ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. 2018ರ ಏಪ್ರಿಲ್ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್ ಮೂಲಕವೇ ಮಾಡಬಹುದಾಗಿದೆ.

ಎಂಜಿನಿಯರಿಂಗ್, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್ಗೆ ಪ್ರತಿ ವರ್ಷ ಸಿಇಟಿ ಫಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ.ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ. 2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್ಲೈನ್ ರೂಪ ನೀಡಲಾಯಿತು. ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು.

ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು. ಹೀಗಾಗಿಯೇ ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಸೈಬರ್ ಕೆಫೆ ಮೊರೆ ಹೋಗುತ್ತಿದ್ದರು. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುತ್ತಿದ್ದರು. ಇದರಿಂದ ಹತ್ತಾರು ಅನಾಹುತ ಆಗಿರುವ ನಿದರ್ಶನವೂ ಪ್ರಾಧಿಕಾರದ ಮುಂದಿದೆ. ಇದನ್ನೆಲ್ಲ ಅರಿತ ಪ್ರಾಧಿಕಾರದ ಅಧಿಕಾರಿಗಳು, ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ತೆಗೆದುಕೊಂಡಿದ್ದಾರೆ.
ಸಾಫ್ಟ್ವೇರ್ ಬದಲಾವಣೆ:-
ಸಿಇಟಿ ಸಾಫ್ಟ್ವೇರ್ ಬದಲಾಯಿಸುವ ಕಾರ್ಯ ಆರಂಭವಾಗಿದೆ. ಕೆಇಎ ಕಾರ್ಯನಿರ್ವಹಕ ನಿರ್ದೇಶಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕೂಡ ನಡೆದಿದೆ.

ಹೊಸ ಸಾಫ್ಟ್ವೇರ ರಚನೆಯ ಜವಾಬ್ದಾರಿಯನ್ನು ಎನ್ಐಸಿಗೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾಹಿತಿ ಸುಲಭದಲ್ಲಿ ಸಿಗುವು ಮತ್ತು ಅತ್ಯಂತ ಸರಳ ವಿಧಾನದಲ್ಲಿ ಮಾಹಿತಿ ಅಪ್ಲೋಡ್ ಮಾಡಬಹುದಾಗಿದೆ .
ಮೊಬೈಲ್ ಲಿಂಕ್ ಮಾಡಲಾಗುತ್ತಿದೆ:-
ಹೊಸ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸಿಇಟಿಯ ಎಲ್ಲಾ ಪ್ರಕ್ರಿಯೆಯನ್ನು ತಮ್ಮಲ್ಲಿರುವ ಮೊಬೈಲ್ ಮೂಲಕವೇ ಪೂರೈಸಬಹುದು. ವೃತ್ತಿಪರ ಕೋರ್ಸ್ಗಳ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ ಕೂಡ ಮೊಬೈಲ್ನಲ್ಲೇ ಮಾಡಬಹುದು ಮತ್ತು ಸೀಟು ಹಂಚಿಕೆಯ ಫಲಿತಾಂಶವನ್ನು ಮೊಬೈಲ್ ಮೂಲಕವೇ ತಿಳಿದುಕೊಳ್ಳಬಹುದು.

ಲಾಗಿನ್ ಐಡಿಯಲ್ಲೂ ಕೆಲವೊಂದು ಬದಲಾವಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಲ್ಲಿ ಅಥವಾ ಅವರ ಪಾಲಕ, ಪೋಷಕರಲ್ಲಿ ಮೊಬೈಲ್ ಫೋನ್ ಇರುವುದರಿಂದ ಸಿಇಟಿ ಪ್ರಕ್ರಿಯೆ ಮುಂದಿನ ವರ್ಷದಿಂದ ಸುಲಭವಾಗಲಿದೆ. ಸರ್ವರ್ ಸಮಸ್ಯೆ ಬಾರದ ರೀತಿಯಲ್ಲಿ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡುತ್ತಿದ್ದಾರೆ.
ಹೊಸ ಅಭ್ಯರ್ಥಿಗಳು :-
ಸಿಇಟಿಗೆ ಪ್ರತಿ ವರ್ಷ ಹೊಸ ಅಭ್ಯರ್ಥಿಗಳು ಬರುವುದರಿಂದ ಯಾವುದೇ ರೀತಿಯ ಸುಧಾರಣೆ ತಂದರೂ, ಒಂದಲ್ಲೊಂದು ತಪ್ಪು ನಡೆಯುತ್ತಲೇ ಇರುತ್ತದೆ. ವಿದ್ಯಾರ್ಥಿಗಳು ಸಿಇಟಿ ಪ್ರಕ್ರಿಯೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬುದರ ಬಗ್ಗೆ ಪ್ರತಿ ವರ್ಷ ಪ್ರಾಧಿಕಾರದಿಂದಲೇ ಕಾಲೇಜುಗಳಲ್ಲಿ ಮತ್ತು ಪ್ರಾಧಿಕಾರದ ಕಚೇರಿಯಲ್ಲಿ ಒರಿಯಂಟೇಷನ್ ಕಾರ್ಯಕ್ರಮ ನಡೆಸಲಾಗುತ್ತದೆ.

ಮಾರ್ಗಸೂಚಿ, ವೇಳಾಪಟ್ಟಿ ಹೊಂದಿರುವ ಬೊÅಷರ್ ಕೂಡ ನೀಡಲಾಗುತ್ತದೆ.ಹೀಗಾಗಿ ವಿದ್ಯಾರ್ಥಿಗಳು ಪಾಲಕರ ಜತೆ ಕುಳಿತು ಮೊಬೈಲ್ನಲ್ಲಿ ಸಾವಕಾಶದಿಂದ ಎಲ್ಲಾ ಪ್ರಕ್ರಿಯೆ ಮುಗಿಸಲು ವ್ಯವಸ್ಥೆ ಮಾಡಿಕೊಡಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9535503456ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ9 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9535503456 call/ whatsapp ಮೇಷ : ಪ್ರೀತಿಯ ಶಕ್ತಿ…