News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ, ಭವಿಷ್ಯ

ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

567

ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು ..

ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು …

*ಯಾವುದೇ ರತ್ನ ಧರಿಸುವ ಮುನ್ನ ರತ್ನಶಾಸ್ತ್ರಜ್ಞರ ಸಲಹೆ ಇಲ್ಲದೆ ರತ್ನಧಾರಣೆಯನ್ನು ಮಾಡಬಾರದು.

*ಜಾತಕದಲ್ಲಿ ಯಾವ ದೆಶೆ ಯಾವ ಭುಕ್ತಿ ನಡೆಯುತ್ತಿದೆ ಎಂದು ತಿಳಿದ ನಂತರ ರತ್ನಗಳನ್ನು ಧರಿಸಬೇಕು.

*ಜಾತಕದಲ್ಲಿ ಕೆಟ್ಟಫಲಕೊಡುತಿರುಲ ಗ್ರಹದ ಸಂಬಂಧಪಟ್ಟ ರತ್ನವನ್ನು ಧರಿಸಿದರೆ ಉತ್ತಮ.

*ರತ್ನಗಳನ್ನು ಧರಿಸಲು ನಿಮ್ಮ ಜನ್ಮ ನಕ್ಷತ್ರ ಅಥವಾ ಹೆಸರಿಗೆ ತಾರಾಬಲವಿರುವ ದಿನವೇ ಧರಿಸಬೇಕು.

*ಯಾವುದೇ ತಿಂಗಳ ಕೃಷ್ಣಪಕ್ಷದಲ್ಲಿ ರತ್ನಧಾರಣೆ ಮಾಡಬಾರದು.

*ಯಾವ ಗ್ರಹದ ರತ್ನ ಧರಿಸಬೇಕೋ ಆ ಗ್ರಹದ ವಾರ ದಿನವನ್ನೆ ಗೊತ್ತುಪಡಿಸಿ ಧರಿಸಬೇಕು

ಮೊದಲು ಧರಿಸುವಾಗ ರಾಹುಕಾಲ, ಯಮಗಂಡಕಾಲಗಳಲ್ಲಿ ರತ್ನಧಾರಣೆ ಮಾಡಬಾರದು

*ಮುತ್ತುಗಳಿಗೆ ಹಾಗೂ ಯಾವುದೇ ರತ್ನಗಳಿಗೆ ರಂಧ್ರ ಮಾಡಿಸಿ ಉಪಯೋಗಿಸಬಾರದು.

*ಸಾಮಾನ್ಯವಾಗಿ ರತ್ನಧಾರಣೆಯೆಂದು ಬ್ರಾಹ್ಮಿ ಮುಹೂರ್ತವೇ ಉತ್ತಮ ಫಲ ಸಿಗುತ್ತದೆ.

*ಯಾವುದೇ ರತ್ನವನ್ನು ಧರಿಸುವ ಸಮಯದಲ್ಲಿ ಹೆಚ್ಚು ಫಲಕಾರಿಯಾಗಲು ಕ್ಷೀರದಿಂದ ತೊಳೆದು ನಿಮ್ಮ ಮನೆಯ ದೇವರ ಮುಂದೆ ಪೂಜಿಸಿ ಧರಿಸಿದರೆ ಉತ್ತಮ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಿಹಿ ಸುದ್ದಿ : 2022 ರ ವೇಳೆಗೆ ಎಲ್ಲಾ ಬಡವರಿಗೆ ‘ಮನೆ ಭಾಗ್ಯ’…!

    ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…

  • ಆರೋಗ್ಯ, ಸರ್ಕಾರಿ ಯೋಜನೆಗಳು

    ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಉಪಯುಕ್ತ ಮಾಹಿತಿ

    ಭಾರಿ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ

    ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…