ಸುದ್ದಿ

ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

198

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.

ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.

ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ದರ್ಶನ ಪಡೆಯುವ ಭಕ್ತರಿಗಿ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ನೀಡಲಾಗುವುದು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಈ ನಟಿ ಸಿಡಿಸಿದ ಬಾಂಬ್’ಗೆ ಇಡೀ ಟಾಲಿವುಡ್ ಶೇಕ್..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…

  • ಸಿನಿಮಾ

    ದರ್ಶನ್ ಯಶ್ ಸಹ ನನ್ನ ಎರಡು ಮಕ್ಕಳು ಆದ್ರೂ ನಾನು ಅವರನ್ನು ಕರೆಸಿಕೊಳ್ಳುವುದಿಲ್ಲ ಅಂತ ಸುಮಲತಾ ಹೇಳಿದ್ದೇಕೆ ಗೊತ್ತಾ..?

    ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….

  • ಸಿನಿಮಾ

    ದಿನಕ್ಕೆ 40 ಕಪ್ ಟೀ, 40 ಸಿಗರೇಟ್ ಸೇದ್ತಾಳೆ ಈ ನಟಿ.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ  ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ  ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ  ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…

  • ದೇವರು-ಧರ್ಮ

    ಈ ದಿನದಂದು ತುಳಸಿ ಎಲೆ ಕಿತ್ತರೆ ಕಷ್ಟ ಬರುವುದು ಪಕ್ಕ…! ಯಾಕೆ ಹಾಗು ಯಾವ ದಿನ ಗೊತ್ತಾ?

    ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…