ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.

ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.
ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ದರ್ಶನ ಪಡೆಯುವ ಭಕ್ತರಿಗಿ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ನೀಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!