ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು ..

*ಯಾವುದೇ ರತ್ನ ಧರಿಸುವ ಮುನ್ನ ರತ್ನಶಾಸ್ತ್ರಜ್ಞರ ಸಲಹೆ ಇಲ್ಲದೆ ರತ್ನಧಾರಣೆಯನ್ನು ಮಾಡಬಾರದು.
*ಜಾತಕದಲ್ಲಿ ಯಾವ ದೆಶೆ ಯಾವ ಭುಕ್ತಿ ನಡೆಯುತ್ತಿದೆ ಎಂದು ತಿಳಿದ ನಂತರ ರತ್ನಗಳನ್ನು ಧರಿಸಬೇಕು.
*ಜಾತಕದಲ್ಲಿ ಕೆಟ್ಟಫಲಕೊಡುತಿರುಲ ಗ್ರಹದ ಸಂಬಂಧಪಟ್ಟ ರತ್ನವನ್ನು ಧರಿಸಿದರೆ ಉತ್ತಮ.
*ರತ್ನಗಳನ್ನು ಧರಿಸಲು ನಿಮ್ಮ ಜನ್ಮ ನಕ್ಷತ್ರ ಅಥವಾ ಹೆಸರಿಗೆ ತಾರಾಬಲವಿರುವ ದಿನವೇ ಧರಿಸಬೇಕು.
*ಯಾವುದೇ ತಿಂಗಳ ಕೃಷ್ಣಪಕ್ಷದಲ್ಲಿ ರತ್ನಧಾರಣೆ ಮಾಡಬಾರದು.

*ಯಾವ ಗ್ರಹದ ರತ್ನ ಧರಿಸಬೇಕೋ ಆ ಗ್ರಹದ ವಾರ ದಿನವನ್ನೆ ಗೊತ್ತುಪಡಿಸಿ ಧರಿಸಬೇಕು
ಮೊದಲು ಧರಿಸುವಾಗ ರಾಹುಕಾಲ, ಯಮಗಂಡಕಾಲಗಳಲ್ಲಿ ರತ್ನಧಾರಣೆ ಮಾಡಬಾರದು
*ಮುತ್ತುಗಳಿಗೆ ಹಾಗೂ ಯಾವುದೇ ರತ್ನಗಳಿಗೆ ರಂಧ್ರ ಮಾಡಿಸಿ ಉಪಯೋಗಿಸಬಾರದು.
*ಸಾಮಾನ್ಯವಾಗಿ ರತ್ನಧಾರಣೆಯೆಂದು ಬ್ರಾಹ್ಮಿ ಮುಹೂರ್ತವೇ ಉತ್ತಮ ಫಲ ಸಿಗುತ್ತದೆ.
*ಯಾವುದೇ ರತ್ನವನ್ನು ಧರಿಸುವ ಸಮಯದಲ್ಲಿ ಹೆಚ್ಚು ಫಲಕಾರಿಯಾಗಲು ಕ್ಷೀರದಿಂದ ತೊಳೆದು ನಿಮ್ಮ ಮನೆಯ ದೇವರ ಮುಂದೆ ಪೂಜಿಸಿ ಧರಿಸಿದರೆ ಉತ್ತಮ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…