ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ, ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್ ಫೆಸೆಂಟ್ ಮತ್ತು ಇತರ ಎತ್ತರದ ಪಕ್ಷಿಗಳು ಸೇರಿವೆ. ಸಮುದ್ರ ಮಟ್ಟದಿಂದ 3352 ರಿಂದ 3658 ಮೀಟರ್ ಎತ್ತರದಲ್ಲಿ, ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನದ ಸೌಮ್ಯ ಭೂದೃಶ್ಯವು ಪೂರ್ವಕ್ಕೆ ನಂದಾ ದೇವಿ ರಾಷ್ಟ್ರೀಯ ಉದ್ಯಾನದ ಒರಟಾದ ಪರ್ವತ ಅರಣ್ಯವನ್ನು ಪೂರೈಸುತ್ತದೆ. ಗ್ರೇಟ್ ಹಿಮಾಲಯ ಪರ್ವತ ಶ್ರೇಣಿಗಳ ನಡುವೆ ಒಂದು ವಿಶಿಷ್ಟ ಪರಿವರ್ತನಾ ವಲಯವನ್ನು ಒಳಗೊಂಡಿದೆ. ಈ ಉದ್ಯಾನವನವು 87.50 ಕಿಮೀ 2 ವಿಸ್ತಾರದಲ್ಲಿದೆ ಮತ್ತು ಇದು ಸುಮಾರು 8 ಕಿ.ಮೀ ಉದ್ದ ಮತ್ತು 2 ಕಿ.ಮೀ ಅಗಲವಿದೆ. ಉದ್ಯಾನವು ಸಂಪೂರ್ಣವಾಗಿ ಸಮಶೀತೋಷ್ಣ ಆಲ್ಪೈನ್ ವಲಯದಲ್ಲಿದೆ. ಎರಡೂ ಉದ್ಯಾನವನಗಳು ನಂದಾ ದೇವಿ ಬಯೋಸ್ಫಿಯರ್ ರಿಸರ್ವ್ (223,674 ಹೆಕ್ಟೇರ್) ನಲ್ಲಿ ಆವರಿಸಲ್ಪಟ್ಟಿವೆ, ಇದು ಬಫರ್ ವಲಯದಿಂದ (5,148.57 ಕಿಮಿ 2) ಮತ್ತಷ್ಟು ಸುತ್ತುವರೆದಿದೆ ನಂದಾ ದೇವಿ ನ್ಯಾಷನಲ್ ಪಾರ್ಕ್ ರಿಸರ್ವ್ ಯುನೆಸ್ಕೋ ವರ್ಲ್ಡ್ ನೆಟ್ವರ್ಕ್ ಆಫ್ ಬಯೋಸ್ಫಿಯರ್ ರಿಸರ್ವ್ನಲ್ಲಿದೆ.

ಎತ್ತರದ ಕಣಿವೆ
ಹೂವುಗಳ ಕಣಿವೆ ಎತ್ತರದ ಹಿಮಾಲಯನ್ ಕಣಿವೆಯಾಗಿದ್ದು, ಇದನ್ನು ಪ್ರಸಿದ್ಧ ಪರ್ವತಾರೋಹಿಗಳು, ಸಸ್ಯವಿಜ್ಞಾನಿಗಳು ಮತ್ತು ಸಾಹಿತ್ಯದಲ್ಲಿ ಬಹುಕಾಲದಿಂದ ಅಂಗೀಕರಿಸಲಾಗಿದೆ. ಇದು ಒಂದು ಶತಮಾನಕ್ಕೂ ಹೆಚ್ಚು ಕಾಲ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ ಮತ್ತು ಇದನ್ನು ಹಿಂದೂ ಧರ್ಮದಲ್ಲಿ ಉಲ್ಲೇಖಿಸಲಾಗಿದೆ. ಪ್ರಾಚೀನ ಕಾಲದಿಂದಲೂ ಸ್ಥಳೀಯ ಜನರು ಕಣಿವೆಗೆ ಭೇಟಿ ನೀಡಿದ್ದಾರೆ ಭಾರತೀಯ ಯೋಗಿಗಳು ಧ್ಯಾನಕ್ಕಾಗಿ ಕಣಿವೆಗೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ಹೂವುಗಳ ಕಣಿವೆ ಅನೇಕ ವಿಭಿನ್ನ ವರ್ಣರಂಜಿತ ಹೂವುಗಳನ್ನು ಹೊಂದಿದೆ, ಸಮಯ ಮುಂದುವರೆದಂತೆ ವಿವಿಧ ಬಣ್ಣಗಳನ್ನು ತೆಗೆದುಕೊಳ್ಳುತ್ತದೆ. ಕಣಿವೆಯನ್ನು 1982 ರಲ್ಲಿ ರಾಷ್ಟ್ರೀಯ ಉದ್ಯಾನವನವೆಂದು ಘೋಷಿಸಲಾಯಿತು ಮತ್ತು ಈಗ ಅದು ವಿಶ್ವ ಪರಂಪರೆಯ ತಾಣವಾಗಿದೆ.

ಈ ಉದ್ಯಾನವು ತನ್ನ ಅದ್ಭುತ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿದ್ದು ಇಲ್ಲಿನ ಹುಲ್ಲುಗಾವಲಿನ ಮೈದಾನಗಳಲ್ಲಿ ನೂರಾರು ಬಗೆಯ ಹೂವುಗಳ ಬೃಹತ್ ನೈಸರ್ಗಿಕ ತೋಟವನ್ನೆ ಕಾಣಬಹುದು ಎಂಥವರೆ ಆಗಲಿ ಇಲ್ಲಿನ ಪರಿಸರದಲ್ಲಿ ಒಂದೆರಡು ಸುತ್ತು ಹೋಡೆದರೆ ಸಾಕು ತಮ್ಮೆಲ್ಲ ಕಷ್ಟ, ಕಾರ್ಪಣ್ಯಗಳನ್ನು ಮರೆತು ಉಲ್ಲಾಸ, ಉತ್ಸಾಹಗಳನ್ನು ಮತ್ತೆ ಮರಳಿ ಪಡೆಯಬಹುದು.

ಕೇವಲ ಪುಷ್ಪಕಣಿವೆಯಂತಲ್ಲ, ಇಲ್ಲಿ ಆಕರ್ಷಕ ಪ್ರಾಣಿ ಪಕ್ಷಿಅಗಳನ್ನೂ ಸಹ ಕಾನಬಹುದಾಗಿದೆ. ಜೀವ ವೈವಿಧ್ಯದ ನೆಲೆಯಾಗಿರುವ ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು ಕಪ್ಪು ಕರಡಿ, ಹಿಮ ಚಿರತೆ, ಕಂದು ಕರಡಿ ಮತ್ತು ನೀಲಿ ಕುರಿಗಳಂತಹ ವನ್ಯ ಜೀವಿಗಳಿಗೆ ನೆಲೆಯಾಗಿದೆ. ನಂದಾದೇವಿ ರಾಷ್ಟ್ರೀಯ ಉದ್ಯಾನದೊಂದಿಗೆ ಈ ಪುಷ್ಪಕಣಿವೆಯು ಸಾಮಾನ್ಯವಾಗಿ ಗುರುತಿಸಲ್ಪಡುತ್ತದೆ. ಇವೆರಡನ್ನು ಒಟ್ಟಾರೆಯಾಗಿ ವಿಶ್ವ ಪಾರಂಪರಿಕ ತಾಣ ಎಂದು ಮಾನ್ಯ ಮಾಡಲಾಗಿದೆ. ಇದರ ಭೂಮೇಲ್ಮೈ ಪ್ರದೇಶವು ಪರ್ವತಗಳನ್ನು ಹೊಂದಿದ್ದರೂ ಇವು ಅಷ್ಟೊಂದು ಕಡಿದಾಗಿಲ್ಲ ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನ ಸುಮಾರು 87.5 ಚ.ಕಿ.ಮೀ ಗಳಷ್ಟು ವಿಸ್ತೀರ್ಣವನ್ನು ಹೊಂದಿದೆ. ತನ್ನ ಮೇಲ್ಮೈ ಮೇಲೆ ವಿವಿಧ ಬಗೆಯ ಸಸ್ಯಗಳು, ಅಂದ ಚೆಂದದ, ಬಣ್ಣ ಬಣ್ಣದ ಹೂವುಗಳನ್ನು, ಕೀಟಗಳನ್ನು ಹೊಂದಿರುವ ಶ್ರೀಮಂತ ಜೈವಿಕ ಪ್ರದೇಶವಾಗಿದೆ.

ಪರಿಸರ ಪ್ರವಾಸೋದ್ಯಮಕ್ಕೆ ಮಾದರಿಯಾಗಿರುವ ಪುಷ್ಪಕಣಿವೆ ಪಶ್ಚಿಮ ಹಿಮಾಲಯದಲ್ಲಿರುವ ಜೀವವಲಯದ ಪ್ರತಿನಿಧಿ ಅಂತಲೇ ಹೇಲಬಹುದು. ಅಲ್ಲದೆ ಇಲ್ಲಿರುವ ಸುಂದರ ಆಲ್ಪೈನ್ ಗಿಡಮರಗಳ ಕಾಡುಗಳು ವಿದೇಶಗಲಲ್ಲಿರುವ ಉದ್ಯಾನಗಳಂತೆ ಕಂಡುಬರುತ್ತವೆ.
ಇಲ್ಲಿನ ಜೀವ ವೈವಿಧ್ಯಗಳು ಒಂದು ರೀತಿಯಲ್ಲಿ ವಿಶಿಷ್ಟವಾಗಿವೆ ಹಾಗೂ ಅಳಿವಿನಂಚಿನಲ್ಲಿವೆ. ಏಕೆಂದರೆ ಇಲ್ಲಿ ಕಂಡುಬರುವ ಕೆಲವು ಅಪರೂಪದ ಜೀವಿಗಳು ಭಾರತದ ಇತರೆ ಭಾಗ ಮಾತ್ರವಲ್ಲ, ಸ್ವತಃ ಇದರ ಪಕ್ಕದಲ್ಲೆ ಇರುವ ನಂದಾದೇವಿ ರಾಷ್ಟ್ರೀಯ ಉದ್ಯಾನದಲ್ಲೂ ಸಹ ಕಂಡುಬರುವುದಿಲ್ಲ. ಇನ್ನೊಂದು ಸಂಗತಿಯೆಂದರೆ ಇಲ್ಲಿ ಔಷಧೀಯ ಗುಣವುಳ್ಳ ಅನೇಕ ವಿಶಿಷ್ಟ ರೀತಿಯ, ಮತ್ತಿನ್ನೆಲ್ಲೂ ಕಂಡುಬರದ ಗಿಡ ಮೂಲಿಕೆಗಳನ್ನು ಕಾನಬಹುದು. ಅಲ್ಲದೆ ಏಳು ತಳಿಗಳ ಪಕ್ಷಿಗಳು ಇಲ್ಲಿ ವ್ಯಾಪಕವಾಗಿ ಕಾಣಬರುತ್ತವೆ.
ಈ ಕಣಿವೆ ಪ್ರದೇಶವನ್ನು 1982 ರಲ್ಲಿ ರಾಷ್ಟ್ರೀಯ ಉದ್ಯಾನವನ್ನಾಗಿ ಘೋಷಿಸಲಾಯಿತು. ಉತ್ತರಾಖಂಡದ ಗಡ್ವಾಲ್ ಭಾಗದಲ್ಲಿರುವ ಈ ಕಣಿವೆ ಪ್ರದೇಶವನ್ನು ವರ್ಷದ ಎಲ್ಲಾ ಸಮಯದಲ್ಲೂ ತಲುಪುವುದು ಕಷ್ಟಕರವಾಗಿದೆ. ಜೂನ್ ನಿಂದ ಸೆಪ್ಟಂಬರ್ ಇಲ್ಲಿಗೆ ತೆರಳಲು ಪ್ರಶಸ್ತ ಸಮಯವೆಂದೆ ಹೇಳಬಹುದು. ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಯಾವುದೇ ಜನವಸತಿ ಇಲ್ಲ. ಅಲ್ಲದೆ ಜಾನುವಾರುಗಳನ್ನು ಇಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಜೂನ್ ನಿಂದ ಅಕ್ಟೋಬರ್ ತಿಂಗಳವರೆಗೆ ತೆರೆದಿರುವ ಈ ಪ್ರದೇಶವು ವರ್ಷದ ಇತರ ಸಮಯದಲ್ಲಿ ಸಂಪೂರ್ಣವಾಗಿ ಹಿಮದಿಂದ ಮುಚ್ಚಿಹೋಗಿರುತ್ತದೆ.

ಚಾರಣದ ಮೂಲಕವೆ ಈ ಕಣಿವೆಯನ್ನು ತಲುಪಬೇಕಾಗಿದೆ. ಅದಕ್ಕೆಂದೆ ಸುಮಾರು ಹನ್ನೆರಡು ಕಿ.ಮೀ. ಗಳಷ್ಟು ದೂರವನ್ನು ಕಾಲ್ನಡೆಯಿಂದಲೆ ಕ್ರಮಿಸಬೇಕಾಗುತ್ತದೆ. ಈ ಕಣಿವೆಗೆ ಹತ್ತಿರದಲ್ಲಿರುವ ಪಟ್ಟಣವೆಂದರೆ ಜೋಷಿಮಠ.
ಜೋಷಿಮಠವು ಹರಿದ್ವಾರ ಮತ್ತು ಡೆಹ್ರಾ ಡೂನ್ ನಗರಗಳೋದಿಗೆ ಉತ್ತಮ ರಸ್ತೆ ಸಂಪರ್ಕವನ್ನು ಹೊಂದಿದೆ. ಜೋಷಿಮಠದಿಂದ ಬದರಿನಾಥಕ್ಕೆ ತೆರಳುವ ರಸ್ತೆಯಲ್ಲಿ ಗೋವಿಂದ್ ಘಾಟ್ ಎಂಬ ಹಳ್ಳಿಗೆ ಸಾಗಿ ಅಲ್ಲಿಂದ ಮುಂದೆ ಕಾಲುದಾರಿಯನ್ನು ಹಿಡಿದು ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನಕ್ಕೆ ತೆರಳಬೇಕಾಗುತ್ತದೆ.
ಗೋವಿಂದ ಘಾಟ್ ಈ ಚಾರಣದ ಪ್ರಾರಂಭಿಕ ಹಂತವಾಗಿದ್ದು ಇಲ್ಲಿಂದ ಹದಿನಾಲ್ಕು ಕಿ.ಮೀ ಗಳಷ್ಟು ಚಾರಣ ಮಾಡಿದಾಗ ಘಂಘಾರಿಯಾ ಎಂಬ ಪುಟ್ಟ ಗ್ರಾಮ ದೊರೆಯುತ್ತದೆ. ವಿಶೇಷವೆಂದರೆ ಇಲ್ಲಿಂದ ಚಾರಣ ಪಥವು ಎರಡು ಕವಲುಗಳಲ್ಲಿ ಒಡೆದಿದ್ದು ಒಂದು ಪುಷ್ಪಕಣೆವೆಯೆಡೆ ಹೋದರೆ ಇನ್ನೊಂದು ಹೇಮಕುಂಡ್ ಸಾಹಿಬ್ ನತ್ತ ಕರೆದೊಯ್ಯುತ್ತದೆ. ಗೋವಿಂದ್ ಘಾಟ್ ನಿಂದ ಘಂಘಾರಿಯಾಗೆ ಹೋಗುವ ಮಾರ್ಗ.
source:- wikipedia & nativeplanet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…