ಸ್ಪೂರ್ತಿ

ಶಿಕ್ಷಣ ಕೊಡುವದಷ್ಟೇ ಅಲ್ಲ, ಹುಡುಗಿಯರಿಗೆ ಮದ್ವೆ ಕೂಡ ಮಾಡಿಸುತ್ತೆ ಈ ಶಾಲೆ..!

159

ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ.

ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ.

ದಿವ್ಯಾಂಗ ಹುಡುಗಿಯರ ಶಿಕ್ಷಣಕ್ಕಾಗಿ ಶಾಲೆ ತೆರೆಯಲಾಗಿತ್ತು. ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆ ಮಕ್ಕಳಿಗೆ ಆತ್ಮವಿಶ್ವಾಸದ ಬಗ್ಗೆ ಪಾಠ ಹೇಳಲಾಗುತ್ತದೆ.

ಶಾಲೆ, ದಿವ್ಯಾಂಗ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತದೆ. ಹುಡುಗಿಯರು ಶಿಕ್ಷಣ ಪಡೆದು ಮದುವೆ ವಯಸ್ಸಿಗೆ ಬಂದಾಗ ಅವ್ರಿಗೆ ಯೋಗ್ಯ ವರನನ್ನು ಹುಡುಕಿ ಮದುವೆ ಮಾಡಲಾಗುತ್ತದೆ. ಈ ಶಾಲೆಯಲ್ಲಿ ಕಲಿತ ಅನೇಕ ಹುಡುಗಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ

  • ಭವಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಉಪಯುಕ್ತ ಮಾಹಿತಿ, ದೇಶ-ವಿದೇಶ

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಕನ ಓದಿ…

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

  • ಸುದ್ದಿ

    ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು- ಸಚಿವರಿಗೆ ತಿರುಗೇಟು ಹರ್ಷಿಕಾ ಪೂನಚ್ಚ….!

    ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್‍ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…

  • ಸುದ್ದಿ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ,.!ಇಲ್ಲಿ ನೋಡಿ ಗೊತ್ತಾಗುತ್ತೆ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…