ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು ..

*ಯಾವುದೇ ರತ್ನ ಧರಿಸುವ ಮುನ್ನ ರತ್ನಶಾಸ್ತ್ರಜ್ಞರ ಸಲಹೆ ಇಲ್ಲದೆ ರತ್ನಧಾರಣೆಯನ್ನು ಮಾಡಬಾರದು.
*ಜಾತಕದಲ್ಲಿ ಯಾವ ದೆಶೆ ಯಾವ ಭುಕ್ತಿ ನಡೆಯುತ್ತಿದೆ ಎಂದು ತಿಳಿದ ನಂತರ ರತ್ನಗಳನ್ನು ಧರಿಸಬೇಕು.
*ಜಾತಕದಲ್ಲಿ ಕೆಟ್ಟಫಲಕೊಡುತಿರುಲ ಗ್ರಹದ ಸಂಬಂಧಪಟ್ಟ ರತ್ನವನ್ನು ಧರಿಸಿದರೆ ಉತ್ತಮ.
*ರತ್ನಗಳನ್ನು ಧರಿಸಲು ನಿಮ್ಮ ಜನ್ಮ ನಕ್ಷತ್ರ ಅಥವಾ ಹೆಸರಿಗೆ ತಾರಾಬಲವಿರುವ ದಿನವೇ ಧರಿಸಬೇಕು.
*ಯಾವುದೇ ತಿಂಗಳ ಕೃಷ್ಣಪಕ್ಷದಲ್ಲಿ ರತ್ನಧಾರಣೆ ಮಾಡಬಾರದು.

*ಯಾವ ಗ್ರಹದ ರತ್ನ ಧರಿಸಬೇಕೋ ಆ ಗ್ರಹದ ವಾರ ದಿನವನ್ನೆ ಗೊತ್ತುಪಡಿಸಿ ಧರಿಸಬೇಕು
ಮೊದಲು ಧರಿಸುವಾಗ ರಾಹುಕಾಲ, ಯಮಗಂಡಕಾಲಗಳಲ್ಲಿ ರತ್ನಧಾರಣೆ ಮಾಡಬಾರದು
*ಮುತ್ತುಗಳಿಗೆ ಹಾಗೂ ಯಾವುದೇ ರತ್ನಗಳಿಗೆ ರಂಧ್ರ ಮಾಡಿಸಿ ಉಪಯೋಗಿಸಬಾರದು.
*ಸಾಮಾನ್ಯವಾಗಿ ರತ್ನಧಾರಣೆಯೆಂದು ಬ್ರಾಹ್ಮಿ ಮುಹೂರ್ತವೇ ಉತ್ತಮ ಫಲ ಸಿಗುತ್ತದೆ.
*ಯಾವುದೇ ರತ್ನವನ್ನು ಧರಿಸುವ ಸಮಯದಲ್ಲಿ ಹೆಚ್ಚು ಫಲಕಾರಿಯಾಗಲು ಕ್ಷೀರದಿಂದ ತೊಳೆದು ನಿಮ್ಮ ಮನೆಯ ದೇವರ ಮುಂದೆ ಪೂಜಿಸಿ ಧರಿಸಿದರೆ ಉತ್ತಮ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…