ಜ್ಯೋತಿಷ್ಯ, ಭವಿಷ್ಯ

ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

558

ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು ..

ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು …

*ಯಾವುದೇ ರತ್ನ ಧರಿಸುವ ಮುನ್ನ ರತ್ನಶಾಸ್ತ್ರಜ್ಞರ ಸಲಹೆ ಇಲ್ಲದೆ ರತ್ನಧಾರಣೆಯನ್ನು ಮಾಡಬಾರದು.

*ಜಾತಕದಲ್ಲಿ ಯಾವ ದೆಶೆ ಯಾವ ಭುಕ್ತಿ ನಡೆಯುತ್ತಿದೆ ಎಂದು ತಿಳಿದ ನಂತರ ರತ್ನಗಳನ್ನು ಧರಿಸಬೇಕು.

*ಜಾತಕದಲ್ಲಿ ಕೆಟ್ಟಫಲಕೊಡುತಿರುಲ ಗ್ರಹದ ಸಂಬಂಧಪಟ್ಟ ರತ್ನವನ್ನು ಧರಿಸಿದರೆ ಉತ್ತಮ.

*ರತ್ನಗಳನ್ನು ಧರಿಸಲು ನಿಮ್ಮ ಜನ್ಮ ನಕ್ಷತ್ರ ಅಥವಾ ಹೆಸರಿಗೆ ತಾರಾಬಲವಿರುವ ದಿನವೇ ಧರಿಸಬೇಕು.

*ಯಾವುದೇ ತಿಂಗಳ ಕೃಷ್ಣಪಕ್ಷದಲ್ಲಿ ರತ್ನಧಾರಣೆ ಮಾಡಬಾರದು.

*ಯಾವ ಗ್ರಹದ ರತ್ನ ಧರಿಸಬೇಕೋ ಆ ಗ್ರಹದ ವಾರ ದಿನವನ್ನೆ ಗೊತ್ತುಪಡಿಸಿ ಧರಿಸಬೇಕು

ಮೊದಲು ಧರಿಸುವಾಗ ರಾಹುಕಾಲ, ಯಮಗಂಡಕಾಲಗಳಲ್ಲಿ ರತ್ನಧಾರಣೆ ಮಾಡಬಾರದು

*ಮುತ್ತುಗಳಿಗೆ ಹಾಗೂ ಯಾವುದೇ ರತ್ನಗಳಿಗೆ ರಂಧ್ರ ಮಾಡಿಸಿ ಉಪಯೋಗಿಸಬಾರದು.

*ಸಾಮಾನ್ಯವಾಗಿ ರತ್ನಧಾರಣೆಯೆಂದು ಬ್ರಾಹ್ಮಿ ಮುಹೂರ್ತವೇ ಉತ್ತಮ ಫಲ ಸಿಗುತ್ತದೆ.

*ಯಾವುದೇ ರತ್ನವನ್ನು ಧರಿಸುವ ಸಮಯದಲ್ಲಿ ಹೆಚ್ಚು ಫಲಕಾರಿಯಾಗಲು ಕ್ಷೀರದಿಂದ ತೊಳೆದು ನಿಮ್ಮ ಮನೆಯ ದೇವರ ಮುಂದೆ ಪೂಜಿಸಿ ಧರಿಸಿದರೆ ಉತ್ತಮ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ಸುದ್ದಿ

    ಅಗ್ನಿಸಾಕ್ಷಿ ಖ್ಯಾತಿಯ ನಟಿ ಪ್ರಿಯಾಂಕಾರಿಗೆ ಒಂದೇ ಒಂದು ಆಸೆ ಇದೆಯಂತೆ, ಏನದುಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…

  • ದೇವರು-ಧರ್ಮ

    ಶಾಸ್ತ್ರಗಳ ಪ್ರಕಾರ ಒಂದು ಸಣ್ಣ ಅಡಿಕೆಯಿಂದ ನೀವು ಸುಲಭವಾಗಿ ಶ್ರೀಮಂತರಾಗಬಹುದು..!ತಿಳಿಯಲು ಈ ಲೇಖನ ಈ ಲೇಖನ ಓದಿ..

    ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…