ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ.

ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ. ದೂರ ಸಂಚಾರ ಇರಲಿದೆ. ವಾಹನ ಚಾಲನೆಯಲ್ಲಿ ಗಮನ ಇರಲಿ.

ನಿಮ್ಮ ಕೆಲಸದಲ್ಲಿ ವರ್ಗಾವಣೆ ಸಾಧ್ಯತೆ. ಸಮಸ್ಯೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ. ಆರ್ಥಿಕ ವಿಚಾರದಲ್ಲಿ ಯಾರನ್ನೂ ನಂಬುವುದು ಬೇಡ.

ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ. ಹಿರಿಯರ ಮಾತುಗಳಿಗೆ ಮನ್ನಣೆ ನೀಡಿ. ಗಡಿಬಿಡಿ ಜಾಸ್ತಿಯಾಗಲಿದೆ. ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಬಂಧುವೊಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ. ಅನಿರೀಕ್ಷಿತ ಅಶುಭವಾರ್ತೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಉತ್ತಮ ಫಲಿತಾಂಶ.

ಹಿತಶತ್ರುಗಳ ವಿಚಾರದಲ್ಲಿ ಜಾಗ್ರತೆ ಇರಲಿ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ವಾದ, ವಿವಾದಗಳ ಬಗ್ಗೆ ದೂರವಿರಿ. ವ್ಯವಹಾರದಲ್ಲಿ ಎಚ್ಚರಿಕೆ ಅವಶ್ಯಕ. ಹಣಕಾಸಿನ ವಿಚಾರದ ಬಗ್ಗೆ ಜಾಗ್ರತೆ ಇರಲಿ ವೈವಾಹಿಕ ಜೀವನ ಉತ್ತಮ. ವಾಹನ ಚಾಲಕರಿಗೆ ತೊಂದರೆ ಸಾಧ್ಯತೆ.

ಸೋದರರಿಂದ ಸಹಕಾರ. ಸಾಲಿಗರ ಕಿರಿಕಿರಿ ಕಡಿಮೆಯಾಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ನಿಮ್ಮ ಪರವಾಗಿ ತೀರ್ಮಾನವಾಗುತ್ತವೆ. ದೂರದ ಪ್ರಯಾಣವೊಂದಕ್ಕೆ ರೆಡಿ. ರಾಜಕೀಯದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಗೃಹ ನಿರ್ಮಾಣದಲ್ಲಿ ಆಸಕ್ತಿ.

ಮಹಿಳೆಯರು ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ಮಿತ್ರರಿಂದ ಧನ ಲಾಭ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ವಿದ್ಯುತ್ ಉಪಕರಣಗಳನ್ನು ಬಳಸುವಾಗ ಎಚ್ಚರಿಕೆ ಇರಲಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ.

ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಇರಲಿ. ವ್ಯವಹಾರದಲ್ಲಿ ಹೆಚ್ಚಿನ ಜಾಗರೂಕತೆ ಇರಲಿ. ಕಾರ್ಯಗಳು ವಿಘ್ನವಿಲ್ಲದೆ ನಡೆಯಲಿವೆ. ಆರ್ಥಿಕ ಸ್ಥಿತಿಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಾರದು.ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ನ್ಯಾಯಾಲಯದಲ್ಲಿರುವ ಪ್ರಕರಣಗಳು ವಿಳಂಬ.

ಆರೋಗ್ಯದಲ್ಲಿ ವಾಯುಪ್ರಕೋಪದಿಂದ ಸಮಸ್ಯೆ ತರುತ್ತದೆ. ಒಳ್ಳೆತನ ಪ್ರದರ್ಶಿಸುವ ನಿಮ್ಮ ವಿನಯವು ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ಆದಾಯಕ್ಕೆ ತಕ್ಕಷ್ಟೆ ಖರ್ಚು ಬರುವುದರಿಂದ ಹಣಕಾಸಿನ ವಿಷಯದಲ್ಲಿ ಕೈಹಿಡಿತ ಮಾಡುವುದು ಒಳ್ಳೆಯದು. ಹಿರಿಯರ ಮಾರ್ಗದರ್ಶನದ ಮುನ್ನಡೆಗೆ ಸಾಧಕ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿ ಕ್ಷೀಣಿಸುವುದು. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಸ್ವಯಂ ಉದ್ಯೋಗಿಗಳಿಗೆ ಯಶಸ್ಸು. ತಾಯಿಯ ಆರೋಗ್ಯದಲ್ಲಿ ಏರುಪೇರಾದೀತು. ಸರ್ವ ವಿಘ್ನ ಪರಿಹಾರಕನಾದ ಗಣೇಶನನ್ನು ಪ್ರಾರ್ಥಿಸಿ. ಸಂಜೆ ಬಡವರಿಗೆ ಆಹಾರ ನೀಡಿ. ಬಂಧುವರ್ಗದಲ್ಲಿ ಆಪ್ತರ ವಿರಹ ದುಃಖ ತಂದೀತು. ಸಮಾಧಾನ ಇರಲಿ.

ದೀರ್ಘಕಾಲದಿಂದ ಪೀಡಿಸುತ್ತಿದ್ದ ರೋಗದಿಂದ ಮುಕ್ತಿ ದೊರಕುವ ಸಾಧ್ಯತೆ. ವ್ಯವಹಾರ ಉತ್ತಮಗೊಳ್ಳುವ ಲಕ್ಷಣಗಳು ಕಂಡುಬರುವುದು. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫಲ ನೀಡಲಿದೆ. ಹೂಡಿಕೆಗಳು ನಾನಾ ರೀತಿಯಲ್ಲಿ ಲಾಭವನ್ನು ತರಲಿವೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ವ್ಯವಹಾರಸ್ಥರಿಗೆ ಉತ್ತಮ ಫಲ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ನೆರೆಹೊರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತ. ಕುಟುಂದಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ. ನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫಲ ನೀಡಲಿದೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…