ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು ..

*ಯಾವುದೇ ರತ್ನ ಧರಿಸುವ ಮುನ್ನ ರತ್ನಶಾಸ್ತ್ರಜ್ಞರ ಸಲಹೆ ಇಲ್ಲದೆ ರತ್ನಧಾರಣೆಯನ್ನು ಮಾಡಬಾರದು.
*ಜಾತಕದಲ್ಲಿ ಯಾವ ದೆಶೆ ಯಾವ ಭುಕ್ತಿ ನಡೆಯುತ್ತಿದೆ ಎಂದು ತಿಳಿದ ನಂತರ ರತ್ನಗಳನ್ನು ಧರಿಸಬೇಕು.
*ಜಾತಕದಲ್ಲಿ ಕೆಟ್ಟಫಲಕೊಡುತಿರುಲ ಗ್ರಹದ ಸಂಬಂಧಪಟ್ಟ ರತ್ನವನ್ನು ಧರಿಸಿದರೆ ಉತ್ತಮ.
*ರತ್ನಗಳನ್ನು ಧರಿಸಲು ನಿಮ್ಮ ಜನ್ಮ ನಕ್ಷತ್ರ ಅಥವಾ ಹೆಸರಿಗೆ ತಾರಾಬಲವಿರುವ ದಿನವೇ ಧರಿಸಬೇಕು.
*ಯಾವುದೇ ತಿಂಗಳ ಕೃಷ್ಣಪಕ್ಷದಲ್ಲಿ ರತ್ನಧಾರಣೆ ಮಾಡಬಾರದು.

*ಯಾವ ಗ್ರಹದ ರತ್ನ ಧರಿಸಬೇಕೋ ಆ ಗ್ರಹದ ವಾರ ದಿನವನ್ನೆ ಗೊತ್ತುಪಡಿಸಿ ಧರಿಸಬೇಕು
ಮೊದಲು ಧರಿಸುವಾಗ ರಾಹುಕಾಲ, ಯಮಗಂಡಕಾಲಗಳಲ್ಲಿ ರತ್ನಧಾರಣೆ ಮಾಡಬಾರದು
*ಮುತ್ತುಗಳಿಗೆ ಹಾಗೂ ಯಾವುದೇ ರತ್ನಗಳಿಗೆ ರಂಧ್ರ ಮಾಡಿಸಿ ಉಪಯೋಗಿಸಬಾರದು.
*ಸಾಮಾನ್ಯವಾಗಿ ರತ್ನಧಾರಣೆಯೆಂದು ಬ್ರಾಹ್ಮಿ ಮುಹೂರ್ತವೇ ಉತ್ತಮ ಫಲ ಸಿಗುತ್ತದೆ.
*ಯಾವುದೇ ರತ್ನವನ್ನು ಧರಿಸುವ ಸಮಯದಲ್ಲಿ ಹೆಚ್ಚು ಫಲಕಾರಿಯಾಗಲು ಕ್ಷೀರದಿಂದ ತೊಳೆದು ನಿಮ್ಮ ಮನೆಯ ದೇವರ ಮುಂದೆ ಪೂಜಿಸಿ ಧರಿಸಿದರೆ ಉತ್ತಮ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.
ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರಾಯ್ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ. ಹಾಗಾದ್ರೆ ಈ ಅಜಯ್ ರಾಯ್ ಯಾರು ಅಂದ್ರಾ? ಇವರು ಕಾಂಗ್ರೆಸ್ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…