ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ.

ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ.

ದಿವ್ಯಾಂಗ ಹುಡುಗಿಯರ ಶಿಕ್ಷಣಕ್ಕಾಗಿ ಶಾಲೆ ತೆರೆಯಲಾಗಿತ್ತು. ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆ ಮಕ್ಕಳಿಗೆ ಆತ್ಮವಿಶ್ವಾಸದ ಬಗ್ಗೆ ಪಾಠ ಹೇಳಲಾಗುತ್ತದೆ.

ಶಾಲೆ, ದಿವ್ಯಾಂಗ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತದೆ. ಹುಡುಗಿಯರು ಶಿಕ್ಷಣ ಪಡೆದು ಮದುವೆ ವಯಸ್ಸಿಗೆ ಬಂದಾಗ ಅವ್ರಿಗೆ ಯೋಗ್ಯ ವರನನ್ನು ಹುಡುಕಿ ಮದುವೆ ಮಾಡಲಾಗುತ್ತದೆ. ಈ ಶಾಲೆಯಲ್ಲಿ ಕಲಿತ ಅನೇಕ ಹುಡುಗಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
“ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…