ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.

ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.
ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ದರ್ಶನ ಪಡೆಯುವ ಭಕ್ತರಿಗಿ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ನೀಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…
ಮುಂಬೈ ನ ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸನ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಟಾಪ್ಲೆಸ್ ಯೋಗಾ ಪೋಸ್ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದ್ದಾರೆ.ಟಾಪ್ಲೆಸ್ ಆಗಿ ಯೋಗ ಮಾಡಿದ ಬ್ಯಾಕ್ ಪೋಸ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಅಬಿಗೈಲ್ ಪಾಂಡೆ ಹಂಚಿಕೊಂಡಿದ್ದು, ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಪ್ರೇರೆಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ನಟಿ ಟಾಪ್ಲೆಸ್ ಆಗಿ ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡಿದ್ದಾರೆ….
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.