ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ.

ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ ಯಶಸ್ಸು ಕಾಣುತ್ತಿದೆ.

ಈ ಸೀರಿಯಲ್ ಆರಂಭ ಆದಾಗಿನಿಂದಲೂ ಪ್ರತಿಹಂತದಲ್ಲೂ ಕುತೂಹಲವನ್ನು ಹುಟ್ಟುಸಿಕೊಂಡು ಬರುತ್ತಿದ್ದು, ಈಗಾಗಲೇ ಕಿರುತೆರೆಯಲ್ಲಿ ಯಶಸ್ವಿಯಾಗಿ 100 ಎಪಿಸೋಡ್ ಮುಗಿಸಿದೆ. ಉತ್ತಮ ನಿರೂಪಣೆ, ಕಥೆ, ಪಾತ್ರಗಳು ಈ ಧಾರಾವಾಹಿಯ ಪ್ಲಸ್ ಪಾಯಿಂಟ್ ಆಗಿದ್ದು ಇತರ ಧಾರಾವಾಹಿಗಳಿಗಿಂತ ‘ಶನಿ’ ಮೊದಲ ಸ್ಥಾನದಲ್ಲಿದೆ.

ಶನಿ ಧಾರಾವಾಹಿಯ ಪ್ರಮುಖ ಹೈಲೆಟ್ ಕರ್ಮ ಫಲಧಾತ, ನ್ಯಾಯದ ಅಧಿದೇವತೆ ಭಗವಾನ್ ಶನಿದೇವನ ಪಾತ್ರ.ಈ ಪಾತ್ರವನ್ನು ಮಾಡಿರುವುದು ಸುನಿಲ್ ಎಂಬ ಒಬ್ಬ ಅನಾಥ ಹುಡುಗ ಎಂದರೆ ನೀವ್ ನಂಬೋದಿಲ್ಲ.

ತನ್ನ ತೀಕ್ಷಣ ಕಣ್ಣಿನ ನೋಟ,ಮುಖದ ಗಾಂಬಿರ್ಯ,ಅಮೋಘ ಡೈಲಾಗ್ ಡೆಲಿವರಿ ಜೊತೆಗೆ ಆ ಶನಿ ಮಾಹಾತ್ಮನೆ ತನ್ನ ಮೈ ಮೇಲೆ ಬಂದಿರುವಂತೆ ಅಮೋಘ ಅಭಿನಯ ನೀಡಿ ಕಿರುತೆರೆ ಲೋಕದ ಜನರ ಮನಸ್ಸನ್ನು ಗೆದ್ದಿದ್ದಾನೆ ಈ ಸುನೀಲ್.

ಸಮಾರ್ಗದಲ್ಲಿ ನಡೆ, ಇಲ್ಲದಿದ್ದರೆ ನಾನೇ ನಿಮ್ಗೆ ಸನ್ಮಾರ್ಗ ತೋರಬೇಕಾದಿತು..ಇದು ಶನಿ ಧಾರಾವಾಹಿಯ ಹೈಲೆಟ್ ಡೈಲಾಗ್.
ತನ್ನ ಅಮೋಘ ನಟನೆಯಿಂದಲೇ ಕರುನಾಡ ಜನರ ಮನಸ್ಸನ್ನು ಗೆದ್ದಿರುವ ಸುನೀಲ್ ಬೆಳೆಯುತ್ತಿರುವುದು ಚಾಮರಾಜನಗರದ ಅನಾಥಾಶ್ರಮದಲ್ಲಿ. ಹೌದು ಸುನೀಲ್ ಚಿಕ್ಕಂದಿನಿಂದಲೂ ಬೆಳೆದಿದ್ದು ದೀನ ಬಂಧು ಮಕ್ಕಳ ಆಶ್ರಮದಲ್ಲಿ.ಈ ಆಶ್ರಮವನ್ನು ಕವಿ ಜಿ.ಎಸ್.ಶಿವರುದ್ರಪ್ಪನವರ ಮಗ ಚಾಮರಾಜನಗರದಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ.ತನ್ನ ಹತ್ತನೆ ತರಗತಿವರಗಿನ ವಿಧ್ಯಾಭ್ಯಾಸವನ್ನು ಆಶ್ರಮದಿಂದಲೇ ಮುಗಿಸಿದ್ದಾನೆ.

ತುಂಬಾ ಚಿಕ್ಕಂದಿನಿಂದಲೇ ಅಭಿನಯದಲ್ಲಿ ಆಸಕ್ತಿ ಹೊಂದಿದ್ದ ಸುನೀಲ್ ಯಕ್ಷಗಾನವನ್ನು ಕೂಡ ಕಲಿತಿದ್ದರು.ಶನಿ ಧಾರಾವಾಹಿಯ ಆಡಿಶನ್ ತಂಡದ ಕಣ್ಣಿಗೆ ಬಿದ್ದ ಇವರ ಅಮೋಘ ಅಭಿನಯಕ್ಕೆ ಮನಸೋತ ಶನಿ ಧಾರವಾಹಿ ತಂಡದವರು ಧಾರಾವಾಹಿಯ ಮುಖ್ಯ ಪಾತ್ರ ಭಗವಾನ್ ಶನಿದೇವನ ಪಾತ್ರಕ್ಕೆ ಆಯ್ಕೆ ಮಾಡಿದ್ರು.

ಶನಿ ಪಾತ್ರದಾರಿ ಸುನೀಲ್ ಹೇಳುವ ಪ್ರಖಾರ ಶನಿ ದೇವರ ಅಷ್ಟೇನೂ ಗೊತ್ತಿಲ್ವಂತೆ.ಪಾತ್ರ ಮಾಡುತ್ತಲೇ ಶನಿ ಮಹಾತ್ಮನ ಬಗ್ಗೆ ತಿಳಿದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.ತನ್ನ ಶೂಟಿಂಗ್ ನಡುವೆಯೂ ಪಿಯು ಓದುತ್ತಿರುವ ಪ್ರತಿಭಾವಂತ ಹುಡುಗ ಸುನೀಲ್’ಗೆ ಮತ್ತಷ್ಟು ಅವಕಾಶಗಳು ದೊರೆಯಲಿ, ಆ ಭಗವಾನ್ ಶನಿ ಮಹಾತ್ಮನ ಆಶೀರ್ವಾದ ಅವನಿಗೆ ಸಿಗಲಿ ಎಂದು ನಾವು ಕೇಳಿಕೊಳ್ಳೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…