ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. 2018ರ ಏಪ್ರಿಲ್ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್ ಮೂಲಕವೇ ಮಾಡಬಹುದಾಗಿದೆ.

ಎಂಜಿನಿಯರಿಂಗ್, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್ಗೆ ಪ್ರತಿ ವರ್ಷ ಸಿಇಟಿ ಫಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ.ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ. 2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್ಲೈನ್ ರೂಪ ನೀಡಲಾಯಿತು. ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು.

ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು. ಹೀಗಾಗಿಯೇ ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಸೈಬರ್ ಕೆಫೆ ಮೊರೆ ಹೋಗುತ್ತಿದ್ದರು. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುತ್ತಿದ್ದರು. ಇದರಿಂದ ಹತ್ತಾರು ಅನಾಹುತ ಆಗಿರುವ ನಿದರ್ಶನವೂ ಪ್ರಾಧಿಕಾರದ ಮುಂದಿದೆ. ಇದನ್ನೆಲ್ಲ ಅರಿತ ಪ್ರಾಧಿಕಾರದ ಅಧಿಕಾರಿಗಳು, ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ತೆಗೆದುಕೊಂಡಿದ್ದಾರೆ.
ಸಾಫ್ಟ್ವೇರ್ ಬದಲಾವಣೆ:-
ಸಿಇಟಿ ಸಾಫ್ಟ್ವೇರ್ ಬದಲಾಯಿಸುವ ಕಾರ್ಯ ಆರಂಭವಾಗಿದೆ. ಕೆಇಎ ಕಾರ್ಯನಿರ್ವಹಕ ನಿರ್ದೇಶಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕೂಡ ನಡೆದಿದೆ.

ಹೊಸ ಸಾಫ್ಟ್ವೇರ ರಚನೆಯ ಜವಾಬ್ದಾರಿಯನ್ನು ಎನ್ಐಸಿಗೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾಹಿತಿ ಸುಲಭದಲ್ಲಿ ಸಿಗುವು ಮತ್ತು ಅತ್ಯಂತ ಸರಳ ವಿಧಾನದಲ್ಲಿ ಮಾಹಿತಿ ಅಪ್ಲೋಡ್ ಮಾಡಬಹುದಾಗಿದೆ .
ಮೊಬೈಲ್ ಲಿಂಕ್ ಮಾಡಲಾಗುತ್ತಿದೆ:-
ಹೊಸ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸಿಇಟಿಯ ಎಲ್ಲಾ ಪ್ರಕ್ರಿಯೆಯನ್ನು ತಮ್ಮಲ್ಲಿರುವ ಮೊಬೈಲ್ ಮೂಲಕವೇ ಪೂರೈಸಬಹುದು. ವೃತ್ತಿಪರ ಕೋರ್ಸ್ಗಳ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ ಕೂಡ ಮೊಬೈಲ್ನಲ್ಲೇ ಮಾಡಬಹುದು ಮತ್ತು ಸೀಟು ಹಂಚಿಕೆಯ ಫಲಿತಾಂಶವನ್ನು ಮೊಬೈಲ್ ಮೂಲಕವೇ ತಿಳಿದುಕೊಳ್ಳಬಹುದು.

ಲಾಗಿನ್ ಐಡಿಯಲ್ಲೂ ಕೆಲವೊಂದು ಬದಲಾವಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಲ್ಲಿ ಅಥವಾ ಅವರ ಪಾಲಕ, ಪೋಷಕರಲ್ಲಿ ಮೊಬೈಲ್ ಫೋನ್ ಇರುವುದರಿಂದ ಸಿಇಟಿ ಪ್ರಕ್ರಿಯೆ ಮುಂದಿನ ವರ್ಷದಿಂದ ಸುಲಭವಾಗಲಿದೆ. ಸರ್ವರ್ ಸಮಸ್ಯೆ ಬಾರದ ರೀತಿಯಲ್ಲಿ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡುತ್ತಿದ್ದಾರೆ.
ಹೊಸ ಅಭ್ಯರ್ಥಿಗಳು :-
ಸಿಇಟಿಗೆ ಪ್ರತಿ ವರ್ಷ ಹೊಸ ಅಭ್ಯರ್ಥಿಗಳು ಬರುವುದರಿಂದ ಯಾವುದೇ ರೀತಿಯ ಸುಧಾರಣೆ ತಂದರೂ, ಒಂದಲ್ಲೊಂದು ತಪ್ಪು ನಡೆಯುತ್ತಲೇ ಇರುತ್ತದೆ. ವಿದ್ಯಾರ್ಥಿಗಳು ಸಿಇಟಿ ಪ್ರಕ್ರಿಯೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬುದರ ಬಗ್ಗೆ ಪ್ರತಿ ವರ್ಷ ಪ್ರಾಧಿಕಾರದಿಂದಲೇ ಕಾಲೇಜುಗಳಲ್ಲಿ ಮತ್ತು ಪ್ರಾಧಿಕಾರದ ಕಚೇರಿಯಲ್ಲಿ ಒರಿಯಂಟೇಷನ್ ಕಾರ್ಯಕ್ರಮ ನಡೆಸಲಾಗುತ್ತದೆ.

ಮಾರ್ಗಸೂಚಿ, ವೇಳಾಪಟ್ಟಿ ಹೊಂದಿರುವ ಬೊÅಷರ್ ಕೂಡ ನೀಡಲಾಗುತ್ತದೆ.ಹೀಗಾಗಿ ವಿದ್ಯಾರ್ಥಿಗಳು ಪಾಲಕರ ಜತೆ ಕುಳಿತು ಮೊಬೈಲ್ನಲ್ಲಿ ಸಾವಕಾಶದಿಂದ ಎಲ್ಲಾ ಪ್ರಕ್ರಿಯೆ ಮುಗಿಸಲು ವ್ಯವಸ್ಥೆ ಮಾಡಿಕೊಡಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…