ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ.

ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ. ದೂರ ಸಂಚಾರ ಇರಲಿದೆ. ವಾಹನ ಚಾಲನೆಯಲ್ಲಿ ಗಮನ ಇರಲಿ.

ನಿಮ್ಮ ಕೆಲಸದಲ್ಲಿ ವರ್ಗಾವಣೆ ಸಾಧ್ಯತೆ. ಸಮಸ್ಯೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ. ಆರ್ಥಿಕ ವಿಚಾರದಲ್ಲಿ ಯಾರನ್ನೂ ನಂಬುವುದು ಬೇಡ.

ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ. ಹಿರಿಯರ ಮಾತುಗಳಿಗೆ ಮನ್ನಣೆ ನೀಡಿ. ಗಡಿಬಿಡಿ ಜಾಸ್ತಿಯಾಗಲಿದೆ. ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಬಂಧುವೊಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ. ಅನಿರೀಕ್ಷಿತ ಅಶುಭವಾರ್ತೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಉತ್ತಮ ಫಲಿತಾಂಶ.

ಹಿತಶತ್ರುಗಳ ವಿಚಾರದಲ್ಲಿ ಜಾಗ್ರತೆ ಇರಲಿ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ವಾದ, ವಿವಾದಗಳ ಬಗ್ಗೆ ದೂರವಿರಿ. ವ್ಯವಹಾರದಲ್ಲಿ ಎಚ್ಚರಿಕೆ ಅವಶ್ಯಕ. ಹಣಕಾಸಿನ ವಿಚಾರದ ಬಗ್ಗೆ ಜಾಗ್ರತೆ ಇರಲಿ ವೈವಾಹಿಕ ಜೀವನ ಉತ್ತಮ. ವಾಹನ ಚಾಲಕರಿಗೆ ತೊಂದರೆ ಸಾಧ್ಯತೆ.

ಸೋದರರಿಂದ ಸಹಕಾರ. ಸಾಲಿಗರ ಕಿರಿಕಿರಿ ಕಡಿಮೆಯಾಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ನಿಮ್ಮ ಪರವಾಗಿ ತೀರ್ಮಾನವಾಗುತ್ತವೆ. ದೂರದ ಪ್ರಯಾಣವೊಂದಕ್ಕೆ ರೆಡಿ. ರಾಜಕೀಯದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಗೃಹ ನಿರ್ಮಾಣದಲ್ಲಿ ಆಸಕ್ತಿ.

ಮಹಿಳೆಯರು ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ಮಿತ್ರರಿಂದ ಧನ ಲಾಭ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ವಿದ್ಯುತ್ ಉಪಕರಣಗಳನ್ನು ಬಳಸುವಾಗ ಎಚ್ಚರಿಕೆ ಇರಲಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ.

ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಇರಲಿ. ವ್ಯವಹಾರದಲ್ಲಿ ಹೆಚ್ಚಿನ ಜಾಗರೂಕತೆ ಇರಲಿ. ಕಾರ್ಯಗಳು ವಿಘ್ನವಿಲ್ಲದೆ ನಡೆಯಲಿವೆ. ಆರ್ಥಿಕ ಸ್ಥಿತಿಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಾರದು.ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ನ್ಯಾಯಾಲಯದಲ್ಲಿರುವ ಪ್ರಕರಣಗಳು ವಿಳಂಬ.

ಆರೋಗ್ಯದಲ್ಲಿ ವಾಯುಪ್ರಕೋಪದಿಂದ ಸಮಸ್ಯೆ ತರುತ್ತದೆ. ಒಳ್ಳೆತನ ಪ್ರದರ್ಶಿಸುವ ನಿಮ್ಮ ವಿನಯವು ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ಆದಾಯಕ್ಕೆ ತಕ್ಕಷ್ಟೆ ಖರ್ಚು ಬರುವುದರಿಂದ ಹಣಕಾಸಿನ ವಿಷಯದಲ್ಲಿ ಕೈಹಿಡಿತ ಮಾಡುವುದು ಒಳ್ಳೆಯದು. ಹಿರಿಯರ ಮಾರ್ಗದರ್ಶನದ ಮುನ್ನಡೆಗೆ ಸಾಧಕ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿ ಕ್ಷೀಣಿಸುವುದು. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಸ್ವಯಂ ಉದ್ಯೋಗಿಗಳಿಗೆ ಯಶಸ್ಸು. ತಾಯಿಯ ಆರೋಗ್ಯದಲ್ಲಿ ಏರುಪೇರಾದೀತು. ಸರ್ವ ವಿಘ್ನ ಪರಿಹಾರಕನಾದ ಗಣೇಶನನ್ನು ಪ್ರಾರ್ಥಿಸಿ. ಸಂಜೆ ಬಡವರಿಗೆ ಆಹಾರ ನೀಡಿ. ಬಂಧುವರ್ಗದಲ್ಲಿ ಆಪ್ತರ ವಿರಹ ದುಃಖ ತಂದೀತು. ಸಮಾಧಾನ ಇರಲಿ.

ದೀರ್ಘಕಾಲದಿಂದ ಪೀಡಿಸುತ್ತಿದ್ದ ರೋಗದಿಂದ ಮುಕ್ತಿ ದೊರಕುವ ಸಾಧ್ಯತೆ. ವ್ಯವಹಾರ ಉತ್ತಮಗೊಳ್ಳುವ ಲಕ್ಷಣಗಳು ಕಂಡುಬರುವುದು. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫಲ ನೀಡಲಿದೆ. ಹೂಡಿಕೆಗಳು ನಾನಾ ರೀತಿಯಲ್ಲಿ ಲಾಭವನ್ನು ತರಲಿವೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ವ್ಯವಹಾರಸ್ಥರಿಗೆ ಉತ್ತಮ ಫಲ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ನೆರೆಹೊರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತ. ಕುಟುಂದಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ. ನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫಲ ನೀಡಲಿದೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…