ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.

ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.
ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ದರ್ಶನ ಪಡೆಯುವ ಭಕ್ತರಿಗಿ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ನೀಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.