ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಮಹಾದೇವ, ಮಹಾಯೋಗಿ, ಪಶುಪತಿ, ನಟರಾಜ, ಭೈರವ, ವಿಶ್ವನಾಥ, ಭಾವ, ಭೋಲೆನಾಥ ಇತ್ಯಾದಿ. ಅತಿ ಪರಾಕ್ರಮಿಯಾಗಿದ್ದರೂ ಅಗತ್ಯಬೀಳದೇ ಉಪಯೋಗಿಸದ, ಭವ್ಯತೆಯಲ್ಲಿರುವ ಅವಕಾಶವಿದ್ದರೂ ಸರಳವಾದ, ಹಿಮಾಚ್ಛಾದಿತ ಪ್ರದೇಶದಲ್ಲಿ ನೆಲೆಸುವ, ವಜ್ರ ವೈಢೂರ್ಯಗಳಿಂದ ಭೂಷಿತನಾಗ ಬಹುದಾದರೂ ಸರಳವಾದ ಉಡುಗೆಗಳಿಂದ, ಭಕ್ತನ ನೆರವಿಗೆ ಸದಾ ಧಾವಿಸುವ, ಕೋಪಗೊಂಡರೆ ಭೂಮಿಯನ್ನೇ ಸುಟ್ಟುಬಿಡುವ ಸಾಮರ್ಥ್ಯವಿರುವ ಶಿವ ಇತರ ದೇವರುಗಳಿಗಿಂತ ಭಿನ್ನನೂ, ಜಟಿಲನೂ ಆಗಿದ್ದಾನೆ.
ಶಿವನ ತಾ೦ಡವ ನೃತ್ಯದಲ್ಲಡಗಿದೆ ಜಗತ್ತಿನ ಸೃಷ್ಟಿಯ ತತ್ವಗಳು. ಶಿವನ ಈ ಶಕ್ತಿ ಮತ್ತು ವೈಶಿಷ್ಟ್ಯಗಳನ್ನು ಕಂಡ ಭಕ್ತರು ಶಿವನಿಗೆ ಪ್ರತ್ಯೇಕವಾದ ಗುಡಿಗಳನ್ನು ಕಟ್ಟಿದ್ದಾರೆ.
ಶಿವನ ಪರಾಕ್ರಮ ಮತ್ತು ಲೀಲೆಗಳ ಬಗ್ಗೆ ಹಲವಾರು ಕಥೆಗಳಿದ್ದರೂ, ಶಿವನ ಎಂಟು ಶೃಂಗಾರ ಆಭರಣಗಳ ಬಗ್ಗೆ ಹೆಚ್ಚಿನವರಿಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದು ಮಹತ್ವದ ರಹಸ್ಯಗಳನ್ನು ತನ್ನಲ್ಲಿ ಒಳಗೊಂಡಿದೆ.
ತಲೆಯಲ್ಲಿರುವ ಅರ್ಧ ಚಂದ್ರ ಮತ್ತು ಬಿಚ್ಚಿದ ಕೂದಲಿನಲ್ಲಿ ಗಂಗೆಯ ಹರಿವು ಅವರ ಡಮರು, ಸೃಷ್ಟಿಯ ನಾದವಾಗಿದೆ. ಆಧ್ಯಾತ್ಮಿಕ ಮಹತ್ವಗಳನ್ನು ಈ ಆಭರಣಗಳು ಒಳಗೊಂಡಿದ್ದು,
ಶಿವ ದೇವರ ಮೂರು ಆಭರಣಗಳು ಮೂರು ಶಕ್ತಿಗಳನ್ನು ಈ ಮೂರು ಆಭರಣಗಳು ಎತ್ತಿ ತೋರಿಸುತ್ತಿದ್ದು ಜ್ಞಾನ, ಬಯಕೆ ಮತ್ತು ಅನುಷ್ಟಾನ ಹೀಗೆ ಮೂರೂ ಶಕ್ತಿಗಳನ್ನು ಇದು ಪ್ರತಿನಿಧಿಸುತ್ತದೆ.
ಡಮರು ವಿಶೇಷತೆ ಡಮರು ಶಬ್ಧವನ್ನು ಪ್ರತಿನಿಧಿಸುತ್ತದೆ. ವೇದಗಳ ಶಬ್ಧವಾಗಿ ಇದನ್ನು ಪರಿಗಣಿಸಲಾಗಿದ್ದು, ಈ ಪವಿತ್ರ ಗ್ರಂಥಗಳಲ್ಲಿರುವ ಸಾರವು ದೇವರ ಮೂಲಕ ನಮ್ಮ ಜೀವನಕ್ಕೆ ಮಾರ್ಗದರ್ಶನ ಮಾಡುತ್ತದೆ.
ಕೊರಳಲ್ಲಿರುವ ಸರ್ಪ ದೇವರ ಕೊರಳಲ್ಲಿ ಹಾರವಾಗಿರುವ ಸರ್ಪವು ಮಾನವನ ಅಹಂಕಾರದ ಪ್ರತೀಕವಾಗಿದೆ.
ದೇವರ ಕೈಯಲ್ಲಿರುವ ಜಪಮಾಲೆ ದೇವರ ಕೈಯಲ್ಲಿರುವ ಜಪಮಾಲೆಯನ್ನು ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದೆ. ಇದು ಶುದ್ಧತೆಯ ಸಂಕೇತವಾಗಿದೆ. ಈ ಮಾಲೆಯು, ದೇವರ ಬಲಗೈಯಲ್ಲಿ ಇದ್ದು ಏಕಾಗ್ರತೆಯ ಸಂಕೇತವಾಗಿದೆ.
ದೇವರ ಶಿರಭಾಗ ದೇವರ ಶಿರವು ಪವಿತ್ರ ನದಿ ಗಂಗೆಯನ್ನು ಪ್ರತಿನಿಧಿಸಿದೆ. ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಾದುಹೋಗುವ ಬುದ್ಧಿವಂತಿಕೆ ಧರ್ಮಗ್ರಂಥಗಳ ಬೋಧನೆಯ ಹರಿವನ್ನು ಇದು ಸಂಕೇತಿಸಿದೆ.
ಶಿವನ ತಲೆಯನ್ನು ಅಲಂಕರಿಸುವ ಚಂದ್ರ ಶಿವನು ಸಮಯಕ್ಕೆ ಅಧಿಪತಿಯಾಗಿದ್ದು ಆತ ಸಮಯಾತೀತ (ಅಂದರೆ ಸಮಯದ ಕಟ್ಟುಪಾಡಿಗೆ ಬಗ್ಗದವರು) ಎಂಬುದಾಗಿ ಚಂದ್ರನು ಸಂಕೇತಿಸಿದ್ದಾನೆ.
ಹಣೆಯಲ್ಲಿರುವ ತಿಲಕ ಶಿವನ ಹಣೆಯಲ್ಲಿರುವ ಗೋಲಾಕಾರದ ತಿಲಕವು ಜ್ಞಾನದ ಮೂರನೇ ಕಣ್ಣು ಎಂದೇ ಪ್ರಸಿದ್ಧವಾಗಿದೆ. ಮೂರನೇ ಕಣ್ಣು ತೆರೆದಲ್ಲಿ, ಎದುರಿಗಿರುವವರನ್ನೇ ಇದು ಸುಟ್ಟು ಬೂದಿ ಮಾಡುತ್ತದೆ ಎಂದೇ ಹೇಳಲಾಗಿದೆ.ದುಷ್ಟ ನಾಶ ಮತ್ತು ಅಜ್ಞಾನದ ಅಂತ್ಯವನ್ನು ಇದು ಸಂಕೇತಿಸುತ್ತದೆ.
ಹುಲಿಯ ಚರ್ಮದ ಮೇಲೆ ಕುಳಿತಿರುವುದು ಶಿವನು ಸ್ವತಃ ಹುಲಿಯ ಚರ್ಮವನ್ನು ಧರಿಸಿದ್ದು ಅದೇ ಪ್ರಾಣಿಯ ಚರ್ಮದ ಮೇಲೆ ಕುಳಿತಿದ್ದಾರೆ ಇದು ಅವರು ಧೈರ್ಯಶಾಲಿ ಎಂಬುದನ್ನು ಸಂಕೇತಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….