ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.

ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.
ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ದರ್ಶನ ಪಡೆಯುವ ಭಕ್ತರಿಗಿ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ನೀಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….
ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…