ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.

ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.
ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ದರ್ಶನ ಪಡೆಯುವ ಭಕ್ತರಿಗಿ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ನೀಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()