ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ.

ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ. ದೂರ ಸಂಚಾರ ಇರಲಿದೆ. ವಾಹನ ಚಾಲನೆಯಲ್ಲಿ ಗಮನ ಇರಲಿ.

ನಿಮ್ಮ ಕೆಲಸದಲ್ಲಿ ವರ್ಗಾವಣೆ ಸಾಧ್ಯತೆ. ಸಮಸ್ಯೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ. ಆರ್ಥಿಕ ವಿಚಾರದಲ್ಲಿ ಯಾರನ್ನೂ ನಂಬುವುದು ಬೇಡ.

ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ. ಹಿರಿಯರ ಮಾತುಗಳಿಗೆ ಮನ್ನಣೆ ನೀಡಿ. ಗಡಿಬಿಡಿ ಜಾಸ್ತಿಯಾಗಲಿದೆ. ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಬಂಧುವೊಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ. ಅನಿರೀಕ್ಷಿತ ಅಶುಭವಾರ್ತೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಉತ್ತಮ ಫಲಿತಾಂಶ.

ಹಿತಶತ್ರುಗಳ ವಿಚಾರದಲ್ಲಿ ಜಾಗ್ರತೆ ಇರಲಿ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ವಾದ, ವಿವಾದಗಳ ಬಗ್ಗೆ ದೂರವಿರಿ. ವ್ಯವಹಾರದಲ್ಲಿ ಎಚ್ಚರಿಕೆ ಅವಶ್ಯಕ. ಹಣಕಾಸಿನ ವಿಚಾರದ ಬಗ್ಗೆ ಜಾಗ್ರತೆ ಇರಲಿ ವೈವಾಹಿಕ ಜೀವನ ಉತ್ತಮ. ವಾಹನ ಚಾಲಕರಿಗೆ ತೊಂದರೆ ಸಾಧ್ಯತೆ.

ಸೋದರರಿಂದ ಸಹಕಾರ. ಸಾಲಿಗರ ಕಿರಿಕಿರಿ ಕಡಿಮೆಯಾಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ನಿಮ್ಮ ಪರವಾಗಿ ತೀರ್ಮಾನವಾಗುತ್ತವೆ. ದೂರದ ಪ್ರಯಾಣವೊಂದಕ್ಕೆ ರೆಡಿ. ರಾಜಕೀಯದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಗೃಹ ನಿರ್ಮಾಣದಲ್ಲಿ ಆಸಕ್ತಿ.

ಮಹಿಳೆಯರು ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ಮಿತ್ರರಿಂದ ಧನ ಲಾಭ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ವಿದ್ಯುತ್ ಉಪಕರಣಗಳನ್ನು ಬಳಸುವಾಗ ಎಚ್ಚರಿಕೆ ಇರಲಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ.

ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಇರಲಿ. ವ್ಯವಹಾರದಲ್ಲಿ ಹೆಚ್ಚಿನ ಜಾಗರೂಕತೆ ಇರಲಿ. ಕಾರ್ಯಗಳು ವಿಘ್ನವಿಲ್ಲದೆ ನಡೆಯಲಿವೆ. ಆರ್ಥಿಕ ಸ್ಥಿತಿಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಾರದು.ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ನ್ಯಾಯಾಲಯದಲ್ಲಿರುವ ಪ್ರಕರಣಗಳು ವಿಳಂಬ.

ಆರೋಗ್ಯದಲ್ಲಿ ವಾಯುಪ್ರಕೋಪದಿಂದ ಸಮಸ್ಯೆ ತರುತ್ತದೆ. ಒಳ್ಳೆತನ ಪ್ರದರ್ಶಿಸುವ ನಿಮ್ಮ ವಿನಯವು ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ಆದಾಯಕ್ಕೆ ತಕ್ಕಷ್ಟೆ ಖರ್ಚು ಬರುವುದರಿಂದ ಹಣಕಾಸಿನ ವಿಷಯದಲ್ಲಿ ಕೈಹಿಡಿತ ಮಾಡುವುದು ಒಳ್ಳೆಯದು. ಹಿರಿಯರ ಮಾರ್ಗದರ್ಶನದ ಮುನ್ನಡೆಗೆ ಸಾಧಕ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿ ಕ್ಷೀಣಿಸುವುದು. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಸ್ವಯಂ ಉದ್ಯೋಗಿಗಳಿಗೆ ಯಶಸ್ಸು. ತಾಯಿಯ ಆರೋಗ್ಯದಲ್ಲಿ ಏರುಪೇರಾದೀತು. ಸರ್ವ ವಿಘ್ನ ಪರಿಹಾರಕನಾದ ಗಣೇಶನನ್ನು ಪ್ರಾರ್ಥಿಸಿ. ಸಂಜೆ ಬಡವರಿಗೆ ಆಹಾರ ನೀಡಿ. ಬಂಧುವರ್ಗದಲ್ಲಿ ಆಪ್ತರ ವಿರಹ ದುಃಖ ತಂದೀತು. ಸಮಾಧಾನ ಇರಲಿ.

ದೀರ್ಘಕಾಲದಿಂದ ಪೀಡಿಸುತ್ತಿದ್ದ ರೋಗದಿಂದ ಮುಕ್ತಿ ದೊರಕುವ ಸಾಧ್ಯತೆ. ವ್ಯವಹಾರ ಉತ್ತಮಗೊಳ್ಳುವ ಲಕ್ಷಣಗಳು ಕಂಡುಬರುವುದು. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫಲ ನೀಡಲಿದೆ. ಹೂಡಿಕೆಗಳು ನಾನಾ ರೀತಿಯಲ್ಲಿ ಲಾಭವನ್ನು ತರಲಿವೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ವ್ಯವಹಾರಸ್ಥರಿಗೆ ಉತ್ತಮ ಫಲ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ನೆರೆಹೊರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತ. ಕುಟುಂದಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ. ನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫಲ ನೀಡಲಿದೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….
ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?