News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

27

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ.

ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ.

ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ.

ಶಿವರಾಜ್ ಕುಮಾರ್ ಅಭಿನಯದ ‘ಸತ್ಯ ಇನ್ ಲವ್’ ಗುರುಕಿರಣ್ ಸಂಗೀತ ನಿರ್ದೇಶಿಸಿದ 50ನೇ ಚಿತ್ರವಾಗಿತ್ತು. ‘ಆಯುಷ್ಮಾನ್ ಭವ’ 100 ನೇ ಚಿತ್ರವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದ ರಾಜಕೀಯ ಮುಖಂಡ..!

    ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ  ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…

  • Sports, ಕ್ರೀಡೆ

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
    ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.

  • ಸುದ್ದಿ, ಸ್ಪೂರ್ತಿ

    ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ 19ರ ಯುವಕ ಟ್ರಂಪ್ ಆಹ್ವಾನಿಸಿದರೂ ಅಮೆರಿಕಕ್ಕೆ ತೆರಳಲಿಲ್ಲ, ಭಾರತದಲ್ಲೇ ರಿಸರ್ಚ್ ಮಾಡ್ತೇನೆ ಎಂದ ಗೋಪಾಲ್.

    ಬಿಹಾರದ ಬಾಗಲ್‍ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…