ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

ನಿಮ್ಮ ಮನದ ಇಚ್ಛೆ ಈಡೇರಬೇಕಾದಲ್ಲಿ ಯಾವುದಾದ್ರೂ ದೇವಸ್ಥಾನಕ್ಕೆ ಹೋಗಿ ತಾಮ್ರದ ಪಾತ್ರೆಗೆ ಅಡಿಕೆ ಹಾಗೂ ಗಂಗಾಜಲವನ್ನು ಹಾಕಿ ದಕ್ಷಿಣೆ ನೀಡಿ. ಮನೋಕಾಮನೆ ಈಡೇರುವ ಜೊತೆಗೆ ಈಶ್ವರನ ಕೃಪೆ ಪ್ರಾಪ್ತವಾಗುತ್ತದೆ.

ಜ್ಯೋತಿಷ್ಯ ಶಾಸ್ತ್ರಜ್ಞರ ಪ್ರಕಾರ ಮನೆಯ ಈ ಶಾನ್ಯ ದಿಕ್ಕಿನಲ್ಲಿ ಬೆಳ್ಳಿ ಪಾತ್ರೆಯಲ್ಲಿ ಅಡಿಕೆಯನ್ನು ಸ್ಥಾಪನೆ ಮಾಡಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಧೂಪ ಹಾಗೂ ದೀಪವನ್ನು ತೋರಬೇಕು. ಇದ್ರಿಂದ ಮನೆಯ ದೌರ್ಭಾಗ್ಯ ದೂರವಾಗುತ್ತದೆ.

ಶಾಸ್ತ್ರಗಳ ಪ್ರಕಾರ ವಿಧಿ-ವಿಧಾನದಿಂದ ಅಡಿಕೆಗೆ ಮಾಡಿದ ಪೂಜೆ ಶೀಘ್ರ ಹಾಗೂ ಆಶ್ಚರ್ಯಕರ ಫಲಿತಾಂಶ ನೀಡುತ್ತದೆ. ಮನೆ ಕಪಾಟಿನಲ್ಲಿ ಶುದ್ಧ ಅಡಿಕೆಯಿಟ್ಟರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಹಣದ ಕೊರತೆ ಎಂದೂ ಕಾಡುವುದಿಲ್ಲ. ಮಂತ್ರಿಸಿದ ಅಡಿಕೆಯನ್ನು ಕಪಾಟಿನಲ್ಲಿಡಬೇಕು.

ಕಪಾಟಿನೊಳಗೆ ಸ್ವಸ್ತಿಕವನ್ನು ರಚಿಸಿ ಅದ್ರಲ್ಲಿ ಅಡಿಕೆ ಇಡುವುದು ಶುಭ. ಇದನ್ನು ಕಪಾಟಿನಲ್ಲಿಡುವುದ್ರಿಂದ ಕಪಾಟಿನ ಆಸುಪಾಸು ನಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದಿಲ್ಲ. ಸಕಾರಾತ್ಮಕ ಶಕ್ತಿ ನೆಲೆಸಿರುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ಇಂಗ್ಲೆಂಡ್ನ ಲೀಸೆಸ್ಟರ್ ಶೈರ್ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…