ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಮಹಾದೇವ, ಮಹಾಯೋಗಿ, ಪಶುಪತಿ, ನಟರಾಜ, ಭೈರವ, ವಿಶ್ವನಾಥ, ಭಾವ, ಭೋಲೆನಾಥ ಇತ್ಯಾದಿ. ಅತಿ ಪರಾಕ್ರಮಿಯಾಗಿದ್ದರೂ ಅಗತ್ಯಬೀಳದೇ ಉಪಯೋಗಿಸದ, ಭವ್ಯತೆಯಲ್ಲಿರುವ ಅವಕಾಶವಿದ್ದರೂ ಸರಳವಾದ, ಹಿಮಾಚ್ಛಾದಿತ ಪ್ರದೇಶದಲ್ಲಿ ನೆಲೆಸುವ, ವಜ್ರ ವೈಢೂರ್ಯಗಳಿಂದ ಭೂಷಿತನಾಗ ಬಹುದಾದರೂ ಸರಳವಾದ ಉಡುಗೆಗಳಿಂದ, ಭಕ್ತನ ನೆರವಿಗೆ ಸದಾ ಧಾವಿಸುವ, ಕೋಪಗೊಂಡರೆ ಭೂಮಿಯನ್ನೇ ಸುಟ್ಟುಬಿಡುವ ಸಾಮರ್ಥ್ಯವಿರುವ ಶಿವ ಇತರ ದೇವರುಗಳಿಗಿಂತ ಭಿನ್ನನೂ, ಜಟಿಲನೂ ಆಗಿದ್ದಾನೆ.
ಶಿವನ ತಾ೦ಡವ ನೃತ್ಯದಲ್ಲಡಗಿದೆ ಜಗತ್ತಿನ ಸೃಷ್ಟಿಯ ತತ್ವಗಳು. ಶಿವನ ಈ ಶಕ್ತಿ ಮತ್ತು ವೈಶಿಷ್ಟ್ಯಗಳನ್ನು ಕಂಡ ಭಕ್ತರು ಶಿವನಿಗೆ ಪ್ರತ್ಯೇಕವಾದ ಗುಡಿಗಳನ್ನು ಕಟ್ಟಿದ್ದಾರೆ.
ಶಿವನ ಪರಾಕ್ರಮ ಮತ್ತು ಲೀಲೆಗಳ ಬಗ್ಗೆ ಹಲವಾರು ಕಥೆಗಳಿದ್ದರೂ, ಶಿವನ ಎಂಟು ಶೃಂಗಾರ ಆಭರಣಗಳ ಬಗ್ಗೆ ಹೆಚ್ಚಿನವರಿಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದು ಮಹತ್ವದ ರಹಸ್ಯಗಳನ್ನು ತನ್ನಲ್ಲಿ ಒಳಗೊಂಡಿದೆ.
ತಲೆಯಲ್ಲಿರುವ ಅರ್ಧ ಚಂದ್ರ ಮತ್ತು ಬಿಚ್ಚಿದ ಕೂದಲಿನಲ್ಲಿ ಗಂಗೆಯ ಹರಿವು ಅವರ ಡಮರು, ಸೃಷ್ಟಿಯ ನಾದವಾಗಿದೆ. ಆಧ್ಯಾತ್ಮಿಕ ಮಹತ್ವಗಳನ್ನು ಈ ಆಭರಣಗಳು ಒಳಗೊಂಡಿದ್ದು,
ಶಿವ ದೇವರ ಮೂರು ಆಭರಣಗಳು ಮೂರು ಶಕ್ತಿಗಳನ್ನು ಈ ಮೂರು ಆಭರಣಗಳು ಎತ್ತಿ ತೋರಿಸುತ್ತಿದ್ದು ಜ್ಞಾನ, ಬಯಕೆ ಮತ್ತು ಅನುಷ್ಟಾನ ಹೀಗೆ ಮೂರೂ ಶಕ್ತಿಗಳನ್ನು ಇದು ಪ್ರತಿನಿಧಿಸುತ್ತದೆ.
ಡಮರು ವಿಶೇಷತೆ ಡಮರು ಶಬ್ಧವನ್ನು ಪ್ರತಿನಿಧಿಸುತ್ತದೆ. ವೇದಗಳ ಶಬ್ಧವಾಗಿ ಇದನ್ನು ಪರಿಗಣಿಸಲಾಗಿದ್ದು, ಈ ಪವಿತ್ರ ಗ್ರಂಥಗಳಲ್ಲಿರುವ ಸಾರವು ದೇವರ ಮೂಲಕ ನಮ್ಮ ಜೀವನಕ್ಕೆ ಮಾರ್ಗದರ್ಶನ ಮಾಡುತ್ತದೆ.
ಕೊರಳಲ್ಲಿರುವ ಸರ್ಪ ದೇವರ ಕೊರಳಲ್ಲಿ ಹಾರವಾಗಿರುವ ಸರ್ಪವು ಮಾನವನ ಅಹಂಕಾರದ ಪ್ರತೀಕವಾಗಿದೆ.
ದೇವರ ಕೈಯಲ್ಲಿರುವ ಜಪಮಾಲೆ ದೇವರ ಕೈಯಲ್ಲಿರುವ ಜಪಮಾಲೆಯನ್ನು ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದೆ. ಇದು ಶುದ್ಧತೆಯ ಸಂಕೇತವಾಗಿದೆ. ಈ ಮಾಲೆಯು, ದೇವರ ಬಲಗೈಯಲ್ಲಿ ಇದ್ದು ಏಕಾಗ್ರತೆಯ ಸಂಕೇತವಾಗಿದೆ.
ದೇವರ ಶಿರಭಾಗ ದೇವರ ಶಿರವು ಪವಿತ್ರ ನದಿ ಗಂಗೆಯನ್ನು ಪ್ರತಿನಿಧಿಸಿದೆ. ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಾದುಹೋಗುವ ಬುದ್ಧಿವಂತಿಕೆ ಧರ್ಮಗ್ರಂಥಗಳ ಬೋಧನೆಯ ಹರಿವನ್ನು ಇದು ಸಂಕೇತಿಸಿದೆ.
ಶಿವನ ತಲೆಯನ್ನು ಅಲಂಕರಿಸುವ ಚಂದ್ರ ಶಿವನು ಸಮಯಕ್ಕೆ ಅಧಿಪತಿಯಾಗಿದ್ದು ಆತ ಸಮಯಾತೀತ (ಅಂದರೆ ಸಮಯದ ಕಟ್ಟುಪಾಡಿಗೆ ಬಗ್ಗದವರು) ಎಂಬುದಾಗಿ ಚಂದ್ರನು ಸಂಕೇತಿಸಿದ್ದಾನೆ.
ಹಣೆಯಲ್ಲಿರುವ ತಿಲಕ ಶಿವನ ಹಣೆಯಲ್ಲಿರುವ ಗೋಲಾಕಾರದ ತಿಲಕವು ಜ್ಞಾನದ ಮೂರನೇ ಕಣ್ಣು ಎಂದೇ ಪ್ರಸಿದ್ಧವಾಗಿದೆ. ಮೂರನೇ ಕಣ್ಣು ತೆರೆದಲ್ಲಿ, ಎದುರಿಗಿರುವವರನ್ನೇ ಇದು ಸುಟ್ಟು ಬೂದಿ ಮಾಡುತ್ತದೆ ಎಂದೇ ಹೇಳಲಾಗಿದೆ.ದುಷ್ಟ ನಾಶ ಮತ್ತು ಅಜ್ಞಾನದ ಅಂತ್ಯವನ್ನು ಇದು ಸಂಕೇತಿಸುತ್ತದೆ.
ಹುಲಿಯ ಚರ್ಮದ ಮೇಲೆ ಕುಳಿತಿರುವುದು ಶಿವನು ಸ್ವತಃ ಹುಲಿಯ ಚರ್ಮವನ್ನು ಧರಿಸಿದ್ದು ಅದೇ ಪ್ರಾಣಿಯ ಚರ್ಮದ ಮೇಲೆ ಕುಳಿತಿದ್ದಾರೆ ಇದು ಅವರು ಧೈರ್ಯಶಾಲಿ ಎಂಬುದನ್ನು ಸಂಕೇತಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…
ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.