News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

204

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.

ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.

ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ದರ್ಶನ ಪಡೆಯುವ ಭಕ್ತರಿಗಿ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ನೀಡಲಾಗುವುದು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಮಕ್ಕಳಿಗೆ ಹಳ್ಳಿ ಸೊಗಡಿನ ಅರಿವು ಮೂಡಿಸಲು ಸುನಿತಾ ಮಂಜುನಾಥ್ ರವರು ತಮ್ಮ ಶಾಲೆಯಲ್ಲಿ ಮಾಡಿದ ಪ್ರಯತ್ನಕ್ಕೆ ಹ್ಯಾಟ್ಸ್ ಆಫ್…

    ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..

  • inspirational

    ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

    ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…

  • ವಿಚಿತ್ರ ಆದರೂ ಸತ್ಯ

    ಈ ಗ್ರಾಮದಲ್ಲಿ, ಮೊದಲು ಮಕ್ಕಳು, ಆಮೇಲೆ ಮದುವೆ..!ತಿಳಿಯಲು ಇದನ್ನು ಓದಿ…

    ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.

  • inspirational, ಸುದ್ದಿ

    ಇಲ್ಲಿದೆ ನೋಡಿ ರಾಜ್ಯದ ಎಲ್ಲಾ ರೈತರಿಗೆ ಸುಪ್ರೀಂಕೋರ್ಟ್ ಗುಡ್ ನ್ಯೂಸ್ ನೀಡಿದೆ. ಇದನ್ನೊಮ್ಮೆ ಓದಿ…!

    ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್‌ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್‌ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್‌ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…