ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.

ಮಹಾಶಿವರಾತ್ರಿಯ ದಿನ, ನಿಮ್ಮ ತನು ಮನದಿಂದಿಂದ ಭಗವಾನ್ ಶಿವನಿಗೆ ಪೂರ್ಣ ಪೂಜೆ ಹಾಗೂ ಅರ್ಚನೆ ಸಲ್ಲಿಸುವ ಮೂಲಕ ಅಖಂಡ ಭಕ್ತಿ ಮತ್ತು ಶಿವನ ಆಶೀರ್ವಾದ ಪ್ರಾಪ್ತಿಯಾಗುತ್ತೆ.ಶಿವನು ಕರುಣಾಸಾಗರನಾಗಿದ್ದು, ನಿರ್ಮಲ ಭಕ್ತಿಯಿಂದ ಪೂಜಿಸಿದರೆ ಅತೀ ಶೀಘ್ರ ಒಲಿಯುತ್ತಾನೆ.

‘ಅಭಿಷೇಕ್’ ಎಂಬ ಪದವು ಅಕ್ಷರಶಃ ಸ್ನಾನ ಮಾಡುವುದು ಅಥವಾ ಮಾಡಿಸುವುದು ಎಂದರ್ಥ. ರುದ್ರಾಭಿಷೇಕ ಅಂದರೆ ಭಗವಾನ್ ರುದ್ರನ ಅಭಿಷೇಕ. ಭಗವಾನ್ ಶಿವನನ್ನು ರುದ್ರ ಎಂದು ಕರೆಯಲಾಗುತ್ತದೆ.ಮತ್ತು ಅವನ ನೋಟವನ್ನು ಶಿವಲಿಂಗದಲ್ಲಿ ಕಾಣಬಹುದು. ಹಾಗಾಗಿ ಶಿವಲಿಂಗದ ಮೇಲೆ ಮಂತ್ರಗಳ ಮೂಲಕ ಅಭಿಷೇಕ ಮಾಡುವುದೇ ರುದ್ರಾಭಿಷೇಕ. ಅಭಿಷೆಕದಲ್ಲಿ ಅನೇಕ ರೂಪಗಳಿವೆ.ಭಗವಾನ್ ಶಿವನನ್ನು ಪ್ರಸನ್ನ ಮಾಡಲು ಈ ರುದ್ರಾಭಿಷೇಕ ಸರ್ವ ಶ್ರೇಷ್ಟ.ಇದನ್ನು ಶ್ರೇಷ್ಠ ಬ್ರಾಹ್ಮಣ ಪಂಡಿತನು ಮಾಡಬೇಕು.

ಇಲ್ಲಿ ಓದಿ :-ಈ ಪಂಚಾಕ್ಷರಿ ಮಂತ್ರವನ್ನು ಒಮ್ಮೆ ಜಪಿಸಿದ್ರೆ ಏನಾಗುತ್ತೆ ಗೊತ್ತಾ..?
ಈ ರಾಶಿಯವರು ಜೇನು ತುಪ್ಪ ಮತ್ತು ಕಬ್ಬಿನರಸದಿಂದ ಅಭಿಷೇಕ ಮಾಡಬೇಕು.
ಹಾಲು ಮೊಸರು
ಶರಬತ್ತು ಅಥವಾ ಕಬ್ಬಿನ ಹಾಲು
ಹಾಲು,ಜೇನು ತುಪ್ಪ

ಜೇನು ತುಪ್ಪ, ಕಬ್ಬಿನ ಹಾಲು
ಮೊಸರು, ಕುಶೋದಕ
ಹಾಲು,ಕುಶೋದಕ
ಕಬ್ಬಿಣ ಹಾಲು,ಜೇನು ತುಪ್ಪ,ಹಾಲು

ಹಾಲು,ಜೇನುತುಪ್ಪ
ಗಂಗಾ ಜಾಲದಲ್ಲಿ ಬೆಲ್ಲ ಹಾಕಿ ಮಾಡಿರುವ ರಸ, ಕುಶೋದಕ
ಮೊಸರು,ಕುಶೋದಕ
ಹಾಲು,ಜೇನುತುಪ್ಪ, ಕಬ್ಬಿಣ ಹಾಲು

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…