ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ.

ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ.

ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ.

ಶಿವರಾಜ್ ಕುಮಾರ್ ಅಭಿನಯದ ‘ಸತ್ಯ ಇನ್ ಲವ್’ ಗುರುಕಿರಣ್ ಸಂಗೀತ ನಿರ್ದೇಶಿಸಿದ 50ನೇ ಚಿತ್ರವಾಗಿತ್ತು. ‘ಆಯುಷ್ಮಾನ್ ಭವ’ 100 ನೇ ಚಿತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್ಮೆಂಟ್ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…