ಆಧ್ಯಾತ್ಮ, ವಿಜ್ಞಾನ

ವ್ಯಾಸ ಮಹರ್ಷಿಗಳು ಆ ಕಾಲದಲ್ಲೇ ಹೇಳಿದ್ದನ್ನು, ಕಂಡುಹಿಡಿಯುತ್ತಿರುವ ವಿಜ್ಞಾನಿಗಳು..!ನಿಜ..!ತಿಳಿಯಲು ಈ ಲೇಖನ ಓದಿ…

1077

ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.

ಸೂರ್ಯನ ಮೇಲಿರುವ ಜ್ವಾಲಾಮುಖಿ :-

ಮಹಾಭಾರತ ಯುದ್ಧವು ನಡೆಯುತ್ತಿರುವಾಗ ಸೂರ್ಯ ಗ್ರಹಣವಿತ್ತು. ಇದರ ಬಗ್ಗೆ ವ್ಯಾಸರು ‘ದ್ವಿಧಾಭೂತ ಇವ ಆದಿತ್ಯ: ‘ ಎಂದು ವರ್ಣಿಸಿದ್ದಾರೆ. ಅಂದರೆ ಸೂರ್ಯನು ಉದಯಿಸುತ್ತಲೇ ಇಭ್ಭಾಗವಾದನು. ವ್ಯಾಸರು ಮುಂದೆ ‘ಸೂರ್ಯನು ಎಂದಿನಂತೆ ಸುತ್ತುವುದನ್ನು ಬಿಟ್ಟು ಪ್ರಜ್ವಲಿತ ಜ್ವಾಲೆಯನ್ನು ಹೊರಹಾಕುತ್ತಿದ್ದಾನೆ’ ಎಂದು ಬರೆದಿದ್ದಾರೆ. ಇಂದಿನ ವೈಜ್ಞಾನಿಕ ಉಪಕರಣಗಳಿಂದ ವಿಜ್ಞಾನಿಗಳು ಸೂರ್ಯಗ್ರಹಣದ ಸಮಯದಲ್ಲಿ ಜ್ವಾಲಾಮುಖಿಯ ಉದ್ರೇಕವಾಗಿರುವುದನ್ನು ದೂರಚಿತ್ರವಾಹಿನಿಯಲ್ಲಿ ಬಿತ್ತರಿಸುತ್ತಾರೆ. ಇದರಿಂದ ವ್ಯಾಸರು ಹೇಳಿರುವುದು ಸತ್ಯ ಎಂಬುದು ಸಿದ್ಧವಾಗುತ್ತದೆ.

 

  • ಗೆಲಿಲಿಯೋನ ಕಾಲಕ್ಕಿಂತಲೂ ಸಾವಿರಾರು ವರ್ಷಗಳ ಮೊದಲು ಬರೆದಂತಹ ಋಗ್ವೇದದಲ್ಲಿ ಸೂರ್ಯನ ಕಲೆಗಳ ವರ್ಣನೆ ಇದೆ.
  • ಆಕಾಶಗಂಗೆಯು ಗೋಲವಿರುವುದು ವಿಜ್ಞಾನಕ್ಕೆ ಇತ್ತೀಚೆಗೆ ತಿಳಿದ ಸಂಗತಿ, ಇದು ವೇದ ಕಾಲದ ಹಿಂದೂಗಳಿಗೆ ತಿಳಿದಿತ್ತು. ಆಕಾಶಗಂಗೆಯು ಮೂಲಭೂತವಾಗಿದ್ದು ಅದರಿಂದ ಈ ಸೌರವ್ಯೂಹ ನಿರ್ಮಾಣವಾಗಿದೆ ಹಾಗೂ ನಮ್ಮ ಜಗತ್ತು ಅದರ ಮೇಲೆ ಅವಲಂಬಿಸಿದೆ ಎಂಬುದು ವೇದಕಾಲದ ಜ್ಞಾನ.

ಗ್ರಹಗಳು :-

ಎಲ್ಲ ಗ್ರಹಗಳು ಪ್ರಾಥಮಿಕ ಹಂತದಲ್ಲಿ ಕಾಯ್ದ ಸ್ಥಿತಿಯಲ್ಲಿದ್ದರೂ ಕಾಲಾಂತರದಲ್ಲಿ ತಂಪಾದವು. ಇದರ ಬಗ್ಗೆ ಋಗ್ವೇದದಲ್ಲಿ ಉಲ್ಲೇಖಿಸಲಾಗಿದೆ. ಆಧುನಿಕ ವಿಜ್ಞಾನವು ಅದನ್ನು ಇತ್ತೀಚೆಗೆ ಸಂಶೋಧಿಸಿದೆ.

ನಕ್ಷತ್ರ :-

ಸಾವಿರಾರು ವರ್ಷಗಳ ಹಿಂದೆ ವ್ಯಾಸರು ಇಂದಿನ ವಿಜ್ಞಾನಕ್ಕೆ ತಿಳಿದ ಅಗಣಿತ ನಕ್ಷತ್ರಗಳಲ್ಲಿ ಒಂದು ಅಭಿಜಿತ ನಕ್ಷತ್ರವು 12 ಸಾವಿರ ವರ್ಷಗಳ ಹಿಂದೆ ಉತ್ತರ ಧ್ರುವವಾಗಿದ್ದು, ಅದರ ಸ್ಥಾನಪಲ್ಲಟವಾಗಿರುವ ಬಗ್ಗೆ ಮಹಾಭಾರತದಲ್ಲಿ ಹೇಳಿದ್ದರು. ಆಧುನಿಕ ಶಾಸ್ತ್ರಜ್ಞರು ಈಗ ಆ ಸಮಯದಲ್ಲಿ ‘ವೇಗಾ’ ಎಂಬ ನಕ್ಷತ್ರವು ನಿಜವಾಗಿಯೂ ಉತ್ತರ ಧ್ರುವವಾಗಿತ್ತು ಎಂದು ದೃಢೀಕರಿಸಿದ್ದಾರೆ.

ಮೂಲ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

    ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.

  • ಸುದ್ದಿ

    ಪ್ರಿಯತಮೆಯ ಅಂತ್ಯಕ್ರಿಯೆ ಮುಗಿಸಿದ ನಂತರ ಸಾವನಪ್ಪಿದ ಪ್ರಿಯತಮ!ಏಕೆ ಗೊತ್ತಾ?

    ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಸುದ್ದಿ

    14 ಕೋಟಿ ಬೆಲೆ ಬಾಳುವ ಕೋಣವನ್ನು ನೀವೆಂದಾದರೂ ನೋಡಿದ್ದೀರಾ?ಇದರ ವಿಶೇಷತೆ ಏನು ಗೊತ್ತಾ?

    ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ  ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…

  • ವಿಸ್ಮಯ ಜಗತ್ತು

    ಸುಳ್ಳು ಸುದ್ದಿ ನಂಬಿ ಮಾಂಗಲ್ಯ ಸರದಲ್ಲಿನ ಹವಳವನ್ನು ಒಡೆದು ಬಿಸಾಡಿದ ಮಹಿಳೆಯರು!ಆ ಸುಳ್ಳು ವದಂತಿ ಏನು ಗೊತ್ತಾ?ಈ ಲೇಖನಿ ಓದಿ…

    ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…