ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ನಿಮಗೆ ಗೊತ್ತಾ ಶಾಸ್ತ್ರದ ಪ್ರಕಾರ ಗಣೇಶನನ್ನು ಮಣ್ಣಿನಲ್ಲೇ ತಯಾರಿಸಬೇಕಂತೆ…
ಹೌದು, ಶ್ರೀ ಗಣೇಶನನ್ನು ಶಾಸ್ತ್ರದ ಪ್ರಕಾರ ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಪುರಾಣದ ಪ್ರಕಾರ ಪಾರ್ವತಿಯು ದೇವಿಯು ಮೃತ್ತಿಕೆಯ (ಮಣ್ಣಿನ) ಆಕಾರ ಮಾಡಿ ಅದರಲ್ಲಿ ಶ್ರೀ ಗಣೇಶನ ಆವಾಹನೆಯನ್ನು ಮಾಡಿದಳು. ‘ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ ಗಣೇಶಮೂರ್ತಿಯನ್ನು ತಯಾರಿಸಬೇಕು’, ಎಂಬ ಶಾಸ್ತ್ರವಿಧಿಯಿದೆ.
ಆದ್ರೆ ಇತ್ತೀಚೆಗೆ ಮಾತ್ರ ಬಣ್ಣ ಬಣ್ಣ ಗಣೇಶನ ಮೂರ್ತಿಗಳನ್ನು ತಯಾರಿಸುವುದು ಹೆಚ್ಚು. ಇವುಗಳನ್ನು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ತಾಯರಿಸಲಾಗಿರುತ್ತದೆ. ಕಾರಣ ಗಣೇಶ ಮೂರ್ತಿಗಳು ಆಕರ್ಷಕವಾಗಿ ಕಾಣಲೆಂದು…
ಹಾಗಾದ್ರೆ ಮಣ್ಣಿನ ಮೂರ್ತಿಗೂ ಮತ್ತು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಗೂ ಇರುವ ವ್ಯತ್ಯಾಸವೇನು ಗೊತ್ತಾ..?
ಮಣ್ಣಿನ ಮೂರ್ತಿಯಲ್ಲಿ ಶ್ರೀ ಗಣೇಶನ ಪವಿತ್ರಕಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಕಾರ್ಯನಿರತವಾಗಿರುತ್ತವೆ :-
‘ಮಣ್ಣಿನಲ್ಲಿರುವ ಪೃಥ್ವಿತತ್ತ್ವದಿಂದಾಗಿ ಮೂರ್ತಿಯು ಬ್ರಹ್ಮಾಂಡ ಮಂಡಲದಿಂದ ಆಕರ್ಷಿಸಿದ ದೇವತೆಯ ತತ್ತ್ವವು ಮೂರ್ತಿಯಲ್ಲಿ ದೀರ್ಘಕಾಲ ಕಾರ್ಯನಿರತವಾಗಿರುತ್ತದೆ.
ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ವಾಯುಮಂಡಲವು ಶುದ್ಧವಾಗುತ್ತದೆ:-
‘ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಅದು ಕೂಡಲೇ ನೀರಿನಲ್ಲಿ ಕರಗಿ, ಹರಿಯುವ ನೀರಿನಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ದೂರದವರೆಗೆ ದೇವತೆಗಳ ಸಾತ್ತ್ವಿಕ ಲಹರಿಗಳನ್ನು ಕಡಿಮೆ ಕಾಲಾವಧಿಯಲ್ಲಿ ಪ್ರಕ್ಷೇಪಿಸುತ್ತದೆ. ಇದರಿಂದ ಸಂಪೂರ್ಣ ಪರಿಸರದ ವಾಯುಮಂಡಲ ಶುದ್ಧವಾಗುತ್ತದೆ. ಈ ಪ್ರಕ್ರಿಯೆಯಿಂದ ಸಮಷ್ಟಿ ಸ್ತರದಲ್ಲಿ ಲಾಭವಾಗಲು ಸಹಾಯವಾಗುತ್ತದೆ
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿ :-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಲ್ಲಿ ದೇವತೆಯ ತತ್ತ್ವವನ್ನು ಆಕರ್ಷಿಸುವ ಮತ್ತು ಕಾರ್ಯನಿರತವಾಗಿಡುವ ಕ್ಷಮತೆಯು ಕಡಿಮೆಯಿರುತ್ತದೆ. ಆದ್ದರಿಂದ ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಹೆಚ್ಚೇನೂ ಲಾಭವಾಗುವುದಿಲ್ಲ.’
ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದಾಗುವ ಹಾನಿ
ಪ್ಲಾಸ್ಟರ್ ಆಫ್ ಪ್ಯಾರಿಸ್’ ನೀರಿನಲ್ಲಿ ಸಹಜವಾಗಿ ಕರಗದಿರುವುದರಿಂದ ವಿಸರ್ಜನೆಯ ನಂತರ ಮೂರ್ತಿಯು ನೀರಿನ ಮೇಲೆ ತೇಲುತ್ತದೆ. ಅನೇಕ ಕಡೆಗಳಲ್ಲಿ ವಿಸರ್ಜಿತವಾಗದ ಮೂರ್ತಿಗಳ ಅವಶೇಷಗಳನ್ನು ಕೆಲವೊಮ್ಮೆ ಒಟ್ಟು ಮಾಡಿ ಅವುಗಳ ಮೇಲೆ ‘ಬುಲ್ಡೋಝರ್’ನ್ನು ಚಲಾಯಿಸಲಾಗುತ್ತದೆ.
ಹೀಗೆ ಮಾಡುವುದು ಶ್ರೀ ಗಣಪತಿಯ ಘೋರ ವಿಡಂಬನೆಯೇ ಆಗಿದೆ. ಯಾವ ಭಕ್ತಿ ಶ್ರದ್ದೆಗಳಿಂದ ನಾವು ಶ್ರೀ ಗಣಪತಿಯನ್ನು ಆವಾಹನೆ ಮಾಡುತ್ತೇವೆಯೋ, ಅದೇ ಭಕ್ತಿ ಶ್ರದ್ದೆಗಳಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ.
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ವಾತಾವರಣದ ಮೇಲೆ ಬೀರುವ ಪರಿಣಾಮಗಳು:-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಕೆರೆ, ನದಿ, ಸಮುದ್ರ ಮುಂತಾದವುಗಳ ನೀರು ಕಲುಷಿತಗೊಳ್ಳುತ್ತದೆ. ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಬೇರೆ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರದ ವಿರುದ್ಧವಾಗಿದೆ!
ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್’ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶಮೂರ್ತಿಯನ್ನು ತಯಾರಿಸುತ್ತಾರೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಯ ಕಡೆಗೆ ಶ್ರೀ ಗಣೇಶನ ಪವಿತ್ರಕಗಳು ಆಕರ್ಷಿಸುವುದಿಲ್ಲ.
‘ಇಕೋ ಫ್ರೆಂಡ್ಲಿ’ ಗಣೇಶಮೂರ್ತಿಗಳ ಬಗೆಗಿನ ವಂಚನೆಯಿಂದ ಎಚ್ಚರ :-
ಇತ್ತೀಚೆಗೆ ಕೆಲವು ಸಂಸ್ಥೆಗಳು ‘ಇಕೋ-ಫ್ರೆಂಡ್ಲಿ (‘ಇಕಾಲಾಜಿಕಲ್ ಫ್ರೆಂಡ್ಲಿ’, ಅಂದರೆ ಪರಿಸರ ಸ್ನೇಹಿ) ಶ್ರೀ ಗಣೇಶಮೂರ್ತಿ’ಗಳನ್ನು ತಯಾರಿಸಲು ಆಹ್ವಾನಿಸುತ್ತಾರೆ. ಅವುಗಳಲ್ಲಿ ಕೆಲವು ಮೂರ್ತಿಗಳನ್ನು ಕಾಗದದ ಮುದ್ದೆಗಳಿಂದ ತಯಾರಿಸಲಾಗುತ್ತದೆ. ಇದು ಅಶಾಸ್ತ್ರೀಯವಂತೂ ಆಗಿದೆ, ಹಾಗೆಯೇ ಪರಿಸರಕ್ಕೆ ಹಾನಿಕರಕವೂ ಆಗಿದೆ.
ಏಕೆಂದರೆ ಕಾಗದದ ಮುದ್ದೆಗಳು ನೀರಿನಲ್ಲಿರುವ ಪ್ರಾಣವಾಯುವನ್ನು ಹೀರುತ್ತವೆ ಮತ್ತು ಜೀವಗಳಿಗೆ ಹಾನಿಕರವಾದ ‘ಮಿಥೇನ್’ ವಾಯುವನ್ನು ನಿರ್ಮಿಸುತ್ತವೆ. ಇಂತಹ ಸಂಸ್ಥೆಗಳಿಂದ ಮಾಡಲಾಗಿರುವ ನಿಸರ್ಗದ ವಿಚಾರವು ಕೇವಲ ಮೇಲುಮೇಲಿನದ್ದಾಗಿರುತ್ತದೆ. ಹಿಂದೂ ಧರ್ಮಶಾಸ್ತ್ರವು ನಿಸರ್ಗದ ರಕ್ಷಣೆಯೊಂದಿಗೆ ಮಾನವನ ಸರ್ವಾಂಗೀಣ ಉನ್ನತಿಯ ವಿಚಾರವನ್ನೂ ಮಾಡಿರುತ್ತದೆ ಎಂಬುದನ್ನು ಗಮನದಲ್ಲಿಡಿ.
ಧರ್ಮಶಾಸ್ತ್ರಕ್ಕನುಸಾರ ತರಬೇಕಾದ ಜೇಡಿಮಣ್ಣಿನ ಮೂರ್ತಿಯು ದುಬಾರಿಯಾಗಿರುತ್ತದೆ. ಈ ರೀತಿ ಹೇಳುವುದು ಕುಂಟುನೆಪವಾಗಿದೆ. ಪ್ರತಿಯೊಂದು ಕುಟುಂಬದಲ್ಲಿ ಗಣೇಶೋತ್ಸವಕ್ಕಾಗಿ ಆಗುವ ಒಟ್ಟು ಖರ್ಚಿನಲ್ಲಿಮೂರ್ತಿಯ ಖರೀದಿಗಾಗಿ ಆಗುವ ಖರ್ಚು ಅತ್ಯಲ್ಪವಾಗಿರುತ್ತದೆ.
ಶ್ರೀ ಗಣೇಶನನ್ನು ಪೂಜಿಸುವುದರ ಉದ್ದೇಶವು ಕುಟುಂಬದಲ್ಲಿನ ಸದಸ್ಯರಿಗೆ ಮೂರ್ತಿಯಿಂದ ಗಣೇಶತತ್ತ್ವ ಸಿಗುವುದಾಗಿದೆ. ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಈ ಲಾಭ ಸಿಗುವುದು ಸಾಧ್ಯವಿಲ್ಲ. ಗಣೇಶಭಕ್ತರೇ, ಮೂರ್ತಿಯ ಖರ್ಚಿನ ಪ್ರಶ್ನೆಯಿದ್ದರೆ, ಚಿಕ್ಕ ಮೂರ್ತಿಯನ್ನು ತೆಗೆದುಕೊಳ್ಳಿರಿ; ಆದರೆ ತುಲನೆಯಲ್ಲಿ ಅಗ್ಗವಾಗಿದೆ ಎಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯನ್ನು ಕೊಳ್ಳುವ ಧರ್ಮಶಾಸ್ತ್ರವಿರೋಧಿ ವರ್ತನೆಯನ್ನು ಮಾಡಬೇಡಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…