ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು ತಿಳಿದು ಬೇಸ್ತುಬೀಳುವಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಕೇವಲ ಭ್ರಮೆಯಲ್ಲಿರುವ, ಚಿಂತಿಸುವ, ಹಗಲುಗನಸು ಕಾಣುವ ವಿಚಾರ ಕೈಬಿಡಿ. ಶ್ರಮದ ದುಡಿತ ಕ್ಷೇಮ. ಮಕ್ಕಳ ವಿವಾಹದ ವಿಷಯದಲ್ಲಿ ಆಶಾದಾಯಕ ಸಮಾಚಾರವೊಂದು ನಿಮ್ಮ ಕಿವಿಗೆ ಬೀಳುವುದು. ಇದರಿಂದ ಮನಸ್ಸಿಗೆ ಸಮಾಧಾನ ಆಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ಮನೆಯಿಂದ ಹೊರಹೋಗುವಾಗ ನಿತ್ಯ ಉಪಯೋಗಿಸುವ ಕ್ರೆಡಿಟ್ ಕಾರ್ಡ್, ಪಾನ್ಕಾರ್ಡ್ ಮತ್ತು ಬ್ಯಾಂಕ್ ಕಾರ್ಡ್ಗಳ ವಿಚಾರದಲ್ಲಿ ಎಚ್ಚರಿಕೆಯಿಂದಿರಿ. ಕೆಲವು ಚಾಣಾಕ್ಷರು ನಿಮ್ಮ ಜೇಬಿಗೆ ಕತ್ತರಿ ಹಾಕಿ ನಿಮ್ಮ ಅಮೂಲ್ಯ ದಾಖಲೆಗಳನ್ನು ಲಪಟಾಯಿಸುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಆಸ್ತಿ ಇದ್ದರೂ ಕಷ್ಟ ಇಲ್ಲದಿದ್ದರೂ ಕಷ್ಟ ಎಂಬ ಪರಿಸ್ಥಿತಿಯಲ್ಲಿ ನೀವಿದ್ದೀರಿ. ನಿಮ್ಮ ಪಾಲಿಗೆ ತಲೆನೋವು ತಂದ ಆಸ್ತಿಯ ವಿಚಾರದಲ್ಲಿ ಅಚಾನಕ್ ಆಗಿ ಅನೇಕ ರೀತಿಯ ಶುಭವಾರ್ತೆಗಳನ್ನು ಕೇಳುವಿರಿ. ಇದರಿಂದ ಮನಸ್ಸು ತಿಳಿಗೊಳ್ಳುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ಹಣೆ ಗಟ್ಟಿ ಇದೆ ಎಂದು ಬಂಡೆಗೆ ಚಚ್ಚಿಕೊಳ್ಳುವುದು ತರವಲ್ಲ. ಅಂತೆಯೇ ವಾಹನ ಚಾಲನೆಯಲ್ಲಿ ನಾನು ಪ್ರವೀಣ ಎಂದು ಅಧಿಕ ವೇಗದಲ್ಲಿ ವಾಹನ ಚಲಾಯಿಸಿ ಅಪಘಾತ ಮಾಡಿಕೊಳ್ಳಬೇಡಿ. ಪ್ರಯಾಣದಲ್ಲಿ ಎಚ್ಚರದಿಂದ ಇರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ಲಭ್ಯವಾಗುವುದು. ಇದರಿಂದ ನೀವು ಮುದಗೊಳ್ಳುವಿರಿ. ಆಸ್ತಿಗೆ ಸಂಬಂಧಪಟ್ಟ ವ್ಯವಹಾರದಲ್ಲಿ ಚೇತರಿಕೆ ಕಂಡುಬರುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ಕಟ್ಟಡ ಕಟ್ಟುವ ಕೆಲಸಗಾರರಿಗೆ ಮತ್ತು ಕಟ್ಟಡ ಒಳಾಂಗಣ ವಿನ್ಯಾಸ ಮಾಡುವವರಿಗೆ ಹೇರಳ ಅವಕಾಶಗಳು ಬರುವುದು. ಗ್ರಾಹಕರ ಅಭಿರುಚಿಗೆ ತಕ್ಕಂತೆ ಕೆಲಸ ಮಾಡುವ ಇರಾದೆ ಇದ್ದರೂ ಮುಗ್ಧ ಗ್ರಾಹಕರಿಗೆ ಮೋಸ ಮಾಡದೇ ಇರುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಮನ ಬಂದಂತೆ ಖರ್ಚಿಗೆ ದಾರಿ ಮಾಡಿಕೊಳ್ಳದಿರಿ. ಅಗತ್ಯದ ಅನಿರೀಕ್ಷಿತ ಖರ್ಚು ದಿನದ ಮುಕ್ತಾಯಕ್ಕೆ ಸೃಷ್ಟಿಯಾಗಲಿದೆ. ಚಿತ್ರರಂಗದ ವ್ಯಕ್ತಿಗಳಿಗೆ ಸ್ವಲ್ಪ ಅನಾನುಕೂಲವಾದರೂ ಸಂಜೆಯ ವೇಳೆಗೆ ಶುಭವಾರ್ತೆ ಕೇಳುವಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ಹಳೆಯ ಕಡತಗಳನ್ನು ಸೂಕ್ಷ ್ಮವಾಗಿ ಪರಿಶೀಲಿಸಿದ ನಂತರವೇ ವಿಲೇವಾರಿ ಮಾಡಿ. ನಂತರ ಪಶ್ಚಾತ್ತಾಪ ಪಡುವುದು ಬೇಡ. ಬೇರೆಯವರ ಹಣಕಾಸಿನ ವಿಷಯದಲ್ಲಿ ಮೂಗು ತೂರಿಸುವುದು, ಜಾಮೀನಿಗಾಗಿ ಸಹಿ ಮಾಡುವುದು ತರವಲ್ಲ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ನಿಮ್ಮನ್ನು ಸುಮ್ಮನೆ ಒತ್ತಡದಲ್ಲಿರಿಸುವ ಕಾರ್ಯತಂತ್ರದ ಬಗ್ಗೆ ಎಚ್ಚರವಿರಲಿ. ಸಾಡೇಸಾತ್ ಪ್ರಭಾವ ಮೆಲ್ಲನೆ ನಿಮ್ಮ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ. ಆದರೆ ಗುರುವಿನ ಶುಭ ಸಂಚಾರದಿಂದ ಹೆಚ್ಚಿನ ತೊಂದರೆ ಆಗುವುದಿಲ್ಲ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆಗಳು ಎದುರಾಗುವ ಸಂದರ್ಭವಿದೆ. ನಿಮ್ಮ ಬರಹಗಳು ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀೕನ:- ಸಹವರ್ತಿಗಳೆಲ್ಲರೂ ನಿಮ್ಮ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ ಎಂಬ ಆಲೋಚನೆಯನ್ನು ತೊರೆದುಬಿಡಿ. ಭಗವಂತನ ಅನುಗ್ರಹ ಇರುವಾಗ ಭಯವೇಕೆ. ಹಣಕಾಸಿನ ತೊಂದರೆ ಕಡಿಮೆ ಆಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…