ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.

ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.
ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ದರ್ಶನ ಪಡೆಯುವ ಭಕ್ತರಿಗಿ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ನೀಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .