ಜ್ಯೋತಿಷ್ಯ

ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

238

ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ.

ವೃಷಭ:-

ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ. ದೂರ ಸಂಚಾರ ಇರಲಿದೆ. ವಾಹನ ಚಾಲನೆಯಲ್ಲಿ ಗಮನ ಇರಲಿ.

ಮಿಥುನ:

ನಿಮ್ಮ ಕೆಲಸದಲ್ಲಿ ವರ್ಗಾವಣೆ ಸಾಧ್ಯತೆ. ಸಮಸ್ಯೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ. ಆರ್ಥಿಕ ವಿಚಾರದಲ್ಲಿ ಯಾರನ್ನೂ ನಂಬುವುದು ಬೇಡ.

ಕಟಕ :-

ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ. ಹಿರಿಯರ ಮಾತುಗಳಿಗೆ ಮನ್ನಣೆ ನೀಡಿ. ಗಡಿಬಿಡಿ ಜಾಸ್ತಿಯಾಗಲಿದೆ. ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಬಂಧುವೊಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ. ಅನಿರೀಕ್ಷಿತ ಅಶುಭವಾರ್ತೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಉತ್ತಮ ಫ‌ಲಿತಾಂಶ.

 

 ಸಿಂಹ:

ಹಿತಶತ್ರುಗಳ ವಿಚಾರದಲ್ಲಿ ಜಾಗ್ರತೆ ಇರಲಿ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ವಾದ, ವಿವಾದಗಳ ಬಗ್ಗೆ ದೂರವಿರಿ. ವ್ಯವಹಾರದಲ್ಲಿ ಎಚ್ಚರಿಕೆ ಅವಶ್ಯಕ. ಹಣಕಾಸಿನ ವಿಚಾರದ ಬಗ್ಗೆ ಜಾಗ್ರತೆ ಇರಲಿ ವೈವಾಹಿಕ ಜೀವನ ಉತ್ತಮ. ವಾಹನ ಚಾಲಕರಿಗೆ ತೊಂದರೆ ಸಾಧ್ಯತೆ.

ಕನ್ಯಾ :-

ಸೋದರರಿಂದ ಸಹಕಾರ. ಸಾಲಿಗರ ಕಿರಿಕಿರಿ ಕಡಿಮೆಯಾಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ನಿಮ್ಮ ಪರವಾಗಿ ತೀರ್ಮಾನವಾಗುತ್ತವೆ. ದೂರದ ಪ್ರಯಾಣವೊಂದಕ್ಕೆ ರೆಡಿ. ರಾಜಕೀಯದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಗೃಹ ನಿರ್ಮಾಣದಲ್ಲಿ ಆಸಕ್ತಿ.

ತುಲಾ:

ಮಹಿಳೆಯರು ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ಮಿತ್ರರಿಂದ ಧನ ಲಾಭ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ವಿದ್ಯುತ್ ಉಪಕರಣಗಳನ್ನು ಬಳಸುವಾಗ ಎಚ್ಚರಿಕೆ ಇರಲಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ.

ವೃಶ್ಚಿಕ :-

ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಇರಲಿ. ವ್ಯವಹಾರದಲ್ಲಿ ಹೆಚ್ಚಿನ ಜಾಗರೂಕತೆ ಇರಲಿ. ಕಾರ್ಯಗಳು ವಿಘ್ನವಿಲ್ಲದೆ ನಡೆಯಲಿವೆ. ಆರ್ಥಿಕ ಸ್ಥಿತಿಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಾರದು.ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ನ್ಯಾಯಾಲಯದಲ್ಲಿರುವ ಪ್ರಕರಣಗಳು ವಿಳಂಬ.

 

ಧನಸ್ಸು:

ಆರೋಗ್ಯದಲ್ಲಿ ವಾಯುಪ್ರಕೋಪದಿಂದ ಸಮಸ್ಯೆ ತರುತ್ತದೆ. ಒಳ್ಳೆತನ ಪ್ರದರ್ಶಿಸುವ ನಿಮ್ಮ ವಿನಯವು ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ಆದಾಯಕ್ಕೆ ತಕ್ಕಷ್ಟೆ ಖರ್ಚು ಬರುವುದರಿಂದ ಹಣಕಾಸಿನ ವಿಷಯದಲ್ಲಿ ಕೈಹಿಡಿತ ಮಾಡುವುದು ಒಳ್ಳೆಯದು. ಹಿರಿಯರ ಮಾರ್ಗದರ್ಶನದ ಮುನ್ನಡೆಗೆ ಸಾಧಕ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ಮಕರ :-

ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿ ಕ್ಷೀಣಿಸುವುದು. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಸ್ವಯಂ ಉದ್ಯೋಗಿಗಳಿಗೆ ಯಶಸ್ಸು. ತಾಯಿಯ ಆರೋಗ್ಯದಲ್ಲಿ ಏರುಪೇರಾದೀತು. ಸರ್ವ ವಿಘ್ನ ಪರಿಹಾರಕನಾದ ಗಣೇಶನನ್ನು ಪ್ರಾರ್ಥಿಸಿ. ಸಂಜೆ ಬಡವರಿಗೆ ಆಹಾರ ನೀಡಿ. ಬಂಧುವರ್ಗದಲ್ಲಿ ಆಪ್ತರ ವಿರಹ ದುಃಖ ತಂದೀತು. ಸಮಾಧಾನ ಇರಲಿ.

 

ಕುಂಭ:-

ದೀರ್ಘಕಾಲದಿಂದ ಪೀಡಿಸುತ್ತಿದ್ದ ರೋಗದಿಂದ ಮುಕ್ತಿ ದೊರಕುವ ಸಾಧ್ಯತೆ. ವ್ಯವಹಾರ ಉತ್ತಮಗೊಳ್ಳುವ ಲಕ್ಷಣಗಳು ಕಂಡುಬರುವುದು. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫ‌ಲ ನೀಡಲಿದೆ.  ಹೂಡಿಕೆಗಳು ನಾನಾ ರೀತಿಯಲ್ಲಿ ಲಾಭವನ್ನು ತರಲಿವೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ಮೀನ:-

ವ್ಯವಹಾರಸ್ಥರಿಗೆ ಉತ್ತಮ ಫಲ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ನೆರೆಹೊರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತ. ಕುಟುಂದಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ. ನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫ‌ಲ ನೀಡಲಿದೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿದ್ದವ ಇದ್ದಕ್ಕಿದ್ದಂತೆ ಟೀ ಮಾರಲು ಶುರು ಮಾಡಿದ..ಈಗ ತಿಂಗಳಿನ ಇವನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..ತಿಳಿಯಲು ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • ಸರ್ಕಾರದ ಯೋಜನೆಗಳು

    ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

    ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…