News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ, ಭವಿಷ್ಯ

ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

567

ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು ..

ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು …

*ಯಾವುದೇ ರತ್ನ ಧರಿಸುವ ಮುನ್ನ ರತ್ನಶಾಸ್ತ್ರಜ್ಞರ ಸಲಹೆ ಇಲ್ಲದೆ ರತ್ನಧಾರಣೆಯನ್ನು ಮಾಡಬಾರದು.

*ಜಾತಕದಲ್ಲಿ ಯಾವ ದೆಶೆ ಯಾವ ಭುಕ್ತಿ ನಡೆಯುತ್ತಿದೆ ಎಂದು ತಿಳಿದ ನಂತರ ರತ್ನಗಳನ್ನು ಧರಿಸಬೇಕು.

*ಜಾತಕದಲ್ಲಿ ಕೆಟ್ಟಫಲಕೊಡುತಿರುಲ ಗ್ರಹದ ಸಂಬಂಧಪಟ್ಟ ರತ್ನವನ್ನು ಧರಿಸಿದರೆ ಉತ್ತಮ.

*ರತ್ನಗಳನ್ನು ಧರಿಸಲು ನಿಮ್ಮ ಜನ್ಮ ನಕ್ಷತ್ರ ಅಥವಾ ಹೆಸರಿಗೆ ತಾರಾಬಲವಿರುವ ದಿನವೇ ಧರಿಸಬೇಕು.

*ಯಾವುದೇ ತಿಂಗಳ ಕೃಷ್ಣಪಕ್ಷದಲ್ಲಿ ರತ್ನಧಾರಣೆ ಮಾಡಬಾರದು.

*ಯಾವ ಗ್ರಹದ ರತ್ನ ಧರಿಸಬೇಕೋ ಆ ಗ್ರಹದ ವಾರ ದಿನವನ್ನೆ ಗೊತ್ತುಪಡಿಸಿ ಧರಿಸಬೇಕು

ಮೊದಲು ಧರಿಸುವಾಗ ರಾಹುಕಾಲ, ಯಮಗಂಡಕಾಲಗಳಲ್ಲಿ ರತ್ನಧಾರಣೆ ಮಾಡಬಾರದು

*ಮುತ್ತುಗಳಿಗೆ ಹಾಗೂ ಯಾವುದೇ ರತ್ನಗಳಿಗೆ ರಂಧ್ರ ಮಾಡಿಸಿ ಉಪಯೋಗಿಸಬಾರದು.

*ಸಾಮಾನ್ಯವಾಗಿ ರತ್ನಧಾರಣೆಯೆಂದು ಬ್ರಾಹ್ಮಿ ಮುಹೂರ್ತವೇ ಉತ್ತಮ ಫಲ ಸಿಗುತ್ತದೆ.

*ಯಾವುದೇ ರತ್ನವನ್ನು ಧರಿಸುವ ಸಮಯದಲ್ಲಿ ಹೆಚ್ಚು ಫಲಕಾರಿಯಾಗಲು ಕ್ಷೀರದಿಂದ ತೊಳೆದು ನಿಮ್ಮ ಮನೆಯ ದೇವರ ಮುಂದೆ ಪೂಜಿಸಿ ಧರಿಸಿದರೆ ಉತ್ತಮ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಉಪ್ಪನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಮನೆಯ ಆ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಸುದ್ದಿ

    ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

    ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…

  • ಸುದ್ದಿ

    ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ ಪೈಲ್ವಾನ್ ಕಿಚ್ಚ ಸುದೀಪ್…!

    ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

  • ಸುದ್ದಿ

    ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಈತ 100 ಕಿ.ಮೀ. ದೂರದಿಂದ ಎದ್ದು ಬಂದಿದ್ದೇಗೆ ಗೊತ್ತಾ?

    ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್‌ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…