ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವ, ನೆನಪಾಗುವೆ ನೀನು ಪ್ರತಿಕ್ಷಣವೂ…ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ..

ರೈತನೊಬ್ಬ ಉರುಳಿಗೆ ತಲೆಕೊಟ್ಟಾಗ…….,
ಗೃಹಿಣಿಯೊಬ್ಬಳು ಬೆಂಕಿಗೆ ಆಹುತಿಯಾದಾಗ………,
ಹಸುಳೆಯೊಂದು ಅತ್ಯಾಚಾರಕ್ಕೆ ಒಳಗಾದಾಗ………,
ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಾಗ……….,
ಶಾಲಾ ಮಕ್ಕಳು ಅಪಘಾತಕ್ಕೆ ಒಳಗಾದಾಗ…………,
ವೃದ್ಧರನ್ನು ಅನಾಥಾಶ್ರಮದಲ್ಲಿ ಕಂಡಾಗ………………,
ವಂಚಕರು ವಿಧಾನಸೌಧ – ಪಾರ್ಲಿಮೆಂಟಿನಲ್ಲಿ ಕುಳಿತಿರುವಾಗ…………,
ಸುಳ್ಳುಗಾರರು ಟಿವಿಯಲ್ಲಿ ಮಾತನಾಡುವಾಗ……..,
ಭ್ರಷ್ಟ ರು ಅಧಿಕಾರ ನಡೆಸುವಾಗ……….,
ಕಾಮಿಗಳು ಕಾವಿ ತೊಟ್ಟಿರುವಾಗ……….,
ಅನ್ನ ತಿನ್ನುವವರು ದೇಶದ್ರೋಹಿಗಳಾದಾಗ…….…,
ಮನುಷ್ಯನನ್ನು ಮುಟ್ಟಿಸಿಕೊಳ್ಳಲೇ ಅಸಹ್ಯ ಪಡುವವರಿರುವಾಗ………,
ಕುಡಿಯುವ ನೀರಿಗೆ ಹೊಡೆದಾಡುತ್ತಿರುವಾಗ…………,
ತಿನ್ನುವ ಆಹಾರಕ್ಕೆ ಕಲಬೆರಕೆ ಮಾಡುತ್ತಿರುವಾಗ……..,
ಸೈನಿಕರ ಪತ್ನಿಯರು ವಿಧವೆಯರಾಗುತ್ತಿರುವಾಗ…………,
ಮೋಸಗಾರರು ಜ್ಯೋತಿರ್ಲಿಂಗಗಳನ್ನು ಸುತ್ತುತ್ತಿರುವಾಗ……..,
ಕಪಟಿಗಳು ನಿನ್ನ ಹೆಸರಲ್ಲಿ ಉಪವಾಸ – ಜಾಗರಣೆ ಮಾಡುತ್ತಿರುವಾಗ…..,

ನೆನಪಾಗುವೆ ನೀನು ಶಿವ…….ಆದರೆ,………….
ಶತಶತಮಾನಗಳಿಂದ ಬರುವೆಯೆಂದು ನಂಬಿಸಿ ಎಂದಿಗೂ ಬಾರದ ಮೋಸಗಾರ ನೀನೋ…..
ಅಥವಾ,ನೀನು ಬರುವೆಯೆಂದು ಶತಶತಮಾನಗಳಿಂದ ಕಾಯುತ್ತಿರುವ ಮೂರ್ಖ ನಾನೋ……….
ಒಂದಂತು ನಿಜ…ನೀನು ಪ್ರತ್ಯಕ್ಷವಾಗುವವರೆಗೂ, ನಿನ್ನನ್ನು ನಂಬುವುದಿಲ್ಲ.
ನೀನು ಎಷ್ಟೇ ದೊಡ್ಡವನಾಗಿರು, ನೀನು ಎಷ್ಟೇ ಎತ್ತರದಲ್ಲಿರು, ನೀನು ಎಷ್ಟೇ ಶಕ್ತಿವಂತನಾಗಿರು,
ನೀನು ಎಷ್ಟೇ ಬುದ್ದಿವಂತನಾಗಿರು, ನನ್ನಂತ ಸಾಮಾನ್ಯನ ಕಷ್ಟ ಸುಖ ನೋವು ನಲಿವುಗಳಿಗೆ ಸ್ಪಂದಿಸಿ ಸರಳವಾಗಿ ಸಹಜವಾಗಿ ಮಾರ್ಗದರ್ಶನ ಮಾಡುವವರೆಗೂ ,
ನೀನೊಂದು ಭ್ರಮೆ, ನೀನೊಂದು ಕಲ್ಪನೆ, ನೀನೊಂದು ಶಿಲೆ, ನೀನೊಂದು ಗೊಂಬೆ, ನೀನೊಂದು ಭಾವ,
ನೀನೊಂದು ತರ್ಕ, ನೀನೊಂದು ಸಂಕೇತ, ನೀನೆಂದಿಗೂ ವಾಸ್ತವವಾಗಲಾರೆ.
ಎಚ್ಚರಿಕೆ…

( ಇದು ಕೇವಲ ಶಿವನಿಗೆ ಮಾತ್ರವಲ್ಲ. ಎಲ್ಲಾ ಧರ್ಮಗಳ ಎಲ್ಲಾ ದೇವರೆಂಬ ಭಾವಗಳಿಗೂ ಅನ್ವಯ.)
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ. ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ. ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…