ಜ್ಯೋತಿಷ್ಯ, ಭವಿಷ್ಯ

ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

563

ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು ..

ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು …

*ಯಾವುದೇ ರತ್ನ ಧರಿಸುವ ಮುನ್ನ ರತ್ನಶಾಸ್ತ್ರಜ್ಞರ ಸಲಹೆ ಇಲ್ಲದೆ ರತ್ನಧಾರಣೆಯನ್ನು ಮಾಡಬಾರದು.

*ಜಾತಕದಲ್ಲಿ ಯಾವ ದೆಶೆ ಯಾವ ಭುಕ್ತಿ ನಡೆಯುತ್ತಿದೆ ಎಂದು ತಿಳಿದ ನಂತರ ರತ್ನಗಳನ್ನು ಧರಿಸಬೇಕು.

*ಜಾತಕದಲ್ಲಿ ಕೆಟ್ಟಫಲಕೊಡುತಿರುಲ ಗ್ರಹದ ಸಂಬಂಧಪಟ್ಟ ರತ್ನವನ್ನು ಧರಿಸಿದರೆ ಉತ್ತಮ.

*ರತ್ನಗಳನ್ನು ಧರಿಸಲು ನಿಮ್ಮ ಜನ್ಮ ನಕ್ಷತ್ರ ಅಥವಾ ಹೆಸರಿಗೆ ತಾರಾಬಲವಿರುವ ದಿನವೇ ಧರಿಸಬೇಕು.

*ಯಾವುದೇ ತಿಂಗಳ ಕೃಷ್ಣಪಕ್ಷದಲ್ಲಿ ರತ್ನಧಾರಣೆ ಮಾಡಬಾರದು.

*ಯಾವ ಗ್ರಹದ ರತ್ನ ಧರಿಸಬೇಕೋ ಆ ಗ್ರಹದ ವಾರ ದಿನವನ್ನೆ ಗೊತ್ತುಪಡಿಸಿ ಧರಿಸಬೇಕು

ಮೊದಲು ಧರಿಸುವಾಗ ರಾಹುಕಾಲ, ಯಮಗಂಡಕಾಲಗಳಲ್ಲಿ ರತ್ನಧಾರಣೆ ಮಾಡಬಾರದು

*ಮುತ್ತುಗಳಿಗೆ ಹಾಗೂ ಯಾವುದೇ ರತ್ನಗಳಿಗೆ ರಂಧ್ರ ಮಾಡಿಸಿ ಉಪಯೋಗಿಸಬಾರದು.

*ಸಾಮಾನ್ಯವಾಗಿ ರತ್ನಧಾರಣೆಯೆಂದು ಬ್ರಾಹ್ಮಿ ಮುಹೂರ್ತವೇ ಉತ್ತಮ ಫಲ ಸಿಗುತ್ತದೆ.

*ಯಾವುದೇ ರತ್ನವನ್ನು ಧರಿಸುವ ಸಮಯದಲ್ಲಿ ಹೆಚ್ಚು ಫಲಕಾರಿಯಾಗಲು ಕ್ಷೀರದಿಂದ ತೊಳೆದು ನಿಮ್ಮ ಮನೆಯ ದೇವರ ಮುಂದೆ ಪೂಜಿಸಿ ಧರಿಸಿದರೆ ಉತ್ತಮ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ.ಆದ್ರೆ ಈ ಮಹಿಳೆ ಬಗ್ಗೆ ತಿಳಿದ್ರೆ ನೀವ್ ಶಾಕ್ ಆಗ್ತೀರಾ..!

    ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…

  • ಸೌಂದರ್ಯ

    ಹಣ್ಣಿನ ಹಾಗು ತರಕಾರಿ ಸಿಪ್ಪೆಗಳನ್ನು ಬಿಸಾಡ್ತಿದ್ದೀರಾ!ನಿಲ್ಲಿ, ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ…..

    ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…