ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

ನಿಮ್ಮ ಮನದ ಇಚ್ಛೆ ಈಡೇರಬೇಕಾದಲ್ಲಿ ಯಾವುದಾದ್ರೂ ದೇವಸ್ಥಾನಕ್ಕೆ ಹೋಗಿ ತಾಮ್ರದ ಪಾತ್ರೆಗೆ ಅಡಿಕೆ ಹಾಗೂ ಗಂಗಾಜಲವನ್ನು ಹಾಕಿ ದಕ್ಷಿಣೆ ನೀಡಿ. ಮನೋಕಾಮನೆ ಈಡೇರುವ ಜೊತೆಗೆ ಈಶ್ವರನ ಕೃಪೆ ಪ್ರಾಪ್ತವಾಗುತ್ತದೆ.

ಜ್ಯೋತಿಷ್ಯ ಶಾಸ್ತ್ರಜ್ಞರ ಪ್ರಕಾರ ಮನೆಯ ಈ ಶಾನ್ಯ ದಿಕ್ಕಿನಲ್ಲಿ ಬೆಳ್ಳಿ ಪಾತ್ರೆಯಲ್ಲಿ ಅಡಿಕೆಯನ್ನು ಸ್ಥಾಪನೆ ಮಾಡಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಧೂಪ ಹಾಗೂ ದೀಪವನ್ನು ತೋರಬೇಕು. ಇದ್ರಿಂದ ಮನೆಯ ದೌರ್ಭಾಗ್ಯ ದೂರವಾಗುತ್ತದೆ.

ಶಾಸ್ತ್ರಗಳ ಪ್ರಕಾರ ವಿಧಿ-ವಿಧಾನದಿಂದ ಅಡಿಕೆಗೆ ಮಾಡಿದ ಪೂಜೆ ಶೀಘ್ರ ಹಾಗೂ ಆಶ್ಚರ್ಯಕರ ಫಲಿತಾಂಶ ನೀಡುತ್ತದೆ. ಮನೆ ಕಪಾಟಿನಲ್ಲಿ ಶುದ್ಧ ಅಡಿಕೆಯಿಟ್ಟರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಹಣದ ಕೊರತೆ ಎಂದೂ ಕಾಡುವುದಿಲ್ಲ. ಮಂತ್ರಿಸಿದ ಅಡಿಕೆಯನ್ನು ಕಪಾಟಿನಲ್ಲಿಡಬೇಕು.

ಕಪಾಟಿನೊಳಗೆ ಸ್ವಸ್ತಿಕವನ್ನು ರಚಿಸಿ ಅದ್ರಲ್ಲಿ ಅಡಿಕೆ ಇಡುವುದು ಶುಭ. ಇದನ್ನು ಕಪಾಟಿನಲ್ಲಿಡುವುದ್ರಿಂದ ಕಪಾಟಿನ ಆಸುಪಾಸು ನಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದಿಲ್ಲ. ಸಕಾರಾತ್ಮಕ ಶಕ್ತಿ ನೆಲೆಸಿರುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…