ದೇವರು-ಧರ್ಮ

ಶಾಸ್ತ್ರಗಳ ಪ್ರಕಾರ ಒಂದು ಸಣ್ಣ ಅಡಿಕೆಯಿಂದ ನೀವು ಸುಲಭವಾಗಿ ಶ್ರೀಮಂತರಾಗಬಹುದು..!ತಿಳಿಯಲು ಈ ಲೇಖನ ಈ ಲೇಖನ ಓದಿ..

1444

ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

ನಿಮ್ಮ ಮನದ ಇಚ್ಛೆ ಈಡೇರಬೇಕಾದಲ್ಲಿ ಯಾವುದಾದ್ರೂ ದೇವಸ್ಥಾನಕ್ಕೆ ಹೋಗಿ ತಾಮ್ರದ ಪಾತ್ರೆಗೆ ಅಡಿಕೆ ಹಾಗೂ ಗಂಗಾಜಲವನ್ನು ಹಾಕಿ ದಕ್ಷಿಣೆ ನೀಡಿ. ಮನೋಕಾಮನೆ ಈಡೇರುವ ಜೊತೆಗೆ ಈಶ್ವರನ ಕೃಪೆ ಪ್ರಾಪ್ತವಾಗುತ್ತದೆ.

ಜ್ಯೋತಿಷ್ಯ ಶಾಸ್ತ್ರಜ್ಞರ ಪ್ರಕಾರ ಮನೆಯ ಈ ಶಾನ್ಯ ದಿಕ್ಕಿನಲ್ಲಿ ಬೆಳ್ಳಿ ಪಾತ್ರೆಯಲ್ಲಿ ಅಡಿಕೆಯನ್ನು ಸ್ಥಾಪನೆ ಮಾಡಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಧೂಪ ಹಾಗೂ ದೀಪವನ್ನು ತೋರಬೇಕು. ಇದ್ರಿಂದ ಮನೆಯ ದೌರ್ಭಾಗ್ಯ ದೂರವಾಗುತ್ತದೆ.

ಶಾಸ್ತ್ರಗಳ ಪ್ರಕಾರ ವಿಧಿ-ವಿಧಾನದಿಂದ ಅಡಿಕೆಗೆ ಮಾಡಿದ ಪೂಜೆ ಶೀಘ್ರ ಹಾಗೂ ಆಶ್ಚರ್ಯಕರ ಫಲಿತಾಂಶ ನೀಡುತ್ತದೆ. ಮನೆ ಕಪಾಟಿನಲ್ಲಿ ಶುದ್ಧ ಅಡಿಕೆಯಿಟ್ಟರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಹಣದ ಕೊರತೆ ಎಂದೂ ಕಾಡುವುದಿಲ್ಲ. ಮಂತ್ರಿಸಿದ ಅಡಿಕೆಯನ್ನು ಕಪಾಟಿನಲ್ಲಿಡಬೇಕು.

ಕಪಾಟಿನೊಳಗೆ ಸ್ವಸ್ತಿಕವನ್ನು ರಚಿಸಿ ಅದ್ರಲ್ಲಿ ಅಡಿಕೆ ಇಡುವುದು ಶುಭ. ಇದನ್ನು ಕಪಾಟಿನಲ್ಲಿಡುವುದ್ರಿಂದ ಕಪಾಟಿನ ಆಸುಪಾಸು ನಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದಿಲ್ಲ. ಸಕಾರಾತ್ಮಕ ಶಕ್ತಿ ನೆಲೆಸಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕುಡಿತವನ್ನು ಬಿಡಿಸೋಕೆ ಈ ಮನೆ ಮದ್ದುಗಳು. ತಪ್ಪದೆ ನೋಡಿ ಚಮತ್ಕಾರಿ ಮನೆಮದ್ದುಗಳು ಇದು.

    ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….

  • ಗ್ಯಾಜೆಟ್

    ಇದು ಸೆಲ್ಫಿ ಯುಗ,ಸೆಲ್ಫಿ ತೆಗೆಯುವ ಮುನ್ನ ಈ ಸುದ್ದಿಯನ್ನು ಓದಿ…

    ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

  • ಸುದ್ದಿ

    ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡ್ತರಾ ಗೊತ್ತಿಲ್ಲ?ಆದರೆ ರೈತರ ನೆರವಿಗೆ ಅವರು ಏನ್ ಮಾಡ್ತಾರೆ ಗೊತ್ತಾ..?

    ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ‌ ಕೇಂದ್ರ ಸರ್ಕಾರ ರೈತರ ಸಾಲ‌ಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ‌ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ‌ ಮೋದಿ ವಿವಿಧ ಸುತ್ತಿನ‌ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what   …

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…