ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ.

ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ. ದೂರ ಸಂಚಾರ ಇರಲಿದೆ. ವಾಹನ ಚಾಲನೆಯಲ್ಲಿ ಗಮನ ಇರಲಿ.

ನಿಮ್ಮ ಕೆಲಸದಲ್ಲಿ ವರ್ಗಾವಣೆ ಸಾಧ್ಯತೆ. ಸಮಸ್ಯೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ. ಆರ್ಥಿಕ ವಿಚಾರದಲ್ಲಿ ಯಾರನ್ನೂ ನಂಬುವುದು ಬೇಡ.

ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ. ಹಿರಿಯರ ಮಾತುಗಳಿಗೆ ಮನ್ನಣೆ ನೀಡಿ. ಗಡಿಬಿಡಿ ಜಾಸ್ತಿಯಾಗಲಿದೆ. ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಬಂಧುವೊಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ. ಅನಿರೀಕ್ಷಿತ ಅಶುಭವಾರ್ತೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಉತ್ತಮ ಫಲಿತಾಂಶ.

ಹಿತಶತ್ರುಗಳ ವಿಚಾರದಲ್ಲಿ ಜಾಗ್ರತೆ ಇರಲಿ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ವಾದ, ವಿವಾದಗಳ ಬಗ್ಗೆ ದೂರವಿರಿ. ವ್ಯವಹಾರದಲ್ಲಿ ಎಚ್ಚರಿಕೆ ಅವಶ್ಯಕ. ಹಣಕಾಸಿನ ವಿಚಾರದ ಬಗ್ಗೆ ಜಾಗ್ರತೆ ಇರಲಿ ವೈವಾಹಿಕ ಜೀವನ ಉತ್ತಮ. ವಾಹನ ಚಾಲಕರಿಗೆ ತೊಂದರೆ ಸಾಧ್ಯತೆ.

ಸೋದರರಿಂದ ಸಹಕಾರ. ಸಾಲಿಗರ ಕಿರಿಕಿರಿ ಕಡಿಮೆಯಾಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ನಿಮ್ಮ ಪರವಾಗಿ ತೀರ್ಮಾನವಾಗುತ್ತವೆ. ದೂರದ ಪ್ರಯಾಣವೊಂದಕ್ಕೆ ರೆಡಿ. ರಾಜಕೀಯದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಗೃಹ ನಿರ್ಮಾಣದಲ್ಲಿ ಆಸಕ್ತಿ.

ಮಹಿಳೆಯರು ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ಮಿತ್ರರಿಂದ ಧನ ಲಾಭ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ವಿದ್ಯುತ್ ಉಪಕರಣಗಳನ್ನು ಬಳಸುವಾಗ ಎಚ್ಚರಿಕೆ ಇರಲಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ.

ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಇರಲಿ. ವ್ಯವಹಾರದಲ್ಲಿ ಹೆಚ್ಚಿನ ಜಾಗರೂಕತೆ ಇರಲಿ. ಕಾರ್ಯಗಳು ವಿಘ್ನವಿಲ್ಲದೆ ನಡೆಯಲಿವೆ. ಆರ್ಥಿಕ ಸ್ಥಿತಿಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಾರದು.ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ನ್ಯಾಯಾಲಯದಲ್ಲಿರುವ ಪ್ರಕರಣಗಳು ವಿಳಂಬ.

ಆರೋಗ್ಯದಲ್ಲಿ ವಾಯುಪ್ರಕೋಪದಿಂದ ಸಮಸ್ಯೆ ತರುತ್ತದೆ. ಒಳ್ಳೆತನ ಪ್ರದರ್ಶಿಸುವ ನಿಮ್ಮ ವಿನಯವು ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ಆದಾಯಕ್ಕೆ ತಕ್ಕಷ್ಟೆ ಖರ್ಚು ಬರುವುದರಿಂದ ಹಣಕಾಸಿನ ವಿಷಯದಲ್ಲಿ ಕೈಹಿಡಿತ ಮಾಡುವುದು ಒಳ್ಳೆಯದು. ಹಿರಿಯರ ಮಾರ್ಗದರ್ಶನದ ಮುನ್ನಡೆಗೆ ಸಾಧಕ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿ ಕ್ಷೀಣಿಸುವುದು. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಸ್ವಯಂ ಉದ್ಯೋಗಿಗಳಿಗೆ ಯಶಸ್ಸು. ತಾಯಿಯ ಆರೋಗ್ಯದಲ್ಲಿ ಏರುಪೇರಾದೀತು. ಸರ್ವ ವಿಘ್ನ ಪರಿಹಾರಕನಾದ ಗಣೇಶನನ್ನು ಪ್ರಾರ್ಥಿಸಿ. ಸಂಜೆ ಬಡವರಿಗೆ ಆಹಾರ ನೀಡಿ. ಬಂಧುವರ್ಗದಲ್ಲಿ ಆಪ್ತರ ವಿರಹ ದುಃಖ ತಂದೀತು. ಸಮಾಧಾನ ಇರಲಿ.

ದೀರ್ಘಕಾಲದಿಂದ ಪೀಡಿಸುತ್ತಿದ್ದ ರೋಗದಿಂದ ಮುಕ್ತಿ ದೊರಕುವ ಸಾಧ್ಯತೆ. ವ್ಯವಹಾರ ಉತ್ತಮಗೊಳ್ಳುವ ಲಕ್ಷಣಗಳು ಕಂಡುಬರುವುದು. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫಲ ನೀಡಲಿದೆ. ಹೂಡಿಕೆಗಳು ನಾನಾ ರೀತಿಯಲ್ಲಿ ಲಾಭವನ್ನು ತರಲಿವೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ವ್ಯವಹಾರಸ್ಥರಿಗೆ ಉತ್ತಮ ಫಲ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ನೆರೆಹೊರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತ. ಕುಟುಂದಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ. ನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫಲ ನೀಡಲಿದೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ. ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ! ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ. ರಾಜೋ ಎಂಬ ಮಹಿಳೆ ಐದು ಮಂದಿ…
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…