News

ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು
ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ
ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಸ್ಪೂರ್ತಿ

ಶಿಕ್ಷಣ ಕೊಡುವದಷ್ಟೇ ಅಲ್ಲ, ಹುಡುಗಿಯರಿಗೆ ಮದ್ವೆ ಕೂಡ ಮಾಡಿಸುತ್ತೆ ಈ ಶಾಲೆ..!

159

ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ.

ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ.

ದಿವ್ಯಾಂಗ ಹುಡುಗಿಯರ ಶಿಕ್ಷಣಕ್ಕಾಗಿ ಶಾಲೆ ತೆರೆಯಲಾಗಿತ್ತು. ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆ ಮಕ್ಕಳಿಗೆ ಆತ್ಮವಿಶ್ವಾಸದ ಬಗ್ಗೆ ಪಾಠ ಹೇಳಲಾಗುತ್ತದೆ.

ಶಾಲೆ, ದಿವ್ಯಾಂಗ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತದೆ. ಹುಡುಗಿಯರು ಶಿಕ್ಷಣ ಪಡೆದು ಮದುವೆ ವಯಸ್ಸಿಗೆ ಬಂದಾಗ ಅವ್ರಿಗೆ ಯೋಗ್ಯ ವರನನ್ನು ಹುಡುಕಿ ಮದುವೆ ಮಾಡಲಾಗುತ್ತದೆ. ಈ ಶಾಲೆಯಲ್ಲಿ ಕಲಿತ ಅನೇಕ ಹುಡುಗಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಆರೋಗ್ಯ

    ನಿಮಗೆ ಶುಗರ್ ಇದೆಯಾ..?ಇಲ್ಲಿದೆ ಶಾಶ್ವತ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…

  • ದೇವರು, ವಿಸ್ಮಯ ಜಗತ್ತು

    ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

    ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…