ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ.
ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ. ದೂರ ಸಂಚಾರ ಇರಲಿದೆ. ವಾಹನ ಚಾಲನೆಯಲ್ಲಿ ಗಮನ ಇರಲಿ.
ನಿಮ್ಮ ಕೆಲಸದಲ್ಲಿ ವರ್ಗಾವಣೆ ಸಾಧ್ಯತೆ. ಸಮಸ್ಯೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ. ಆರ್ಥಿಕ ವಿಚಾರದಲ್ಲಿ ಯಾರನ್ನೂ ನಂಬುವುದು ಬೇಡ.
ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ. ಹಿರಿಯರ ಮಾತುಗಳಿಗೆ ಮನ್ನಣೆ ನೀಡಿ. ಗಡಿಬಿಡಿ ಜಾಸ್ತಿಯಾಗಲಿದೆ. ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಬಂಧುವೊಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ. ಅನಿರೀಕ್ಷಿತ ಅಶುಭವಾರ್ತೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಉತ್ತಮ ಫಲಿತಾಂಶ.
ಹಿತಶತ್ರುಗಳ ವಿಚಾರದಲ್ಲಿ ಜಾಗ್ರತೆ ಇರಲಿ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ವಾದ, ವಿವಾದಗಳ ಬಗ್ಗೆ ದೂರವಿರಿ. ವ್ಯವಹಾರದಲ್ಲಿ ಎಚ್ಚರಿಕೆ ಅವಶ್ಯಕ. ಹಣಕಾಸಿನ ವಿಚಾರದ ಬಗ್ಗೆ ಜಾಗ್ರತೆ ಇರಲಿ ವೈವಾಹಿಕ ಜೀವನ ಉತ್ತಮ. ವಾಹನ ಚಾಲಕರಿಗೆ ತೊಂದರೆ ಸಾಧ್ಯತೆ.
ಸೋದರರಿಂದ ಸಹಕಾರ. ಸಾಲಿಗರ ಕಿರಿಕಿರಿ ಕಡಿಮೆಯಾಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ನಿಮ್ಮ ಪರವಾಗಿ ತೀರ್ಮಾನವಾಗುತ್ತವೆ. ದೂರದ ಪ್ರಯಾಣವೊಂದಕ್ಕೆ ರೆಡಿ. ರಾಜಕೀಯದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಗೃಹ ನಿರ್ಮಾಣದಲ್ಲಿ ಆಸಕ್ತಿ.
ಮಹಿಳೆಯರು ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ಮಿತ್ರರಿಂದ ಧನ ಲಾಭ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ವಿದ್ಯುತ್ ಉಪಕರಣಗಳನ್ನು ಬಳಸುವಾಗ ಎಚ್ಚರಿಕೆ ಇರಲಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ.
ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಇರಲಿ. ವ್ಯವಹಾರದಲ್ಲಿ ಹೆಚ್ಚಿನ ಜಾಗರೂಕತೆ ಇರಲಿ. ಕಾರ್ಯಗಳು ವಿಘ್ನವಿಲ್ಲದೆ ನಡೆಯಲಿವೆ. ಆರ್ಥಿಕ ಸ್ಥಿತಿಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಾರದು.ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ನ್ಯಾಯಾಲಯದಲ್ಲಿರುವ ಪ್ರಕರಣಗಳು ವಿಳಂಬ.
ಆರೋಗ್ಯದಲ್ಲಿ ವಾಯುಪ್ರಕೋಪದಿಂದ ಸಮಸ್ಯೆ ತರುತ್ತದೆ. ಒಳ್ಳೆತನ ಪ್ರದರ್ಶಿಸುವ ನಿಮ್ಮ ವಿನಯವು ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ಆದಾಯಕ್ಕೆ ತಕ್ಕಷ್ಟೆ ಖರ್ಚು ಬರುವುದರಿಂದ ಹಣಕಾಸಿನ ವಿಷಯದಲ್ಲಿ ಕೈಹಿಡಿತ ಮಾಡುವುದು ಒಳ್ಳೆಯದು. ಹಿರಿಯರ ಮಾರ್ಗದರ್ಶನದ ಮುನ್ನಡೆಗೆ ಸಾಧಕ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.
ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿ ಕ್ಷೀಣಿಸುವುದು. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಸ್ವಯಂ ಉದ್ಯೋಗಿಗಳಿಗೆ ಯಶಸ್ಸು. ತಾಯಿಯ ಆರೋಗ್ಯದಲ್ಲಿ ಏರುಪೇರಾದೀತು. ಸರ್ವ ವಿಘ್ನ ಪರಿಹಾರಕನಾದ ಗಣೇಶನನ್ನು ಪ್ರಾರ್ಥಿಸಿ. ಸಂಜೆ ಬಡವರಿಗೆ ಆಹಾರ ನೀಡಿ. ಬಂಧುವರ್ಗದಲ್ಲಿ ಆಪ್ತರ ವಿರಹ ದುಃಖ ತಂದೀತು. ಸಮಾಧಾನ ಇರಲಿ.
ದೀರ್ಘಕಾಲದಿಂದ ಪೀಡಿಸುತ್ತಿದ್ದ ರೋಗದಿಂದ ಮುಕ್ತಿ ದೊರಕುವ ಸಾಧ್ಯತೆ. ವ್ಯವಹಾರ ಉತ್ತಮಗೊಳ್ಳುವ ಲಕ್ಷಣಗಳು ಕಂಡುಬರುವುದು. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫಲ ನೀಡಲಿದೆ. ಹೂಡಿಕೆಗಳು ನಾನಾ ರೀತಿಯಲ್ಲಿ ಲಾಭವನ್ನು ತರಲಿವೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.
ವ್ಯವಹಾರಸ್ಥರಿಗೆ ಉತ್ತಮ ಫಲ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ನೆರೆಹೊರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತ. ಕುಟುಂದಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ. ನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫಲ ನೀಡಲಿದೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…