ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ.

ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ.

ದಿವ್ಯಾಂಗ ಹುಡುಗಿಯರ ಶಿಕ್ಷಣಕ್ಕಾಗಿ ಶಾಲೆ ತೆರೆಯಲಾಗಿತ್ತು. ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆ ಮಕ್ಕಳಿಗೆ ಆತ್ಮವಿಶ್ವಾಸದ ಬಗ್ಗೆ ಪಾಠ ಹೇಳಲಾಗುತ್ತದೆ.

ಶಾಲೆ, ದಿವ್ಯಾಂಗ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತದೆ. ಹುಡುಗಿಯರು ಶಿಕ್ಷಣ ಪಡೆದು ಮದುವೆ ವಯಸ್ಸಿಗೆ ಬಂದಾಗ ಅವ್ರಿಗೆ ಯೋಗ್ಯ ವರನನ್ನು ಹುಡುಕಿ ಮದುವೆ ಮಾಡಲಾಗುತ್ತದೆ. ಈ ಶಾಲೆಯಲ್ಲಿ ಕಲಿತ ಅನೇಕ ಹುಡುಗಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…