News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ವೋಟರ್ ಲಿಸ್ಟ್’ನಲ್ಲಿ ನಿಮ್ಮ ಮತ್ತು ಊರಿನವರ ಹೆಸರು ಇದೆಯೇ,ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲೇ ಚೆಕ್ ಮಾಡೋದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

5433

ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.

ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.

ಕೆಳಗೆ ಕೊಟ್ಟಿರುವ ಈ ಸರಳ ಕ್ರಮಗಳಿಂದ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿ…

  • ನಿಮ್ಮ ಮೊಬೈಲಿನ ಯಾವುದೇ ಬ್ರೌಸರ್’ನಿಂದ “http://ceokarnataka.kar.nic.in” ಈ ಲಿಂಕ್ ಕ್ಲಿಕ್ ಮಾಡಿ…ನಂತರ ಈ ಕೆಳಗೆ ತೋರಿಸಿರುವ ಚಿತ್ರದ ಪುಟ ತೆರದುಕೊಳ್ಳುತ್ತದೆ.

  • ಚಿತ್ರದಲ್ಲಿ ತೋರಿಸಿರುವಂತೆ “search my name in Voter List” ಆಪ್ಷನ್ ಮೇಲೆ ಕ್ಲಿಕ್ ಮಾಡಿ…

  • ನಿಮಗೆ ನಿಮ್ಮ voter id ಕಾರ್ಡ್’ನ ನಂಬರ್ ಗೊತ್ತಿದ್ರೆ, ಮೇಲಿನ ಚಿತ್ರದಲ್ಲಿ ತೋರಿಸಿರುವ ಆಪ್ಷನ್ ಕ್ಲಿಕ್ ಮಾಡಿ…

  • ಮೇಲಿನ ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಜಿಲ್ಲೆ ಮತ್ತು ಗುರುತಿನ ಚೀಟಿಯ ಸಂಖ್ಯೆಯನ್ನು ತುಂಬಿ…

  • ನಂತರ ನಿಮ್ಮ ಸ್ಕ್ರೀನ್  ಮೇಲೆ captcha code ಬರುತ್ತದೆ. ಅದನ್ನು ತುಂಬಿ view details ಬಟನ್ ಒತ್ತಿ…

  • ನೋಡಿ, ಮೇಲಿನ ಚಿತ್ರಗಳಲ್ಲಿ ತೋರಿಸಿರುವಂತೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ವಿಳಾಸ ಎಲ್ಲವನ್ನು ಚೆಕ್ ಮಾಡಿಕೊಳ್ಳಬಹುದು.

ಇಲ್ಲಿ ಓದಿ:- ನಿಮ್ಮ ಜಾತಿ/ಆಧಾಯ ಪ್ರಮಾಣ ಪತ್ರವನ್ನು ನಿಮ್ಮ ಮೊಬೈಲ್’ನಲ್ಲೇ ಅರ್ಜಿ ಸಲ್ಲಿಸಿ ಕೆಲವೇ ದಿನಗಳಲ್ಲಿ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ತಿಳಿಯಿರಿ…

ಮೇಲಿನ ಕ್ರಮಗಳಲ್ಲಿ ತೋರಿಸಿರುವಂತೆ ನೀವು ನಿಮ್ಮ ಗುರುತಿನ ಚೀಟಿ ನಂಬರ್’ನಿಂದ ಚೆಕ್ ಮಾಡಿದಂತೆ ನಿಮ್ಮ ಹೆಸರು ವಿಳಾಸವನ್ನು ಕೊಟ್ಟು ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಬಹುದು…ತಿಳಿಯಲು ಮುಂದೆ ಓದಿ…

  • ಮೇಲಿನ ಚಿತ್ರದಲ್ಲಿರುವ ಆಪ್ಷನ್ ಕ್ಲಿಕ್ ಮಾಡಿ…

  • ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಹೆಸರು ಮತ್ತು ವಿಳಾಸವನ್ನು ತುಂಬಿ…

  • ನಂತರ ನಿಮ್ಮ ಸ್ಕ್ರೀನ್  ಮೇಲೆ captcha code ಬರುತ್ತದೆ. ಅದನ್ನು ತುಂಬಿ view details ಬಟನ್ ಒತ್ತಿ…

ಇಲ್ಲಿ ಓದಿ :-ನಿಮ್ಮ ವೋಟರ್ ಕಾರ್ಡ್’ನಲ್ಲಿ ಏನಾದ್ರೂ, ತಪ್ಪುಗಳಿದ್ದಲ್ಲಿ, ಕೇವಲ 2ನಿಮಿಷದಲ್ಲಿ ನಿಮ್ಮ ಮೊಬೈಲ್’ನಿಂದ್ಲೇ ಸರಿಪಡಿಸಿಕೊಳ್ಳಿ…

  • ಈಗ ಮೇಲಿನ ಚಿತ್ರಗಳಲ್ಲಿರುವಂತೆ ನಿಮ್ಮ ಎಲ್ಲಾ ವಿವರಗಳನ್ನು ಕಾಣಬಹುದು.

 

ಹೆಚ್ಚಿನ ಉಪಯುಕ್ತ ಮಾಹಿತಿಗೆ ನಮ್ಮ “ಹಳ್ಳಿ ಹುಡುಗರು”ಪೇಜ್ ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, modi

    ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

    ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

  • inspirational

    ಹೆಚ್ಚು ಅನ್ನ ತಿನ್ನುವುದರಿಂದ ಏನಾಗುತ್ತೆ, ಹಲವು ಜನರಿಗೆ ಈ ಸತ್ಯಗಳೇ ಗೊತ್ತಿಲ್ಲ.

    ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…

  • Sports

    ಭಾರತ 6 – ಪಾಕಿಸ್ತಾನ ಸೊನ್ನೆ, 1996ರಲ್ಲಿ ಬೆಂಗಳೂರಲ್ಲೂ ಸೋಲನ್ನಪ್ಪಿತ್ತು ಪಾಕಿಸ್ತಾನ….!

    ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…

  • ದೇವರು-ಧರ್ಮ

    ಶಾಸ್ತ್ರಗಳ ಪ್ರಕಾರ ಒಂದು ಸಣ್ಣ ಅಡಿಕೆಯಿಂದ ನೀವು ಸುಲಭವಾಗಿ ಶ್ರೀಮಂತರಾಗಬಹುದು..!ತಿಳಿಯಲು ಈ ಲೇಖನ ಈ ಲೇಖನ ಓದಿ..

    ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

  • ಸುದ್ದಿ

    ಭಾರತದ ಮೋಸ್ಟ್ ವಂಡರ್, ಈ 10 ಸೂರ್ಯೋದಯ-ಸೂರ್ಯಾಸ್ತದ ಸ್ಥಳಗಳು…

    ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…