರ್ವಹಕ ನಿರ್ದೇಶಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕೂಡ ನಡೆದಿದೆ.

ಹೊಸ ಸಾಫ್ಟ್ವೇರ ರಚನೆಯ ಜವಾಬ್ದಾರಿಯನ್ನು ಎನ್ಐಸಿಗೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾಹಿತಿ ಸುಲಭದಲ್ಲಿ ಸಿಗುವು ಮತ್ತು ಅತ್ಯಂತ ಸರಳ ವಿಧಾನದಲ್ಲಿ ಮಾಹಿತಿ ಅಪ್ಲೋಡ್ ಮಾಡಬಹುದಾಗಿದೆ .
ಮೊಬೈಲ್ ಲಿಂಕ್ ಮಾಡಲಾಗುತ್ತಿದೆ:-
ಹೊಸ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸಿಇಟಿಯ ಎಲ್ಲಾ ಪ್ರಕ್ರಿಯೆಯನ್ನು ತಮ್ಮಲ್ಲಿರುವ ಮೊಬೈಲ್ ಮೂಲಕವೇ ಪೂರೈಸಬಹುದು. ವೃತ್ತಿಪರ ಕೋರ್ಸ್ಗಳ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ ಕೂಡ ಮೊಬೈಲ್ನಲ್ಲೇ ಮಾಡಬಹುದು ಮತ್ತು ಸೀಟು ಹಂಚಿಕೆಯ ಫಲಿತಾಂಶವನ್ನು ಮೊಬೈಲ್ ಮೂಲಕವೇ ತಿಳಿದುಕೊಳ್ಳಬಹುದು.

ಲಾಗಿನ್ ಐಡಿಯಲ್ಲೂ ಕೆಲವೊಂದು ಬದಲಾವಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಲ್ಲಿ ಅಥವಾ ಅವರ ಪಾಲಕ, ಪೋಷಕರಲ್ಲಿ ಮೊಬೈಲ್ ಫೋನ್ ಇರುವುದರಿಂದ ಸಿಇಟಿ ಪ್ರಕ್ರಿಯೆ ಮುಂದಿನ ವರ್ಷದಿಂದ ಸುಲಭವಾಗಲಿದೆ. ಸರ್ವರ್ ಸಮಸ್ಯೆ ಬಾರದ ರೀತಿಯಲ್ಲಿ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡುತ್ತಿದ್ದಾರೆ.
ಹೊಸ ಅಭ್ಯರ್ಥಿಗಳು :-
ಸಿಇಟಿಗೆ ಪ್ರತಿ ವರ್ಷ ಹೊಸ ಅಭ್ಯರ್ಥಿಗಳು ಬರುವುದರಿಂದ ಯಾವುದೇ ರೀತಿಯ ಸುಧಾರಣೆ ತಂದರೂ, ಒಂದಲ್ಲೊಂದು ತಪ್ಪು ನಡೆಯುತ್ತಲೇ ಇರುತ್ತದೆ. ವಿದ್ಯಾರ್ಥಿಗಳು ಸಿಇಟಿ ಪ್ರಕ್ರಿಯೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬುದರ ಬಗ್ಗೆ ಪ್ರತಿ ವರ್ಷ ಪ್ರಾಧಿಕಾರದಿಂದಲೇ ಕಾಲೇಜುಗಳಲ್ಲಿ ಮತ್ತು ಪ್ರಾಧಿಕಾರದ ಕಚೇರಿಯಲ್ಲಿ ಒರಿಯಂಟೇಷನ್ ಕಾರ್ಯಕ್ರಮ ನಡೆಸಲಾಗುತ್ತದೆ.

ಮಾರ್ಗಸೂಚಿ, ವೇಳಾಪಟ್ಟಿ ಹೊಂದಿರುವ ಬೊÅಷರ್ ಕೂಡ ನೀಡಲಾಗುತ್ತದೆ.ಹೀಗಾಗಿ ವಿದ್ಯಾರ್ಥಿಗಳು ಪಾಲಕರ ಜತೆ ಕುಳಿತು ಮೊಬೈಲ್ನಲ್ಲಿ ಸಾವಕಾಶದಿಂದ ಎಲ್ಲಾ ಪ್ರಕ್ರಿಯೆ ಮುಗಿಸಲು ವ್ಯವಸ್ಥೆ ಮಾಡಿಕೊಡಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…