ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.

ಮಹಾಶಿವರಾತ್ರಿಯ ದಿನ, ನಿಮ್ಮ ತನು ಮನದಿಂದಿಂದ ಭಗವಾನ್ ಶಿವನಿಗೆ ಪೂರ್ಣ ಪೂಜೆ ಹಾಗೂ ಅರ್ಚನೆ ಸಲ್ಲಿಸುವ ಮೂಲಕ ಅಖಂಡ ಭಕ್ತಿ ಮತ್ತು ಶಿವನ ಆಶೀರ್ವಾದ ಪ್ರಾಪ್ತಿಯಾಗುತ್ತೆ.ಶಿವನು ಕರುಣಾಸಾಗರನಾಗಿದ್ದು, ನಿರ್ಮಲ ಭಕ್ತಿಯಿಂದ ಪೂಜಿಸಿದರೆ ಅತೀ ಶೀಘ್ರ ಒಲಿಯುತ್ತಾನೆ.

‘ಅಭಿಷೇಕ್’ ಎಂಬ ಪದವು ಅಕ್ಷರಶಃ ಸ್ನಾನ ಮಾಡುವುದು ಅಥವಾ ಮಾಡಿಸುವುದು ಎಂದರ್ಥ. ರುದ್ರಾಭಿಷೇಕ ಅಂದರೆ ಭಗವಾನ್ ರುದ್ರನ ಅಭಿಷೇಕ. ಭಗವಾನ್ ಶಿವನನ್ನು ರುದ್ರ ಎಂದು ಕರೆಯಲಾಗುತ್ತದೆ.ಮತ್ತು ಅವನ ನೋಟವನ್ನು ಶಿವಲಿಂಗದಲ್ಲಿ ಕಾಣಬಹುದು. ಹಾಗಾಗಿ ಶಿವಲಿಂಗದ ಮೇಲೆ ಮಂತ್ರಗಳ ಮೂಲಕ ಅಭಿಷೇಕ ಮಾಡುವುದೇ ರುದ್ರಾಭಿಷೇಕ. ಅಭಿಷೆಕದಲ್ಲಿ ಅನೇಕ ರೂಪಗಳಿವೆ.ಭಗವಾನ್ ಶಿವನನ್ನು ಪ್ರಸನ್ನ ಮಾಡಲು ಈ ರುದ್ರಾಭಿಷೇಕ ಸರ್ವ ಶ್ರೇಷ್ಟ.ಇದನ್ನು ಶ್ರೇಷ್ಠ ಬ್ರಾಹ್ಮಣ ಪಂಡಿತನು ಮಾಡಬೇಕು.

ಇಲ್ಲಿ ಓದಿ :-ಈ ಪಂಚಾಕ್ಷರಿ ಮಂತ್ರವನ್ನು ಒಮ್ಮೆ ಜಪಿಸಿದ್ರೆ ಏನಾಗುತ್ತೆ ಗೊತ್ತಾ..?
ಈ ರಾಶಿಯವರು ಜೇನು ತುಪ್ಪ ಮತ್ತು ಕಬ್ಬಿನರಸದಿಂದ ಅಭಿಷೇಕ ಮಾಡಬೇಕು.
ಹಾಲು ಮೊಸರು
ಶರಬತ್ತು ಅಥವಾ ಕಬ್ಬಿನ ಹಾಲು
ಹಾಲು,ಜೇನು ತುಪ್ಪ

ಜೇನು ತುಪ್ಪ, ಕಬ್ಬಿನ ಹಾಲು
ಮೊಸರು, ಕುಶೋದಕ
ಹಾಲು,ಕುಶೋದಕ
ಕಬ್ಬಿಣ ಹಾಲು,ಜೇನು ತುಪ್ಪ,ಹಾಲು

ಹಾಲು,ಜೇನುತುಪ್ಪ
ಗಂಗಾ ಜಾಲದಲ್ಲಿ ಬೆಲ್ಲ ಹಾಕಿ ಮಾಡಿರುವ ರಸ, ಕುಶೋದಕ
ಮೊಸರು,ಕುಶೋದಕ
ಹಾಲು,ಜೇನುತುಪ್ಪ, ಕಬ್ಬಿಣ ಹಾಲು

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.