News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

27

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ.

ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ.

ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ.

ಶಿವರಾಜ್ ಕುಮಾರ್ ಅಭಿನಯದ ‘ಸತ್ಯ ಇನ್ ಲವ್’ ಗುರುಕಿರಣ್ ಸಂಗೀತ ನಿರ್ದೇಶಿಸಿದ 50ನೇ ಚಿತ್ರವಾಗಿತ್ತು. ‘ಆಯುಷ್ಮಾನ್ ಭವ’ 100 ನೇ ಚಿತ್ರವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ಈ 4 ರಾಶಿಯಲ್ಲಿ ಜನಿಸಿದ ಯುವಕ ಮತ್ತು ಯುವತಿಯರು ಸುಂದವರಾಗಿ ಇರುತ್ತಾರೆ..! ನಿಮ್ಮ ರಾಶಿಯು ಇದೆಯಾ ನೋಡಿ?

    ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…

  • ರಾಜಕೀಯ

    ಮೋದಿ ಅಭಿಮಾನಿಗಳಿಗೆ ಸವಾಲು ಹಾಕಿದ, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು!ಏನದು ಸವಾಲು ಗೊತ್ತಾ?

    ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…

  • ಆರೋಗ್ಯ

    ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರಲು. ಈ ಒಂದು ಪಲ್ಯ ತಿಂದರೆ ಸಾಕು. ಈ ಅರೋಗ್ಯ ಮಾಹಿತಿ ನೋಡಿ.

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ.  ನಂತರ ಒಂದು ಪಾತ್ರೆಗೆ ಎಣ್ಣೆ…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.

  • ತಂತ್ರಜ್ಞಾನ

    ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…